Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹಂಪಿಯ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ....

ಹಂಪಿಯ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮಹಾಯೋಜನೆ ರೂಪಿಸಲಾಗಿದೆ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ7 July 2026 6:54 PM IST
share
ಹಂಪಿಯ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮಹಾಯೋಜನೆ ರೂಪಿಸಲಾಗಿದೆ : ಸಚಿವ ಕೆ.ಜೆ.ಜಾರ್ಜ್
"ಹಂಪಿಯನ್ನು ಜಾಗತಿಕ ಪ್ರವಾಸಿ ತಾಣವಾಗಿ ರೂಪಿಸಲು ಮಾಸ್ಟರ್ ಪ್ಲಾನ್"

ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಹಂಪಿಯನ್ನು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಸುಮಾರು 3 ಸಾವಿರ ಕೋಟಿ ರೂ. ಹೂಡಿಕೆಯ ಮಹತ್ವಾಕಾಂಕ್ಷಿ ಯೋಜನೆ ರೂಪಿಸಲಾಗಿದ್ದು, ನಗರಾಭಿವೃದ್ಧಿ ಇಲಾಖೆ, ಹಂಪಿ ಅಭಿವೃದ್ಧಿ ಪ್ರಾಧಿಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ (ಎಎಸ್‌ಐ) ಹಾಗೂ ರಾಜ್ಯ ಪುರಾತತ್ವ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಹೊಸ ಮಲಪನಗುಡಿಯ ಹಂಪಿ ಹೆರಿಟೇಜ್ ರೆಸಾರ್ಟ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಲೋಬಲ್ ಡೆಸ್ಟಿನೇಷನ್ ಡೆವಲಪ್‌ಮೆಂಟ್ ಯೋಜನೆಯ ಮೊದಲ ಹಂತದಲ್ಲಿ ಹಂಪಿಗೆ ಆದ್ಯತೆ ನೀಡಲಾಗಿದ್ದು, ಕಳೆದ ಎರಡು-ಮೂರು ವರ್ಷಗಳಿಂದ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ ಹಾಗೂ ಜಿಐಎಸ್ ಆಧಾರಿತ ಮ್ಯಾಪಿಂಗ್ ಈಗಾಗಲೇ ಪೂರ್ಣಗೊಂಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ 1,400–1,500 ಕೋಟಿ ರೂ. ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಹಾಗೂ ಖಾಸಗಿ ಹೂಡಿಕೆದಾರರ ಸಹಭಾಗಿತ್ವದೊಂದಿಗೆ ಒಟ್ಟು ಹೂಡಿಕೆಯನ್ನು 2,500ರಿಂದ 3,000 ಕೋಟಿ ರೂ. ವರೆಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಇದರಿಂದ ಜಾಗತಿಕ ಮಟ್ಟದ ಪ್ರವಾಸಿ ಸೌಲಭ್ಯಗಳು ನಿರ್ಮಾಣವಾಗುವುದರ ಜೊತೆಗೆ ಸ್ಥಳೀಯ ಮಟ್ಟದಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

ಪ್ರವಾಸಿಗರ ಅನುಕೂಲಕ್ಕಾಗಿ ಹಂಪಿಯಲ್ಲಿ 20 ಪ್ರಮುಖ ಪ್ರವಾಸಿ ಮಾರ್ಗಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ ಐದು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗಿದೆ. ಪರಿಸರ ಸ್ನೇಹಿ ಇ-ವಾಹನ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಅಲ್ಲದೆ ಮುಂಜಾನೆ 4 ಗಂಟೆಯಿಂದ ವಿಶೇಷ ಬಸ್ ಸೇವೆ ಆರಂಭಿಸುವ ಕುರಿತು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

ಹಂಪಿಯ ಪಾರಂಪರಿಕ ಸ್ವರೂಪಕ್ಕೆ ಧಕ್ಕೆಯಾಗದಂತೆ ಎಎಸ್‌ಐ ನಿಯಮಗಳನ್ನು ಪಾಲಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು. ನದಿಯ ಸ್ನಾನಘಟ್ಟ, ಕಲ್ಯಾಣಿ ಹಾಗೂ ಐತಿಹಾಸಿಕ ಸ್ಮಾರಕಗಳ ಪುನಶ್ಚೇತನ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ತಿಳಿಸಿದರು.

ಮೈಸೂರು ದಸರೆಯ ಮಾದರಿಯಲ್ಲಿ ಹಂಪಿ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು. ಕೋವಿಡ್ ಬಳಿಕ ಚೇತರಿಸಿಕೊಳ್ಳುತ್ತಿರುವ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

Tags

K.J.GeorgeHampi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X