Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಕೆರೆಗುಡಿಹಳ್ಳಿಯಲ್ಲಿ...

Harapanahalli | ಕೆರೆಗುಡಿಹಳ್ಳಿಯಲ್ಲಿ ಉಪಟಳ ನೀಡುತ್ತಿದ್ದ ಮಂಗ ಸೆರೆ

ವಾರ್ತಾಭಾರತಿವಾರ್ತಾಭಾರತಿ8 Sept 2026 5:52 PM IST
share
Harapanahalli | ಕೆರೆಗುಡಿಹಳ್ಳಿಯಲ್ಲಿ ಉಪಟಳ ನೀಡುತ್ತಿದ್ದ ಮಂಗ ಸೆರೆ

ಹರಪನಹಳ್ಳಿ : ತಾಲೂಕಿನ ಕೆರೆಗುಡಿಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ನಿರಂತರವಾಗಿ ಉಪಟಳ ನೀಡುತ್ತಿದ್ದ ಮಂಗವನ್ನು ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ ಸಹಯೋಗದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಸೆರೆಹಿಡಿಯಲಾಯಿತು.

ಕೆಲ ದಿನಗಳಿಂದ ವಾನರಗಳ ಗುಂಪು ಗ್ರಾಮದಲ್ಲಿ ಓಡಾಡುತ್ತಿದ್ದು, ಮನೆಗಳ ಬಳಿ ಬಂದು ಜನರಿಗೆ ತೊಂದರೆ ನೀಡುತ್ತಿದ್ದ ಕಾರಣ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ವಿಶೇಷವಾಗಿ ಒಂದು ಮಂಗ ಸಾರ್ವಜನಿಕರಿಗೆ ಹೆಚ್ಚು ಉಪಟಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಅದನ್ನು ಸುರಕ್ಷಿತವಾಗಿ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಅಭಿಜಿತ್ ಗಂಗಾವತಿ ಅವರ ನೇತೃತ್ವದಲ್ಲಿ ಹೊಸಕೋಟೆ ಗ್ರಾಮ ಪಂಚಾಯಿತಿ, ಹರಪನಹಳ್ಳಿ ಅರಣ್ಯ ಇಲಾಖೆ ಹಾಗೂ ಅರಸೀಕೆರೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಿದರು. ಗ್ರಾಮಸ್ಥರ ಸಹಕಾರದೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಉಪಟಳ ನೀಡುತ್ತಿದ್ದ ವಾನರವನ್ನು ಸುರಕ್ಷಿತವಾಗಿ ಸೆರೆಹಿಡಿದು ಗ್ರಾಮಸ್ಥರ ಆತಂಕ ನಿವಾರಿಸಲಾಯಿತು.

ಕಾರ್ಯಾಚರಣೆಯಲ್ಲಿ ವಕೀಲ ಯು.ಎಂ. ಬಸವರಾಜಯ್ಯ, ಗುಡಿಹಳ್ಳಿ ಹಾಲೇಶ್, ಜಿ. ವಿರೂಪಾಕ್ಷಪ್ಪ, ಯು.ಎಂ. ಬಸಯ್ಯ, ಜಿ. ಅಂಬರೀಷ್, ಎಸ್. ಮಹೇಶ್, ಹಳೇಮನಿ ಚಂದು, ಗುಂಡಪ್ಪರ ಮಂಜುನಾಥ್, ಸಿ. ವಿರೇಶ್, ಬಸವರಾಜ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರೇವಣಸಿದ್ಧಚಾರಿ, ಕರಿಯಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಗ್ರಾಮಸ್ಥರಿಂದ ದೂರು ಬಂದ ತಕ್ಷಣ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಮಂಗವನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿಯೂ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

-ಹೇಮಂತ್ ಕುಮಾರ್, ಪಿಡಿಒ, ಹೊಸಕೋಟೆ ಗ್ರಾಮ ಪಂಚಾಯಿತಿ



Tags

MonkeyHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X