Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಜಗತ್ತಿನಲ್ಲಿ ಸಮಾನತೆಯ ಸಮಾಜವನ್ನು ಕಟ್ಟಿ...

ಜಗತ್ತಿನಲ್ಲಿ ಸಮಾನತೆಯ ಸಮಾಜವನ್ನು ಕಟ್ಟಿ ಬೆಳೆಸಿದ ಕೀರ್ತಿ ಪ್ರವಾದಿ ಮುಹಮ್ಮದ್‌ (ಸ)ರಿಗೆ ಸಲ್ಲುತ್ತದೆ: ಮುಹಮ್ಮದ್ ಕುಂಞಿ

ವಾರ್ತಾಭಾರತಿವಾರ್ತಾಭಾರತಿ4 Nov 2023 8:30 PM IST
share
ಜಗತ್ತಿನಲ್ಲಿ ಸಮಾನತೆಯ ಸಮಾಜವನ್ನು ಕಟ್ಟಿ ಬೆಳೆಸಿದ ಕೀರ್ತಿ ಪ್ರವಾದಿ ಮುಹಮ್ಮದ್‌ (ಸ)ರಿಗೆ ಸಲ್ಲುತ್ತದೆ: ಮುಹಮ್ಮದ್ ಕುಂಞಿ

ಭಟ್ಕಳ: ಈ ಜಗತ್ತಿನಲ್ಲಿ ಸಮಾನತೆಯ ಸಮಾಜವನ್ನು ಕಟ್ಟಿ ಬೆಳೆಸಿದ ಕೀರ್ತಿ ಪ್ರವಾದಿ ಮುಹಮ್ಮದ್ (ಸ) ರಿಗೆ ಸಲ್ಲುತ್ತದೆ. ಎಲ್ಲರಿಗೂ ಸಮಾನ ಹಕ್ಕುಗಳು, ಸಮಾನ ಅವಕಾಶಗಳನ್ನು ಪ್ರವಾದಿ ಮುಹಮ್ಮದ್ ರು ದೊರಕಿಸಿಕೊಟ್ಟಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದರು.

ಅವರು ಶುಕ್ರವಾರ ಸಂಜೆ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆ ಆಮಿನಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಸಮಾನಾತೆ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್ ಹಾಗೂ ಯೋಗೇಶ್ ಮಾಸ್ಟರ್ ವಿರಚಿತ ನನ್ನ ಅರಿವಿನ ಪ್ರವಾದಿ ಕೃತಿ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೃಷ್ಟಿಗಳ ಬಗ್ಗೆ ಪ್ರೀತಿಸದ ವ್ಯಕ್ತಿ ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳುತ್ತಾನೆ ಎಂದಾದರೆ ಆ ವ್ಯಕ್ತಿ ಜಗತ್ತಿನ ಅತಿ ದೊಡ್ಡ ಸುಳ್ಳು ಹೇಳುತ್ತಿದ್ದಾನೆ. ಒಂದು ವೇಳೆ ನೀವು ದೇವನನ್ನು ಪ್ರೀತಿಸುತ್ತೀರಿ ಎಂದಾದರೆ ನೀವು ಜಗತ್ತಿನ ಇಡಿ ಮನುಷ್ಯರನ್ನು ಪ್ರೀತಿಸುತ್ತೀರಿ. ಎಲ್ಲ ಮನುಷ್ಯರನ್ನು ಗೌರವಿಸಲು ಮತ್ತು ಪ್ರೀತಿಸಲು ಪ್ರವಾದಿ ಮುಹಮ್ಮದ್ ಕಲಿಸಿಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ನನ್ನ ಅರಿವಿನ ಪ್ರವಾದಿ ಕೃತಿಯ ಲೇಖಕ ಯೋಗೇಶ್ ಮಾಸ್ಟರ್ ಮಾತನಾಡಿ, ಅರಬ್ ಮತ್ತು ಅರಬೇತರಲ್ಲಿ ಯಾವುದೇ ವ್ಯತ್ಯಾಸ ಕಾಣದೇ ಎಲ್ಲ ಮನುಷ್ಯರನ್ನು ಗೌರವಯುತವಾಗಿ ಕಂಡಿರುವ ಪ್ರವಾದಿ ಮುಹಮ್ಮದ್ ಈ ಜಗತ್ತಿನ ಅತಿಶ್ರೇಷ್ಟ ವ್ಯಕ್ತಿಯಾಗಿದ್ದಾರೆ. ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಪ್ರವಾದಿ ಮುಹಮ್ಮದ್ ಕಲಿಸಿಕೊಟ್ಟರು, ಅಂತರಂಗ ಮತ್ತು ಬಹಿರಂಗ ಶುದ್ದಿಯ ಮೂಲಕ ಸಮಾಜವನ್ನು ಹೇಗೆ ಕಟ್ಟಿಬೆಳೆಸಬೇಕು ಎಂದು ಪ್ರವಾದಿ ಮುಹಮ್ಮದ್ ಪೈಗಂಬರರು ಜಗತ್ತಿಗೆ ಮಾರ್ಗದರ್ಶನ ಮಾಡಿಕೊಟ್ಟಿದ್ದಾರೆ ಎಂದರು.

