Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕಸ್ತೂರಿರಂಗನ್ ವರದಿ ಸಂಪೂರ್ಣ...

ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರಕಾರ ನಕಾರ, ಪುನರ್ ಅಧ್ಯಯನಕ್ಕೆ ಸಮಿತಿ: ರವೀಂದ್ರ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ28 Nov 2024 8:50 PM IST
share
ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರಕಾರ ನಕಾರ, ಪುನರ್ ಅಧ್ಯಯನಕ್ಕೆ ಸಮಿತಿ: ರವೀಂದ್ರ ನಾಯ್ಕ

ಶಿರಸಿ: ಪರಿಸರ ಸೂಕ್ಷ್ಮ ಪ್ರದೇಶ ನಿರ್ದಿಷ್ಟ ಪಡಿಸಿದ ಕಸ್ತೂರಿರಂಗನ್ ವರದಿಗೆ ರಾಜ್ಯ ಸರ್ಕಾರ ತಿರಸ್ಕರಿಸಿರುವ ಆಕ್ಷೇಪ ಣೆಗೆ ಕೇಂದ್ರ ಸರ್ಕಾರ ಸ್ವೀಕರಿಸದೇ, ರಾಜ್ಯ ಸರ್ಕಾರಕ್ಕೆ ಮನವೂಲಿಸುವ ತಂತ್ರವಾಗಿ ಪುನರ್ ಅಧ್ಯಯನಕ್ಕೆ ಸಮಿತಿ ರಚಿಸಿರುವ ಕ್ರಮವನ್ನ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಅವರು ಇಂದು ಕರ್ನಾಟಕ ಸರ್ಕಾರದ ಕಾನೂನು ಸಚಿವರಾದ ಎಚ್. ಕೆ. ಪಾಟೀಲ್ ಅವರನ್ನ ಬೆಂಗಳೂರಿನ ಗೃಹ ಕಛೇರಿ ಯಲ್ಲಿ ನಿಯೋಗದೊಂದಿಗೆ ಭೇಟಿಯಾಗಿ ಕೇಂದ್ರ ಸರ್ಕಾರದ ನೀತಿಯನ್ನು ಕಂಡಿಸಿ ಮೇಲಿನಂತೆ ಹೇಳಿದರು.

ರಾಜ್ಯದ 10 ಜಿಲ್ಲೆಯ 20,668 ಚ.ಕಿ.ಮೀ ವ್ಯಾಪ್ತಿಯಲ್ಲಿ ಅತೀ ಸೂಕ್ಷ್ಮ ಪ್ರದೇಶವೆಂದು ಕರಡು ಕಸ್ತೂರಿರಂಗನ್ ವರದಿ ಯಲ್ಲಿ ಉಲ್ಲೇಖಿಸಲ್ಪಟ್ಟಿದೆ. ವರದಿಯ ಸಾರಾಂಶದಿಂದ ಉಂಟಾಗುವ ಪರಿಣಾಮದ ಕುರಿತು ಈಗಾಗಲೇ, ರಾಜ್ಯದಂತ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವರದಿ ತಿರಸ್ಕರಿಸಿತು ಎಂದರು.

ಆರನೇ ಕರಡು ಅಧಿಸೂಚನೆಯಲ್ಲಿ ಉಲ್ಲೇಖಿಸಿದ ಕ್ಷೇತ್ರದಲ್ಲಿನ 15,680 ಚ.ಕಿ.ಮೀ ಪ್ರದೇಶ ಈಗಾಗಲೇ ಅರಣ್ಯ ಸಂರಕ್ಷಣಾ ಕಾಯಿದೆ ಅಂತೆ ವಿವಿಧ ಯೋಜನೆಯಲ್ಲಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿದೆ. ಅಲ್ಲದೇ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ವಾಸಿಸುವ ಅರಣ್ಯವಾಸಿಗಳ ಜೀವನ ಅತಂತ್ರವಾಗುವದರಿಂದ ವರದಿ ತಿರಸ್ಕರಿಸಲು ತೀವ್ರ ಒತ್ತಡ ರಾಜ್ಯ ಸರ್ಕಾರದ ಮೇಲೆ ಹೇರಲಾಗಿತ್ತು ಎಂದು ಅವರು ಪ್ರಸ್ತಾಪಿಸಿದರು.

ಕೇಂದ್ರ ಪರಿಸರ ಸಚಿವಾಲಯ ರಚಿಸಿದ ಸಮಿತಿಯು ಪುನಃ ಸೂಕ್ಷ್ಮ ಪರಿಸರಕ್ಕೆ ಭೇಟಿ ನೀಡಿ ಸೂಕ್ಷ್ಮ ಪ್ರದೇಶ ಪರಿಶೀಲಿಸಿ, ಸರ್ಕಾರದ ಜನಪ್ರತಿನಿಧಿಯೊಂದಿಗೆ ಚರ್ಚಿಸಿ ಅಧ್ಯಯನನೊಂದಿಗೆ ರಾಜ್ಯ ಸರಕಾರದ ಮನವೂಲಿಸುವ ಕಾರ್ಯ ಜರುಗಲಿದೆ ಎಂದು ಅವರು ಹೇಳಿದರು.

ಡೆಲ್ಲಿ ಚಲೋ:

ಈಗಾಗಲೇ ಬೆಂಗಳೂರು ಚಲೋ ಕಾರ್ಯಕ್ರಮದಂದು ಕೇಂದ್ರ ಸರಕಾರದ ಮೇಲೆ ವರದಿ ತಿರಸ್ಕರಿಸಲು ಆಗ್ರಹಿಸಿ ಡೆಲ್ಲಿ ಚಲೋ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಅತೀ ಶೀಘ್ರದಲ್ಲಿ ಡೆಲ್ಲಿ ಚಲೋ ಕಾರ್ಯ ಕ್ರಮದ ರೂಪ ರೇಷೆ ಪ್ರಕಟಿಸಲಾಗುವದು ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X