Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪ್ರವಾದಿ ಮುಹಮ್ಮದ್‌ರ ಸಮಾನತೆಯ ಸಂದೇಶ...

ಪ್ರವಾದಿ ಮುಹಮ್ಮದ್‌ರ ಸಮಾನತೆಯ ಸಂದೇಶ ಎಲ್ಲರಿಗೂ ತಲುಪುವಂತಾಗಲಿ: ಕೆ.ಎಸ್. ದೇವಾಡಿಗ

ವಾರ್ತಾಭಾರತಿವಾರ್ತಾಭಾರತಿ4 Oct 2023 9:02 PM IST
share
ಪ್ರವಾದಿ ಮುಹಮ್ಮದ್‌ರ ಸಮಾನತೆಯ ಸಂದೇಶ ಎಲ್ಲರಿಗೂ ತಲುಪುವಂತಾಗಲಿ: ಕೆ.ಎಸ್. ದೇವಾಡಿಗ

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕವು ಹಮ್ಮಿಕೊಂಡಿರುವ ಪ್ರವಾದಿ ಮುಹಮ್ಮದ್ ಪೈಗಂಬರರ ಸಮಾನತೆಯ ಸಂದೇಶ ಅಭಿಯಾನವು ಎಲ್ಲರಿಗೂ ತಲುಪುವಂತಾಗಬೇಕು ಎಂದು ಶಿರಾಲಿಯ ಕೃಷ್ಣ ಸುಬ್ರಾಯ ದೇವಾಡಿಗ ಹೇಳಿದರು.

ಅವರು ಮಂಗಳವಾರ ಸಂಜೆ ಶಿರಾಲಿಯ ತಟ್ಟಿಹಕ್ಕಲ್ ನ ರಹ್ಮಾನಿಯ ಮಸೀದಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಆಯೋಜಿಸಿದ್ದ “ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್(ಸ)” ಎಂಬ ವಿಷಯದ ಕುರಿತು ಮಾತ ನಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಾವು ಎಲ್ಲ ಧರ್ಮಗಳ ಕುರಿತು ಅದ್ಯಾಯನ ನಡೆಸಬೇಕು, ಈ ಮೂಲಕ ನಮ್ಮಲ್ಲಿರುವ ಅಂತರವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ಕರ್ನಾಟಕ ದ ಕಾರ್ಯದರ್ಶಿ ರಿಯಾಝ್ ಆಹ್ಮದ್, ಪ್ರವಾದಿ ಮುಹಮ್ಮದ್ (ಸ) ಗಿಂತ ಮುಂಚೆ ಅನೇಕ ಪ್ರವಾದಿಗಳು, ದಾರ್ಶನಿಕರು ಜಗದುದ್ದಕ್ಕೂ ಬಂದು ಹೋಗಿದ್ದಾರೆ. ಮುಹಮ್ಮದ್ ಪೈಗಂಬರರು ತಮ್ಮನ್ನು ಎಂದಿಗೂ ದೇವನಾಗಲಿ, ದೇವಾಂಶ ಸಂಭೂತನಾಗಲಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅವರು ಓರ್ವ ಮನುಷ್ಯರಾಗಿದ್ದರು. ಮನುಷ್ಯರಂತೆ ಬಾಳಿ ಬದುಕಿ ಜಗತ್ತಿಗೆ ಆದರ್ಶ ವ್ಯಕ್ತಿಯಾದರು. ಇವರ ಮೂರ್ತಿಯಾಗಲಿ, ಮಂದಿರವಾಗಲಿ ಯಾವುದೂ ಇಲ್ಲ. ಆದರೆ ಇವರು ಜಗತ್ತಿನ ಕೋಟ್ಯಾಂತರ ಹೃದಯದಲ್ಲಿ ಈಗಲೂ ನೆಲೆ ನಿಂತಿದ್ದಾರೆ ಇದಕ್ಕೆ ಕಾರಣ ಇವರು ಮನುಷ್ಯರನ್ನು ಪ್ರೀತಿಸಿದರು ಮತ್ತು ಎಲ್ಲರನ್ನೂ ತನ್ನ ಸಹೋದರನಂತೆ ಕಂಡರು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಅಂಜುಮನ್ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಹಾಗೂ ಹಿರಿಯ ಸಾಹಿತಿ ಡಾ.ಸೈಯ್ಯದ್ ಝಮಿರುಲ್ಲಾ ಷರೀಫ್ ಮಾತನಾಡಿ, ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮರಿಗಿಂತ ಮುಸ್ಲಿ ಮೇತರ ಬಂಧುಗಳೇ ಹೆಚ್ಚು ಪ್ರೀತಿಸುತ್ತಾರೆ. ಮೈಕಲ್ ಹಾರ್ಟ್ ಎಂಬುವವರು ಜಗತ್ತಿನ ನೂರು ಮಂದಿ ಪ್ರಭಾವಿತ ವ್ಯಕ್ತಿಗಳ ಸಾಲಿನಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರಿಗೆ ಮೊದಲ ಸ್ಥಾನ ನೀಡಿದ್ದಾರೆ ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ, ಸೈನಿಕ ನಾಗರಾಜ್ ದೇವಾಡಿಗ, ರಹಮಾನಿಯ ಮಸೀದಿಯ ಉಪಾಧ್ಯಕ್ಷ ಮುಹಮ್ಮದ್ ಮನ್ಸೂರ್, ಕಾರ್ಯದರ್ಶಿ ಅಬ್ದುಲ್ ಗಫೂರ್, ಅನ್ವರ್ ಮೌಲಾನ, ಮುಹಮ್ಮದ್ ಜಾಫರ್ ಮೌಲಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಸೀದಿಯ ಇಮಾಮ್ ಮತ್ತು ಖತೀಬ್ ಮುಸಾಬ್ ಮೌಲಾನ ಬಿಳಗಿ ಕಾರ್ಯಕ್ರಮ ನಿರೂಪಿಸಿದರು. ಮಸೀದಿಯ ಮುಖಂಡ ಮುಹಮ್ಮದ್ ನಜೀಬ್ ಶಿರಾಲಿ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X