Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹರಪನಹಳ್ಳಿ | ಸಿಂಗ್ರಿಹಳ್ಳಿ ಸರಕಾರಿ...

ಹರಪನಹಳ್ಳಿ | ಸಿಂಗ್ರಿಹಳ್ಳಿ ಸರಕಾರಿ ಶಾಲೆಗೆ ಹಳೆಯ ವಿದ್ಯಾರ್ಥಿನಿಯರಿಂದ ಸಿಸಿ ಕ್ಯಾಮರಾ ದೇಣಿಗೆ

ವಾರ್ತಾಭಾರತಿವಾರ್ತಾಭಾರತಿ7 Jan 2026 10:29 PM IST
share
ಹರಪನಹಳ್ಳಿ | ಸಿಂಗ್ರಿಹಳ್ಳಿ ಸರಕಾರಿ ಶಾಲೆಗೆ ಹಳೆಯ ವಿದ್ಯಾರ್ಥಿನಿಯರಿಂದ ಸಿಸಿ ಕ್ಯಾಮರಾ ದೇಣಿಗೆ

ಹರಪನಹಳ್ಳಿ : ತಾಲ್ಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆಯ ವಿದ್ಯಾರ್ಥಿನಿಯರು ಬುಧವಾರ ಸಿಸಿ ಕ್ಯಾಮರಾವನ್ನು ದೇಣಿಗೆಯಾಗಿ ನೀಡಿದ್ದಾರೆ.

ಅದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರಜಿಯಾ ಬಾನು ಅವರು ತಮ್ಮ ಒಂದು ತಿಂಗಳ ಗೌರವ ಧನವನ್ನು ಶಾಲೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ನೀಡಿದರು.

ಇದೇ ಶಾಲೆಯ ಹಳೆಯ ವಿದ್ಯಾರ್ಥಿನಿಯರಾದ ಹಾಗೂ ಪ್ರಸ್ತುತ ಅಂಗನವಾಡಿ ಶಿಕ್ಷಕಿಯರಾದ ಸಿ.ಎಲ್.ದೇವಕ್ಕ, ಟಿ.ಪಕ್ಕಿರಮ್ಮ, ಬಿ.ನೇತ್ರಮ್ಮ, ಹಾಗೂ ಅಂಗನವಾಡಿ ಸಹಾಯಕಿ ಟಿ.ಪುಷ್ಪಮೂರ್ತಿ ಅವರುಗಳೂ ತಮ್ಮ ಗೌರವ ಧನವನ್ನು ಶಾಲಾ ಸಿಸಿ ಕ್ಯಾಮರಾ ಅಳವಡಿಕೆಗೆ ದೇಣಿಗೆಯಾಗಿ ಅರ್ಪಿಸಿದರು.

ಹಳೆಯ ವಿದ್ಯಾರ್ಥಿನಿಯರ ಈ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ಕೆ ಗ್ರಾಮದಲ್ಲಿಯೂ ಸೇರಿದಂತೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಿ. ಹಾಲೇಶ್ ಅವರು, “ಶಾಲೆಯ ಹಳೆಯ ವಿದ್ಯಾರ್ಥಿನಿಯರು ಇದೇ ಗ್ರಾಮದಲ್ಲಿ ಗೌರವ ಧನದ ಆಧಾರದಲ್ಲಿ ಜೀವನ ನಡೆಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿಯೂ ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಜಿ. ಕೃಷ್ಣಮೂರ್ತಿ, ಹಿರಿಯ ಶಿಕ್ಷಕ ಸಿ. ನೀಲಪ್ಪ, ಶಿಕ್ಷಕರಾದ ಮೋಹನ್ ಕುಮಾರ್, ಕುಮಾರ ನಾಯ್ಕ, ಸಿದ್ದಪ್ಪ ನಾಯ್ಕ, ರುದ್ರಮುನಿ, ಹೇಮಾವತಿ, ನೇತ್ರಮ್ಮ, ಎಸ್‌ಡಿಎಂಸಿ ಸದಸ್ಯರಾದ ಕೆ. ಗುಡ್ಡಪ್ಪ, ಸಿ. ಮಂಜುನಾಥ್, ಕೆ. ಸಿದ್ದಲಿಂಗಪ್ಪ, ಟಿ.ಇ. ಪಕ್ಕಿರಾಜ್, ಹಾಗೂ ಮಂಜು ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

government schoolHarapanahallistudentsCCTV
share
ವಾರ್ತಾಭಾರತಿ
ವಾರ್ತಾಭಾರತಿ
Next Story
X