Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ: ಜೂ.24, 25ರಂದು ಅಂಚೆ...

ಹೊಸಪೇಟೆ: ಜೂ.24, 25ರಂದು ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ23 Jun 2025 3:16 PM IST
share
ಹೊಸಪೇಟೆ: ಜೂ.24, 25ರಂದು ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತ

ವಿಜಯನಗರ: ಹೊಸಪೇಟೆ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ಎ.ಪಿ.ಟಿ 2.0 ತಂತ್ರಾಂಶ ಅಳವಡಿಕೆ ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಅಧೀಕ್ಷಕ ಪಿ.ಚಿದಾನಂದ ತಿಳಿಸಿದ್ದಾರೆ.

ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ ವಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ ಅಡ್ವಾನ್ಸ್ ಪೋಸ್ಟಲ್ ಟೆಕ್ನಾಲಜಿ 2.0 (ಎ.ಪಿ.ಟಿ 2.0)ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಬಳ್ಳಾರಿ ಅಂಚೆ ವಿಭಾಗದ ಹೊಸಪೇಟೆ ಪ್ರಧಾನ ಅಂಚೆ ಕಚೇರಿ ಹಾಗೂ ಅದರಡಿಯಲ್ಲಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಅಳವಡಿಸಲು ಮುಂದಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.

ಈ ಚಟುವಟಿಕೆಯ ಪೂರ್ವಭಾವಿಯಾಗಿ ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಗೆ ಬರುವ ಹೊಸಪೇಟೆ ಪ್ರಧಾನ ಅಂಚೆ ಕಚೇರಿ, ಹೊಸಪೇಟೆ ನಗರದಲ್ಲಿರುವ ಇತರೆ ಎಲ್ಲಾ ಅಂಚೆ ಕಚೇರಿಗಳು, ಅರಸೀಕೆರೆ, ಚಿಗಟೇರಿ, ಚಿತ್ತವಾಡಗಿ, ಚೋರನೂರು, ಚಿಕ್ಕಜೋಗಿಹಳ್ಳಿ, ದೇವಲಾಪುರ, ಹಗರಿಬೊಮ್ಮನಹಳ್ಳಿ, ಹಂಪಸಾಗರ, ಹಂಪಿ, ಹಂಪಿ ಪವರ್ ಹೌಸ್, ಹೊಸಪೇಟೆ ಎನ್ಸಿ ಕಾಲನಿ, ಹೊಸಹಳ್ಳಿ, ಹೊಳಲು, ಹೂವಿನಹಡಗಲಿ, ಹಿರೇಹಡಗಲಿ, ಹರಪನಹಳ್ಳಿ, ಹಲವಾಗಲು, ಇಟ್ಟಿಗಿ, ಕಮಲಾಪುರ, ಕಂಪ್ಲಿ, ಕೂಡ್ಲಿಗಿ, ಕೊಟ್ಟೂರು, ಕೆ.ಯು.ಕ್ಯಾಂಪಸ್, ಮರಿಯಮ್ಮನಹಳ್ಳಿ, ಉಜ್ಜಿನಿ, ಪಾಪಿನಾಯಕನಹಳ್ಳಿ, ತಂಬ್ರಹಳ್ಳಿ, ತೆಲಿಗಿ, ಟಿ.ಬಿ.ಡ್ಯಾಂ, ಗುಡೇಕೋಟೆ ಉಪ ಅಂಚೆ ಕಚೇರಿಗಳು ಹಾಗೂ ಸಂಬಂಧಿತ ಶಾಖಾ ಅಂಚೆ ಕಚೇರಿಗಳಲ್ಲಿ ಜೂ.24 ಮತ್ತು 25ರಂದು ಯಾವುದೇ ವ್ಯವಹಾರ, ವಹಿವಾಟು ಇರುವುದಿಲ್ಲ. ಹಾಗಾಗಿ ಅಂಚೆ ಕಚೇರಿಯ ಗ್ರಾಹಕರು ಸಹಕರಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

postofficeVijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X