Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಜು.30: ರಾಬಿತಾ ಎಜುಕೇಶನಲ್ ಎಕ್ಸಲೆನ್ಸ್...

ಜು.30: ರಾಬಿತಾ ಎಜುಕೇಶನಲ್ ಎಕ್ಸಲೆನ್ಸ್ ಅವಾರ್ಡ್, ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ27 July 2023 10:14 PM IST
share
ಜು.30: ರಾಬಿತಾ ಎಜುಕೇಶನಲ್ ಎಕ್ಸಲೆನ್ಸ್ ಅವಾರ್ಡ್, ಸಾಧಕರಿಗೆ ಸನ್ಮಾನ

ಭಟ್ಕಳ: ರಬಿತಾ ಸೊಸೈಟಿ ಭಟ್ಕಳ ಎಂದು ಜನಪ್ರಿಯವಾಗಿರುವ ಭಟ್ಕಳ ಮುಸ್ಲಿಂ ಖಲೀಜ್ ಕೌನ್ಸಿಲ್ (ಬಿಎಂಕೆಸಿ) ತನ್ನ ಬಹು ನಿರೀಕ್ಷಿತ ವಾರ್ಷಿಕ ಶೈಕ್ಷಣಿಕ ಪ್ರಶಸ್ತಿ ಸಮಾರಂಭವನ್ನು ಜುಲೈ 30ರಂದು ಬೆಳಿಗ್ಗೆ 10:30 ಕ್ಕೆ ತಾಲೂಕಾ ಕ್ರೀಡಾಂಗಣದಲ್ಲಿ (ವೈಎಂಎಸ್‌ಎ ಮೈದಾನ) ನಡೆಸಲು ಸಜ್ಜಾಗಿದ್ದು, ಪ್ರತಿಷ್ಠಿತ ಕಾರ್ಯಕ್ರಮವು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಗುರಿಯನ್ನು ಹೊಂದಿದೆ ಎಂದು ರಾಬಿತಾ ಸೂಸೈಟಿ ಪ್ರಧಾನ ಕಾರ್ಯದರ್ಶಿ ಅತಿಕುರ‍್ರಹ್ಮಾನ್ ಮುನಿರಿ ತಿಳಿಸಿದರು.

ಈ ಕುರಿತಂತೆ ರಾಬಿತಾ ಸೂಸೈಟಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ವರ್ಷದ ಪ್ರಶಸ್ತಿ ಸಮಾರಂಭವು ಎರಡು ಅವಧಿಗಳಲ್ಲಿ ನಡೆಯಲಿದ್ದು, ಕ್ರಮವಾಗಿ ಬೆಳಿಗ್ಗೆ 10:30 ರಿಂದ 12-30 ಮತ್ತು ಸಂಜೆ 5:00 ರಿಂದ 7 ಗಂಟೆ ವರೆಗೆ ನಡೆಯಲಿದೆ. ರಾತ್ರಿ 9:30ಕ್ಕೆ ನವಯತಿ ಮುಶಾಯಿರಾ (ಕವಿಗೋಷ್ಟಿ) ನಡೆಯಲಿದೆ ಎಂದರು.

ಸಮಾರಂಭದಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಪ್ರಧಾನ ಕಾರ್ಯದರ್ಶಿ ಮತ್ತು ಖ್ಯಾತ ವಿದ್ವಾಂಸ ಮೌಲಾನಾ ಫಝಲುರ್ ರಹೀಮ್ ಮುಜದ್ದಿದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ, ಮೀನುಗಾರಿಕೆ ಮತ್ತು ಬಂದರು, ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್ ವೈದ್ಯ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಭಟ್ಕಳ ಮುಸ್ಲಿಂ ಖಲೀಜ್ ಕೌನ್ಸಿಲ್ (ಬಿಎಂಕೆಸಿ) ಅಧ್ಯಕ್ಷ ಮೊಹಮ್ಮದ್ ಫಾರೂಕ್ ಮುಸ್ಬಾ ವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ದಾರುಲ್ ಉಲೂಮ್ ನದ್ವತುಲ್ ಉಲಮಾ ಲಖನೌದ ಉಪ ಪ್ರಾಂಶುಪಾಲರಾದ ಮೌಲಾನಾ ಅಬ್ದುಲ್ ಅಝೀಝ್ ಖಲೀಫಾ ನದ್ವಿ, ಮಾಜಿ ಪ್ರಾಂಶುಪಾಲರಾದ ರಾಬಿಯಾ ಉಸ್ಮಾನ್ ಜುಬಾಪು ಹಾಗೂ ಡಾ.ಆಲಿಯಾ ನಝ್ನೀನ್ ಅವರನ್ನು ಸನ್ಮಾನಿಸಲಾಗುವುದು.

ಪ್ರಶಸ್ತಿ ಪ್ರದಾನ ಸಮಾರಂಭದ ಸಂಚಾಲಕ ಯಾಸಿರ್ ಕಾಶಿಮಿಜಿ ಮಾತನಾಡಿ, ಭಟ್ಕಳದ 32 ಕ್ಕೂ ಹೆಚ್ಚು ಅಸಾಧಾರಣ ವಿದ್ಯಾರ್ಥಿಗಳಿಗೆ ಅವರ ಗಮನಾರ್ಹ ಸಾಧನೆಗಾಗಿ ರಾಬಿತಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಗೆ ಭಾಜನರಾದವರಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಗಲ್ಫ್ ದೇಶಗಳು ಸೇರಿದಂತೆ ಭಟ್ಕಳದಿಂದ ಹೊರಗಿರುವ ಶಾಲೆಗಳ ವಿದ್ಯಾರ್ಥಿಗಳು ಸೇರಿದ್ದಾರೆ ಎಂದರು.

ರಾಬಿತಾ ಸೂಸೈಟಿತಯ ಅಧ್ಯಕ್ಷ ಫಾರೂಕ್ ಮುಸ್ಬಾ ಮಾತನಾಡಿ, ರಾಬಿತಾ ಸೊಸೈಟಿ, 1993 ರಿಂದ ಭಟ್ಕಳದಲ್ಲಿ ನೋಂದಾಯಿಸಲ್ಪಟ್ಟ ಲಾಭರಹಿತ ಎನ್‌ಜಿಒ, ಅರೇಬಿಯನ್ ಗಲ್ಫ್ ದೇಶಗಳಲ್ಲಿನ ಭಟ್ಕಳ ಮೂಲದ ಎನ್‌ಆರ್‌ಐಗಳನ್ನು ಒಂದೇ ಸಮನ್ವಯ ವೇದಿಕೆಯಡಿ ಸಮರ್ಪಿತವಾಗಿ ಒಗ್ಗೂಡಿಸು ತ್ತಿದೆ ಎಂದ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಟ್ಕಳದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಬೆಂಬಲಿಸುವಂತೆ ಅವರು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X