Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ...

ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ: ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ5 Sept 2024 9:04 PM IST
share
ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ: ಬಹುಮಾನ ವಿತರಣೆ

ಭಟ್ಕಳ: ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಮಾನವನ ವಿಕೃತಿ ನಲುಗಿದ ಪ್ರಕೃತಿ ಎಂಬ ವಿಷಯದ ಕುರಿತು ಆಯೋಜಿಸಿದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಸಾಹಿತ್ಯ ಇಲ್ಲಿನ ಕಮಲಾವತಿ ರಾಮನಾಥ ಶಾನಭಾಗ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ವಿತರಿಸಲಾಯಿತು.

ತಹಸೀಲ್ದಾರ ನಾಗರಾಜ ನಾಯ್ಕಡ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ, ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ್ ಉಪನ್ಯಾಸಕ ರಾಜೇಂದ್ರ ನಾಯಕ, ಅರ್ಬನ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಸಂತ ಶಾಸ್ತ್ರಿ, ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಂಘದ ಅಧ್ಯಕ್ಷೆ ಶಾರದಾ ನಾಯ್ಕ ಬಹುಮಾನ ವಿತರಿಸಿದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶ್ರೀಮತಿ ನಾಗರತ್ನ ಎಂ ನಾಯ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಟ್ಕೂರು ಪ್ರಥಮ, ಸುಮಲತಾ ನಾಯ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆಮಡಿ ಶ್ರೀಮತಿ ಜಯಶ್ರೀ ಡಿ ಆಚಾರಿ ಸಿ.ಆರ್.ಪಿ. ಬೆಳಕೆ ದ್ವಿತೀಯ ಹಾಗೂ ಮಹೇಶ ನಾಯ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜನತಾ ಕಾಲೋನಿ ತೃತೀಯ ಬಹುಮಾನ ಪಡೆದುಕೊಂಡರು. ಪ್ರೌಢಶಾಲಾ ವಿಭಾಗದಲ್ಲಿ , ಸವಿತಾ ನಾಯ್ಕ, ಸರ್ಕಾರಿ ಪ್ರೌಢಶಾಲೆ, ಸೊನಾರಕೇರಿ ಪ್ರಥಮ, ಎನ್.ಜಿ.ಗೌಡ, ಸರ್ಕಾರಿ ಪ್ರೌಢಶಾಲೆ, ಬೆಳಕೆ, ಕುಮಾರ ನಾಯ್ಕ, ಸರ್ಕಾರಿ ಪ್ರೌಢಶಾಲೆ ದ್ವಿತೀಯ ಹಾಗೂ ಶಿವಕುಮಾರ ಹಿಚ್ಕಡ ತೃತೀಯ ಬಹುಮಾನ ಪಡೆದುಕೊಂಡರು.

ಆನಂದ ದೇವಾಡಿಗ ಗುರು ಸುಧೀಂದ್ರ ಕಾಲೇಜು ಪ್ರಥಮ, ಬೀನಾ ವೈದ್ಯ ಪ.ಪೂ.ಕಾಲೇಜಿನ ಹೇಮಾವತಿ ನಾಯ್ಕ ಹಾಗೂ ಮಂಜುನಾಥ ಗೌಡ ದ್ವಿತೀಯ ಹಾಗೂ ರಶ್ಮೀ ನಾಯ್ಕ, ಗುರು ಸುಧೀಂದ್ರ ಕಾಲೇಜು ಇವರು ತೃತೀಯ ಬಹುಮಾನ ಪಡೆದುಕೊಂಡರು. ಸ್ಪರ್ದೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದವರಿಗೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಆಭಿನಂದಿಸಿದ್ದಾರಲ್ಲದೇ ಸ್ಪರ್ಧೆಯಲ್ಲಿ ಭಾಗವಹಿಸಿದ ಕವಿ ಶಿಕ್ಷಕರುಗಳಿಗೆ ಸಾಹಿತ್ಯ ಸಮ್ಮೇಳನ ಮತ್ತಿತರ ಸಂದರ್ಭಗಳಲ್ಲಿ ಆಯೋಜಿಸುವ ಕವಿಗೋಷ್ಠಿಯಲ್ಲಿ ವೇದಿಕೆ ಕಲ್ಪಿಸಿ ಕವನ ವಾಚನಕ್ಕೆ ಅವಕಾಶ ನೀಡಲಾಗು ವುದು ಅಲ್ಲದೇ ಬರೆವಣಿಗೆಯಲ್ಲಿ ಆಸಕ್ತಿಯಿರುವವರಿಗಾಗಿ ಕಾವ್ಯಕಮ್ಮಟವನ್ನೂ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭ ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪೂರ್ಣಿಮಾ ಕರ್ಕಿಕರ್ ಹಾಗೂ ಪರಮೇಶ್ವರ ನಾಯ್ಕ, ಸುರೇಶ ಮುರ್ಡೇಶ್ವರ, ಶಿಕ್ಷಣ ಸಂಯೋಜಕ ಅಶೋಕ ಆಚಾರಿ, ಗೀತಾ ನಾಯ್ಕ ಉಪಸ್ಥಿತರಿದ್ದರು.

Tags

Poetry
share
ವಾರ್ತಾಭಾರತಿ
ವಾರ್ತಾಭಾರತಿ
Next Story
X