Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ | ʼವಾರ್ತಾಭಾರತಿʼ ವರದಿ...

ಹೊಸಪೇಟೆ | ʼವಾರ್ತಾಭಾರತಿʼ ವರದಿ ಫಲಶ್ರುತಿ : ಶೌಚಾಲಯದ ದುರಸ್ತಿಗೆ ಸಿಎಂ ಕಚೇರಿಯಿಂದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Sept 2025 4:31 PM IST
share
ಹೊಸಪೇಟೆ | ʼವಾರ್ತಾಭಾರತಿʼ ವರದಿ ಫಲಶ್ರುತಿ :  ಶೌಚಾಲಯದ ದುರಸ್ತಿಗೆ ಸಿಎಂ ಕಚೇರಿಯಿಂದ ಸೂಚನೆ

ಹೊಸಪೇಟೆ : ನಗರದಲ್ಲಿ ನೀರಿನ ವ್ಯವಸ್ಥೆ ಇಲ್ಲದೇ ಅಧೋಗತಿಗೆ ತಲುಪಿ ಗಬ್ಬೆದ್ದು ನಾರುತ್ತಿದ್ದ ಸಾರ್ವಜನಿಕ ಶೌಚಾಲಯ ದುರಾವಸ್ಥೆ ಕುರಿತು ವಾರ್ತಾಭಾರತಿ ಪತ್ರಿಕೆ ಪ್ರಕಟ ಮಾಡಿರುವ ಸುದ್ದಿ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ತಲುಪಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಶೌಚಾಲಯವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ನೋಟಿಸ್ ನೀಡಲಾಗಿದೆ.

ಹೊಸಪೇಟೆ ನಗರದ 29ನೇ ವಾರ್ಡಿನ ಭಗತ್ ಸಿಂಗ್ ನಗರದ ಸಾರ್ವಜನಿಕ ಶೌಚಾಲಯದ ಬಗ್ಗೆ ಸೆ.6ರ 2025ರಂದು ವಾರ್ತಾಭಾರತಿ ದಿನಪತ್ರಿಕೆಯಲ್ಲಿ "ನೀರಿನ ವ್ಯವಸ್ಥೆಯಿಲ್ಲದ ಭಗತ್ ಸಿಂಗ್ ನಗರದ ಸಾರ್ವಜನಿಕ ಶೌಚಾಲಯ" ಎಂಬ ಶಿರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಮೂಲಭೂತ ಸೌಕರ್ಯ ಕಳಕಳಿಯ ವರದಿಗೆ ಮುಖ್ಯಮಂತ್ರಿ ಕಾರ್ಯಾಲಯ ಸ್ಪಂದನೆ ಮಾಡಿದೆ.

ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಅವರು ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ಪರಿಶೀಲಿಸಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೊಸಪೇಟೆ ನಗರ ಅಭಿವೃದ್ಧಿ ಕೋಶಕ್ಕೆ ನಿರ್ದೇಶಿಸಿದ್ದಾರೆ.

ಹೊಸಪೇಟೆ ಭಗತ್ ಸಿಂಗ್ ಬಡಾವಣೆಯಲ್ಲಿ 30 ವರ್ಷಗಳಿಂದ ಮೂಲ ಸೌಕರ್ಯ ಸೇರಿದಂತೆ ಇಲ್ಲಿನ ಜನಗಳು ಬಹಿರ್ದೆಸೆಗೆ ತೆರಳಲು ಸಮಸ್ಯೆ ಎದುರಿಸುತ್ತಿದ್ದಾರೆ. ಬಡಾವಣೆಯಲ್ಲಿ ಸರಿಸುಮಾರು 150ಕ್ಕೂ, ಹೆಚ್ಚು ಕುಟುಂಬಗಳಿವೆ. ಇಲ್ಲಿ ನೀರಿನ ಮೋಟಾರ್ ವ್ಯವಸ್ಥೆ ಇದ್ದರೂ, ಸಹ ನೀರು ಬರುವುದಿಲ್ಲ. ಶೌಚಾಲಯ ಇದ್ದು, ಉಪಯೋಗಕ್ಕೆ ಬರದೇ ಅಲ್ಲಿನ ನಿವಾಸಿಗಳು ತೊಂದರೆಯನ್ನು ಅನುಭವಿಸುತ್ತಿರುವ ಕುರಿತು ವಾರ್ತಾ ಭಾರತಿ ಪತ್ರಿಕೆಯು ವರದಿ ಬಿತ್ತರಿಸಿತ್ತು.

ವರದಿಯನ್ನು ಮುಖ್ಯಮಂತ್ರಿಗಳ ಕಾರ್ಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಇಲಾಖೆಗೆ ಸರಿಪಡಿಸಲು ಸೂಚನೆ ನೀಡಿದೆ. ನೋಟೀಸ್ ಬಂದ ಹಿನ್ನೆಲೆ ನಗರಸಭೆ ಅಧಿಕಾರಿಗಳು ಶೌಚಾಲಯ ಸ್ವಚ್ಛತಾ ಸೇರಿದಂತೆ ನೀರಿನ ಸೌಲಭ್ಯದ ಕಾಮಗಾರಿ ಆರಂಭಿಸಿದ್ದಾರೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X