ನನ್ನ ಅರಿವಿನ ಪ್ರವಾದಿ ಕೃತಿಯನ್ನು ಪರಿಚಯಿಸಿ ಮಾತನಾಡಿದ ಅಂಜುಮನ್ ಪದವಿ ಮಹಾವಿದ್ಯಾಲಯದ ಪ್ರೋ. ಆರ್.ನಾಯಕ, ಜಗತ್ತಿನ ಅತ್ಯಂತ ಶ್ರೇಷ್ಟ ಪ್ರವಾದಿಯ ಕುರಿತು ಇಂದು ಮುಸ್ಲಿಮರೂ ಕೂಡ ಸರಿಯಾಗಿ ಅರ್ಥ ಮಾಡಿ ಕೊಂಡಿಲ್ಲ. ಅವರನ್ನು ಪ್ರತಿಯೊಬ್ಬರು ತಮ್ಮ ಅರಿವಿನ ಆಳಕ್ಕೆ ಇಳಿಸಿಕೊಳ್ಳಬೇಕು. ಯಾವುದೇ ಪೂರ್ವಗ್ರಹವಿಲ್ಲದೆ ನನ್ನ ಅರಿವಿನ ಪ್ರವಾದಿ ಕೃತಿಯನ್ನು ಅಧ್ಯಯನ ಮಾಡಿದ್ದೇ ಆದಲ್ಲಿ ಅವರನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯ. ಜಗತ್ತಿನ ಮಹಾನ ವ್ಯಕ್ತಿಗಳ ಕುರಿತು ಎಲ್ಲರೂ ಅರಿತುಕೊಳ್ಳಬೇಕಾಗಿದೆ ಎಂದು ಅವರು ಕರೆ ನೀಡಿದರು.

ಭಟ್ಕಳ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ಧರ್ಮವನ್ನು ಮೌಲ್ಯಗಳ ಆಧಾರದಲ್ಲಿ ಪರಿಗಣಿಸ ಬೇಕೆ ಹೊರತು ಬಣ್ಣಗಳ ಆಧಾರದಲ್ಲಿ ಅಲ್ಲ. ಇಂದು ಧರ್ಮವನ್ನು ಬಣ್ಣಗಳ ಆಧಾರದಲ್ಲಿ ವಿಂಗಡಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ತಂಝೀಮ್ ಅಧ್ಯಕ್ಷ ಇನಾತುಲ್ಲಾ ಶಾಬಂದ್ರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ್ ನಾಯ್ಕ, ಜಮಾಅತೆ ಇಸ್ಲಾಮಿ ಹಿಂದ್ ಉ.ಕ ಜಿಲ್ಲಾ ಸಂಚಾಲಕ ಅಬ್ದುಲ್ ಮನ್ನಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಸಯೀದ್ ಇಸ್ಮಾಯಿಲ್ ಆಶಯ ನುಡಿಗಳನ್ನಾಡಿದರು. ಎಂ.ಆರ್.ಮಾನ್ವಿ ಸ್ವಾಗತಿಸಿ ಕಾರ್ಯಕ್ರಮ ನಿರುಪಿಸಿದರು. ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಧನ್ಯವಾದ ಅರ್ಪಿಸಿದರು.

ಬಿ.ಎ ಪದವಿಯಲ್ಲಿ ಮೂರು ಚಿನ್ನದ ಪದಕ ಪಡೆದ ಅಂಜುಮನ್ ಪದವಿ ಮಹಾವಿದ್ಯಾಲಯದ ಶ್ರೇಯಸ್ ನಾಯಕ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.೯೯ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಅಸ್ಬಾ ಇಕ್ಕೇರಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾ ಯಿತು. ಅಲ್ಲದೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಆಶಾ ಸಿರಿಲ್ ಡಿಸೋಜಾ, ದ್ವಿತೀಯ ಬಹುಮಾನ ಪಡೆದ ಕೀರ್ತಿ ನಾಯ್ಕ, ತೃತಿಯ ಬಹುಮಾನ ಪಡೆದ ಕುಮಟಾ ಶೀತಲ್ ಅಶೋಕ್ ಬಂಡಾರಿಯವರನ್ನು ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X