Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಶ್ರೀ ಮಾರುತಿ ಪತ್ತಿನ ಸಂಘಕ್ಕೆ...

ಭಟ್ಕಳ: ಶ್ರೀ ಮಾರುತಿ ಪತ್ತಿನ ಸಂಘಕ್ಕೆ ಉತ್ತಮ ಸಹಕಾರಿ ಪತ್ತಿನ ಸಂಘ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ20 Nov 2025 11:23 PM IST
share
ಭಟ್ಕಳ: ಶ್ರೀ ಮಾರುತಿ ಪತ್ತಿನ ಸಂಘಕ್ಕೆ ಉತ್ತಮ ಸಹಕಾರಿ ಪತ್ತಿನ ಸಂಘ ಪ್ರಶಸ್ತಿ

ಭಟ್ಕಳ: ಹಾವೇರಿಯಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮಾರುತಿ ಸಹಕಾರಿ ಪತ್ತಿನ ಸಂಘಕ್ಕೆ ಜಿಲ್ಲೆಯ ಉತ್ತಮ ಸಹಕಾರಿ ಪತ್ತಿನ ಸಂಘ – 2025 ಪ್ರಶಸ್ತಿ ಲಭಿಸಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಲ ಮತ್ತು ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಲ ಜಂಟಿಯಾಗಿ ಆಯೋಜಿಸಿತ್ತು.

ಮಹಾಮಂಡಲದ ನಿರ್ದೇಶಕ ಡಾ. ಸಂಜಯ ಹೊಸಮಠ ಅವರು ಸಂಘದ ಪರವಾಗಿ ಅಧ್ಯಕ್ಷ ಅಶೋಕ ಪೈ, ಉಪಾಧ್ಯಕ್ಷ ಉಮೇಶ್ ಕಾಮತ್ ಮತ್ತು ಮುಖ್ಯ ಕಾರ್ಯನಿರ್ವಾಹಕ ರಾಜೇಂದ್ರ ಶಾನಭಾಗ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನಿರ್ದೇಶಕ ರವೀಂದ್ರ ಪ್ರಭು, ಅನಂತ ಕಾಮತ್ ಹಾಗೂ ಶಾಖಾ ಪ್ರಬಂಧಕ ಪ್ರಸನ್ನ ಪ್ರಭು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

26 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಮಾರುತಿ ಪತ್ತಿನ ಸಂಘವು ನಾಲ್ಕು ಶಾಖೆಗಳ ಮೂಲಕ 116 ಕೋಟಿಗೂ ಹೆಚ್ಚು ಠೇವಣಿ, ಸದಸ್ಯರಿಗೆ 103.62 ಕೋಟಿ ಸಾಲ ನೀಡಿಕೆ, 98.49% ಸಾಲ ವಸೂಲಾತಿ, ಮತ್ತು 2.53 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ 12% ಲಾಭಾಂಶ ವಿತರಿಸಿರುವ ಸಂಘವು ಸತತ 14 ವರ್ಷಗಳಿಂದ ’ಎ’ ಗ್ರೇಡ್ (ಂ ಉಡಿಚಿಜe) ಪಡೆಯುತ್ತಿರುವುದು ಈ ಪ್ರಶಸ್ತಿಗೆ ಕಾರಣವಾಗಿದೆ.

ಕಾರ್ಯಕ್ರಮದಲ್ಲಿ ಸಚಿವ ಹೆಚ್.ಕೆ. ಪಾಟೀಲ್, ಸಭಾಪತಿ ಬಸವರಾಜ ಹೊರಟ್ಟಿ ಮತ್ತು ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಶ್ರೀ.ಮಾರುತಿ ಪತ್ತಿನ ಸಂಘಕ್ಕೆ ಇದು ಮೂರನೇ ಬಾರಿ ಲಭ್ಯವಾಗಿರುವ ಪ್ರಶಸ್ತಿ. ಇದಕ್ಕೂ ಮೊದಲು 2017 ಮತ್ತು 2024ರಲ್ಲಿ ಇದೇ ಪ್ರಶಸ್ತಿ ದೊರೆತಿತ್ತು. ಸಂಘವು 2023–24ರಲ್ಲಿ ತೋರಿದ ಉತ್ತಮ ಕಾರ್ಯಕ್ಷಮತೆಗೆ ಕೆಡಿಸಿಸಿ ಬ್ಯಾಂಕ್ ನೀಡುವ ಜಿಲ್ಲಾಮಟ್ಟದ ಉತ್ತಮ ಸಹಕಾರಿ ಸಂಘ – 2025 ಪ್ರಶಸ್ತಿಗೂ ಭಾಜನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X