Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಖೋಟಾ ನೋಟು ಚಲಾವಣೆ;...

Harapanahalli | ಖೋಟಾ ನೋಟು ಚಲಾವಣೆ; ಬಾಲಕ ಸೇರಿ 6 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ25 Dec 2025 1:15 PM IST
share
Harapanahalli | ಖೋಟಾ ನೋಟು ಚಲಾವಣೆ; ಬಾಲಕ ಸೇರಿ 6 ಮಂದಿಯ ಬಂಧನ

ವಿಜಯನಗರ : ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಲಕ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿ 500 ರೂ. ಮುಖ ಬೆಲೆಯ ಒಟ್ಟು 40,000 ಮೊತ್ತದ 80 ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅರಸೀಕೆರೆ ಗ್ರಾಮದಲ್ಲಿ ನಡೆದ ಶ್ರೀ ದಂಡಿ ದುರ್ಗಮ್ಮ ದೇವಸ್ಥಾನದ ಜಾತ್ರಾ ಸಮಯದಲ್ಲಿ ಆಟಿಕೆ ನಡೆಸುವ ಶ್ರೀಮಾತ ಅಮ್ಯೂಸ್‌ಮೆಂಟ್ ಪಾರ್ಕ್‌ನ ಅಂಗಡಿಯಲ್ಲಿ ಅಪರಿಚಿತರು 500 ರೂ. ಮುಖ ಬೆಲೆಯ ಎರಡು ನೋಟುಗಳನ್ನು ಚಲಾವಣೆ ಮಾಡಿದ್ದರು.

ಈ ಕುರಿತು ಆಟಿಕೆ ಅಂಗಡಿ ಮಾಲೀಕ ವೀರಭದ್ರಪ್ಪ ಎಚ್.ಕೆ ಅವರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಅರಸೀಕೆರೆ ಕೆ.ಮಹಮ್ಮದ್ ರಿಹಾನ್ (18), ಉಚ್ಚಂಗಿದುರ್ಗದ ಮುಹಮ್ಮದ್ ಅಖಿಲ್ ( 18), ಆರಸೀಕೆರೆ ನರೇಂದ್ರ ಪ್ರಸಾದ್ ಎನ್.ಪಿ (19), ಕೂಡ್ಲಿಗಿಯ ಅಜಾದ್ ನಗರದ ಬಿ ಬಾಬು (36), ಮೊಳಕಾಲ್ಲೂರು ತಾಲ್ಲೂಕಿನ ರಾಂಪುರ ಗ್ರಾಮ ಟಿ ಕುಮಾರಸ್ವಾಮಿ (43) ಹಾಗೂ ಒಬ್ಬ ಬಾಲಕ ಎಂದು ತಿಳಿದು ಬಂದಿದೆ.

ಬಂಧಿತರಿಂದ 500 ರೂ. ಮುಖಬೆಲೆ 80 ಖೋಟಾ ನೋಟುಗಳು, ಪ್ರಕರಣದಲ್ಲಿ ಭಾಗಿಯಾದ ಒಂದು ಗೂಡ್ಸ್ ವಾಹನ, ಎರಡು ಮೋಟಾರ್ ಸೈಕಲ್‌ಗಳು, 5 ಮೊಬೈಲ್ ಪೋನ್‌ಗಳು ಅಂದಾಜು 4.50.000/-ರೂ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿತರ ಪತ್ತೆಗಾಗಿ ಡಿವೈಎಸ್ಪಿ ಸಂತೋಷ ಚೌವ್ಹಾಣ್, ಸಿಪಿಐಗಳಾದ ಮಹಾಂತೇಶ ಸಜ್ಜನ್, ವಿಕಾಸ್ ಲಮಾಣಿ, ಸಬ್ ಇನ್ಸ್‌ಪೆಕ್ಟರ್ ವಿಜಯಕೃಷ್ಣ, ಎ.ಕಿರಣ್ ಕುಮಾರ ಹಾಗೂ ಸಿಬ್ಬಂದಿಗಳಾದ ಆನಂದ, ರವಿದಾದಪುರ, ಮಾಲತೇಶ, ಸಿದ್ದಿ ಮುಬಾರಕ್, ಯರಿಸ್ವಾಮಿ, ವಸಂತಕುಮಾರ, ಯು ದಾದಪೀಠ, ಹಸನ್‌ಸಾಬ್, ಕೆ ಗುರುರಾಜ, ಹರೀಶ್ ದೇವರಟ್ಟಿ, ಮತ್ತಿಹಳ್ಳಿ ಕೊಟ್ರೇಶ, ಗುರಾನಾಯ್ಕ್‌, ರವಿನಾಯ್ಕ, ಅಜ್ಜಪ್ಪ ಎಚ್, ಹಾಗೂ ಕರಿಬಸಪ್ಪ ಇ. ಸಿ.ಡಿ.ಆರ್ ವಿಭಾಗ ಸಿಬ್ಬಂದಿ ಕುಮಾರನಾಯ್ಕ್‌ ಹಾಗೂ ಜೀಪ್ ಚಾಲಕರಾದ ನಾಗರಾಜನಾಯ್ಕ ಅವರುಗಳನ್ನು ಒಳಗೊಂಡ ತಂಡವನ್ನು ವಿಜಯನಗರ ಪೊಲೀಸ್ ಅಧೀಕ್ಷಕಿ ಜಾಹ್ನವಿ, ಪೊಲೀಸ್ ಹೆಚ್ಚುವರಿ ಅಧೀಕ್ಷಕರು ಮಂಜುನಾಥ ಜಿ, ಪ್ರಶಂಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X