Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ “ಮಿಷನ್...

ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ “ಮಿಷನ್ ಪ್ಲಾಂಟೇಷನ್’ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 July 2025 6:09 PM IST
share
ಭಟ್ಕಳ: ನ್ಯೂ ಶಮ್ಸ್ ಶಾಲೆಯಲ್ಲಿ “ಮಿಷನ್ ಪ್ಲಾಂಟೇಷನ್’ ಅಭಿಯಾನಕ್ಕೆ ಚಾಲನೆ

ಭಟ್ಕಳ: ಹೆಬಳೆ ಗ್ರಾ.ಪಂ.ವ್ಯಾಪ್ತಿಯ ನ್ಯೂ ಶಮ್ಸ್ ಸ್ಕೂಲ್ ಶಾಲೆಯಲ್ಲಿ ಜು.13ರಿಂದ 31 ರ ವರೆಗೆ ನಡೆಯಲಿರುವ “ಮಿಷನ್ ಪ್ಲಾಂಟೇಷನ್” ಪರಿಸರ ಜಾಗೃತಿ ಶಿಭಿರಕ್ಕೆ ಭಾನುವಾರ ವಿದ್ಯಾರ್ಥಿ ಮತ್ತು ಪಾಲಕರಿಗೆ ಸಸಿ ವಿತರಣೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳ ಜಮಾಆತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಪ್ರೋ. ರವೂಫ್ ಆಹಮದ್ ಸವಣೂರು, ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರದ್ಯಂತ ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಝೇಶನ್ ಸಹಯೋಗದೊಂದಿಗೆ “ಕೈ ಮಣ್ಣಿನೊಂದಿಗೆ ಹೃದಯ ಭಾರತದೊಂದಿಗೆ’ ಎಂಬ ಘೋಷ ವಾಕ್ಯದಡಿ ದೇಶದಾದ್ಯಂತ ಹತ್ತುಲಕ್ಷಕ್ಕೂ ಹೆಚ್ಚು ಗಿಡ ನೆಡುವ ಅಭಿಯಾನ ನಡೆಸುತ್ತಿದೆ. ಭಟ್ಕಳದಲ್ಲಿ ನ್ಯೂ ಶಮ್ಸ್ ಸ್ಕೂಲ್ ಸಹಯೋಗದೊಂದಿಗೆ ಈ ಆಭಿಯಾನ ಆರಂಭಗೊಂಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಚೇರ್ಮನ್ ನಝೀರ್ ಆಹ್ಮದ್ ಖಾಝಿ, ಪರಿಸರ ಸಂರಕ್ಷಣೆಗೆ ಇಸ್ಲಾಮ ಧರ್ಮ ಅತ್ಯಂತ ಮಹತ್ವ ನೀಡಿದೆ. ಇದೂ ಸಹ ಒಂದು ಆರಾಧನೆಯಾಗಿದೆ. ಪ್ರತಿ ವಿದ್ಯಾರ್ಥಿ ಮತ್ತು ಪಾಲಕರು ತಮ್ಮ ತಮ್ಮ ಮನೆಗಳಲ್ಲಿ ಒಂದೊಂದು ಮರ ಬೆಳೆಸಬೇಕಾಗಿದೆ ಇದರಿಂದಾಗಿ ಪರಸರದಲ್ಲಿ ಕಾರ್ಬನ್ ಡೈಆಕ್ಸೈಡ್ ಪ್ರಮಾಣ ಕಡಿಮೆಯಾಗಿ ಜನರು ಆರೋಗ್ಯಯುತ ಜೀವನ ನಡೆಸಬಹುದಾಗಿದೆ ಎಂದರು. ಇನ್ನೂ ಕೆಲವೆ ವರ್ಷಗಳಲ್ಲಿ ಪರಿಸರ ಅಸಮತೋಲನದಿಂದ ದೇಶದ ಮತ್ತು ಜಗತ್ತಿನ ದೊಡ್ಡ ದೊಡ್ಡ ನಗರಗಳು ತೊಂದರೆ ಅನುಭವಿಸಲಿದೆ ಎಂದು ವರದಿಗಳು ಹೇಳುತ್ತಿವೆ. ನಾವು ಈಗಾಗಲೆ ಎಚ್ಚೆತ್ತುಕೊಳ್ಳದಿದ್ದರೆ ಆಪಾಯ ತಪ್ಪಿದ್ದಲ್ಲ ಎಂದರು.

ಪ್ರಾಂಶುಪಾಲ ಲಿಯಾಖತ್ ಅಲಿ ಅಭಿಯಾನದ ಮೂಲಕ ಏನೆಲ್ಲ ಗುರಿಗಳನ್ನು ಸಾಧಿಸಲಿಕ್ಕಿದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿ ಮತ್ತು ಪಾಲಕರಿಗೆ ನೀಡಿದರು.

ಶಮ್ಸ್ ಪಿಯು ಕಾಲೇಜಿನ ಆಡಳಿತ ಪ್ರಾಂಶುಪಾಲ ಎಂ.ಆರ್.ಮಾನ್ವಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಅಭಿಯಾನ ಸಂಚಾಲಕ ಶಾಹಿದ್ ಖರೂರಿ ಧನ್ಯವಾದ ಅರ್ಪಿಸಿದರು. ಶಿಕ್ಷಕಿ ಉಮ್ಮೆ ಹಾನಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X