Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಅರಣ್ಯ ಹಕ್ಕು ಕಾಯಿದೆಯ ಪುನರ್ ಪರಿಶೀಲನೆ...

ಅರಣ್ಯ ಹಕ್ಕು ಕಾಯಿದೆಯ ಪುನರ್ ಪರಿಶೀಲನೆ ವಿರೋಧಿಸಿ ಹೋರಾಟ: ರವೀಂದ್ರ ನಾಯ್ಕ

ಕಾನೂನು ಭಾಹಿರ ಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತಗೊಳಿಸಲು ತೀವ್ರ ಒತ್ತಡ

ವಾರ್ತಾಭಾರತಿವಾರ್ತಾಭಾರತಿ11 Jan 2025 5:52 PM IST
share
ಅರಣ್ಯ ಹಕ್ಕು ಕಾಯಿದೆಯ ಪುನರ್ ಪರಿಶೀಲನೆ ವಿರೋಧಿಸಿ ಹೋರಾಟ: ರವೀಂದ್ರ ನಾಯ್ಕ

ಭಟ್ಕಳ: ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ನಡೆಯುತ್ತಿರುವ ಪುನರ್ ಪರಿಶೀಲನಾ ಪ್ರಕ್ರಿಯೆಗೆ ವ್ಯಾಪಕವಾದ ಕಾನೂನಾತ್ಮಕ ಆಕ್ಷೇಪಣೆಗಳು ಬಂದಿರುವ ಹಿನ್ನಲೆಯಲ್ಲಿ, ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಸರ್ಕಾರದ ಮೇಲೆ ತೀವ್ರ ಒತ್ತಡ ತರಲಾಗುತ್ತಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಅವರು ಶನಿವಾರ ಭಟ್ಕಳದ ಕೋಲಾ ಪ್ಯಾರಡೈಜ್ ವಸತಿ ಗೃಹದ ಸಂಭಾಗಣದಲ್ಲಿ ಭಟ್ಕಳ ತಾಲೂಕಿನ ಗ್ರೀನ್‌ಕಾರ್ಡ್ ಪ್ರಮುಖರ ತರಬೇತಿ ಶಿಬಿರವನ್ನ ಉದ್ದೇಶಿಸಿ ಮಾತನಾಡಿದರು.

ನ. 28ರಂದು ಸರ್ಕಾರದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, "ಅರಣ್ಯ ಹಕ್ಕು ಅರ್ಜಿಗಳನ್ನು ಕಾನೂನಾತ್ಮಕ ನಿಯಮಾವಳಿ ಉಲ್ಲಂಘಿಸಿ ಅಸ್ತಿತ್ವವಿಲ್ಲದ ಸಮಿತಿಗಳ ಮೂಲಕ ವಿಲೇವಾರಿ ಮಾಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ಇಂತಹ ಕ್ರಮಗಳು ಅರಣ್ಯವಾಸಿಗಳಿಗೆ ತೀವ್ರ ಅನ್ಯಾಯವನ್ನು ಉಂಟು‌ ಮಾಡುತ್ತವೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಹಿನ್ನಲೆಯಲ್ಲಿ, ಹೋರಾಟಗಾರರ ವೇದಿಕೆಯು ಪುನರ್ ಪರಿಶೀಲನಾ ಪ್ರಕ್ರಿಯೆಯನ್ನು ನಿಲ್ಲಿಸಲು ಕಾನೂನಾತ್ಮಕ ಹೋರಾಟವನ್ನು ಪ್ರಾರಂಭಿಸಿದೆ. ಈ ಕುರಿತು ಹೋರಾಟಗಾರರು ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಗ್ರೀನ್ ಕಾರ್ಡ್ ಪ್ರಮುಖರ ಸಭೆ ಭಟ್ಕಳ ತಾಲೂಕಿನ ಕೋಲಾಪೆರಡೈಜ್ ವಸತಿ ಗೃಹದಲ್ಲಿ ನಡೆದ ಗ್ರೀನ್‌ಕಾರ್ಡ್ ಪ್ರಮುಖರ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ರವೀಂದ್ರ ನಾಯ್ಕ, "ಜಿಲ್ಲೆಯ ಪ್ರತಿಯೊಂದು ತಾಲೂಕಿನಿಂದ 100 ಜನರನ್ನು ಗುರುತಿಸಿ, ಒಟ್ಟು 1,000 ಗ್ರೀನ್‌ಕಾರ್ಡ್ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಇವರಲ್ಲಿ ಸಂಘಟನಾ ತ್ಮಕ ಕೌಶಲ್ಯ ಮತ್ತು ಕಾನೂನು ಜ್ಞಾನವನ್ನು ವೃದ್ಧಿಸಲು ಮುಂದಿನ ಮೂರು ತಿಂಗಳಲ್ಲಿ ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ," ಎಂದು ತಿಳಿಸಿದರು.

ಸಭೆಯಲ್ಲಿ ದೇವರಾಜ ಗೊಂಡ, ಅಬ್ದುಲ್ ಕಯ್ಯುಮ್ ಕೋಲಾ, ಪಾಂಡುರಂಗ ನಾಯ್ಕ ಬೆಳಕೆ, ಚಂದ್ರು ನಾಯ್ಕ, ಚಂದ್ರ ಹಾಸ್ ಭಟ್ಕಳ, ಸಲೀಂ ಹೆಬಳೆ, ಮಂಜುನಾಥ ನಾಯ್ಕ ಕಾಯ್ಕಣಿ, ಜಯಲಕ್ಷ್ಮೀ ನಾಯ್ಕ, ಶಾಂತಾ ನಾಯ್ಕ ಶಿರಾಲಿ, ರಾಮಚಂದ್ರ ಆಚಾರಿ, ರತ್ನಾ ಮೋಗೇರ್, ನಾಗಮ್ಮ ಮೋಗೇರ್ ಮುಂತಾದವರು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X