ಹೊಸಪೇಟೆ : ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ ಹೊಸಪೇಟೆ ವಕೀಲರ ಸಂಘದಿಂದ ವಿಜಯನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಕೇಂದ್ರ ಸರ್ಕಾರ ಈ ಘಟನೆಯ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಮತ್ತು ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಹಿರಿಯ ವಕೀಲರು ಆಗ್ರಹಿಸಿದರು.
ಹೊಸಪೇಟೆ : ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ ಹೊಸಪೇಟೆ ವಕೀಲರ ಸಂಘದಿಂದ ವಿಜಯನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಕೇಂದ್ರ ಸರ್ಕಾರ ಈ ಘಟನೆಯ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಮತ್ತು ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಹಿರಿಯ ವಕೀಲರು ಆಗ್ರಹಿಸಿದರು.