Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ | ಬಸ್ ವ್ಯವಸ್ಥೆ ಕಲ್ಪಿಸಲು...

ಹೊಸಪೇಟೆ | ಬಸ್ ವ್ಯವಸ್ಥೆ ಕಲ್ಪಿಸಲು ಎಸ್‌ಎಫ್‌ಐನಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ4 Aug 2025 10:00 PM IST
share
ಹೊಸಪೇಟೆ | ಬಸ್ ವ್ಯವಸ್ಥೆ ಕಲ್ಪಿಸಲು ಎಸ್‌ಎಫ್‌ಐನಿಂದ ಮನವಿ

ಹೊಸಪೇಟೆ | ಬಸ್ ವ್ಯವಸ್ಥೆ ಕಲ್ಪಿಸಲು ಎಸ್‌ಎಫ್‌ಐನಿಂದ ಮನವಿ

ಹೊಸಪೇಟೆ :ಕಮಲಾಪುರ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು, ಕಾಲೇಜು ಆವರಣದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವಂತೆ ಹಾಗೂ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಕಮಲಾಪುರದ ಪುರಸಭೆಯ ಮುಖ್ಯಧಿಕಾರಿಗಳಾದ ಡಿ.ಈರಣ್ಣ ಮತ್ತು ಬಸ್ ನಿಲ್ದಾಣ ಅಧಿಕಾರಿಗಳು ಪಿ.ವಾಸುದೇವ್ ಕೆಡಿಪಿ ಮೆಂಬರ್ ಕಾಳಪ್ಪ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ SFI ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವರೆಡ್ಡಿ ಮಾತನಾಡಿ, ಕಮಲಾಪುರುದ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶದಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕಮಲಾಪುರುದ ಕಾಲೇಜಿಗೆ ಬರುತ್ತಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆ. ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ SFI ಅಗ್ರಹಿಸುತ್ತದೆ ಎಂದು ಒತ್ತಾಯಿಸಿದರು

ಈ ವೇಳೆ SFI ಜಿಲ್ಲಾ ಸಹಕಾರ್ಯದರ್ಶಿಯಾದ ಕೆ.ಎ. ಪವನ್ ಕುಮಾರ್ ಮಾತನಾಡಿದರು.

SFI ಬೇಡಿಕೆಗಳು :

1. ನಲ್ಲಾಪುರು ದಿಂದ ಕಮಲಾಪುರಕ್ಕರ( ಬೆಳಿಗ್ಗೆ 9:00 ಗಂಟೆಗೆ ಮತ್ತು ಸಾಯಂಕಾಲ 4 ಗಂಟೆಗೆ) ಬಸ್ ಬಿಡುವುದು.

2. ಏನ್. ಆರ್ ಕ್ಯಾಂಪ್ ದಿಂದ ಕಮಲಾಪುರಕ್ಕೆ(ಬೆಳಿಗ್ಗೆ 9:00 ಗಂಟೆಗೆ ಮತ್ತು ಸಾಯಂಕಾಲ 4:00 ಗಂಟೆಗೆ)

3. ಕೇರೆ ತಾಂಡ ದಿಂದ ಕಮಲಾಪುರಕ್ಕೆ(ಬೆಳಿಗ್ಗೆ 9:00 ಗಂಟಿಗೆ ಮತ್ತು ಸಾಯಂಕಾಲ 4:00 ಗಂಟೆಗೆ)

4. ಸುಗ್ಗಿನಳ್ಳಿ ಯಿಂದ ಕಮಲಾಪುರ(ಬೆಳಿಗ್ಗೆ 9:00 ಗಂಟೆಗೆ ಮತ್ತು ಸಾಯಂಕಾಲ 4 ಗಂಟೆಗೆ )

5. ಕಮಲಾಪುರ TO ಚಿನ್ನಪುರು (ಸಾಯಂಕಾಲ 4:00 ಗಂಟೆಗೆ)

6. 76 ವೆಂಕಟಪುರು ದಿಂದ ಕಮಲಾಪುರ(ಬೆಳಿಗ್ಗೆ 9:00 ಗಂಟೆಗೆ ಮತ್ತು ಸಾಯಂಕಾಲ 4:00 ಗಂಟೆಗೆ)

7. ಕ್ರೀಡಾಂಗಣ ಮತ್ತು ಕ್ರೀಡಾ ಸಾಮಾಗ್ರಿಗಳನ್ನು ಪುರಸಭೆ ಅನುದಾನದಲ್ಲಿ ನೀಡಬೇಕು.

ಈ ಸಂದರ್ಭದಲ್ಲಿ ಕಾಲೇಜು ಘಟಕದ ಅಧ್ಯಕ್ಷರಾದ ಹರಿಪ್ರಿಯಾ, ಕಾರ್ಯದರ್ಶಿಯಾದ ದುರ್ಗೇಶ್, ಉಪಾಧ್ಯಕ್ಷರಾದ ಸುಭಾಸ್, ಸುಲಚನ, ಮೋಹಿನಿ ಶ್ರೀನಿಧಿ, ಸಹಕಾರ್ಯದರ್ಶಿಗಳಾದ ಕೇಶವ, ರಮೇಶ್, ಅಜಯ ಸದ್ಯಸರಾದ ವೀರೇಶ್, ನಾಗರಾಜ್, ಮಾರೆಮ್ಮ ಮತ್ತು ಇತರರು ನುರೂರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X