Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅಂಬೇಡ್ಕರ್ ಗೆ ಅವಮಾನ: ವಿಜಯನಗರ ಜಿಲ್ಲಾ...

ಅಂಬೇಡ್ಕರ್ ಗೆ ಅವಮಾನ: ವಿಜಯನಗರ ಜಿಲ್ಲಾ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ

ಹೊಸಪೇಟೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Jan 2025 3:37 PM IST
share
ಅಂಬೇಡ್ಕರ್ ಗೆ ಅವಮಾನ: ವಿಜಯನಗರ ಜಿಲ್ಲಾ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ

ವಿಜಯನಗರ: ಸಂಸತ್ ನಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಅವಮಾನಕರ ಹೇಳಿಕೆಯನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಇಂದಿನ ವಿಜಯನಗರ ಜಿಲ್ಲಾ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹೊಸಪೇಟೆ ನಗರದಲ್ಲಿ ಬಂದ್ಗೆ ಬಹುತೇಕ ಉತ್ತಮ ಸ್ಪಂದನ ವ್ಯಕ್ತವಾಗಿತ್ತು. ಹೊಸಪೇಟೆಯಲ್ಲಿ ಪ್ರಮುಖ ಮಾರುಕಟ್ಟೆಗಳೆಲ್ಲ ಮುಚ್ಚಿದ್ದವು. ಸದಾ ಜನರಿಂದ ಗಿಜಿಗಿಡುತ್ತಿದ್ದ ಬಸ್ ನಿಲ್ದಾಣ ಪರಿಸರ, ಮೇನ್ ಬಜಾರ್, ಗಾಂಧಿ ಚೌಕ್ಗಳಲ್ಲಿ ರಸ್ತೆಗಳು ಬಿಕೋ ಎನ್ನುತ್ತಿವೆ. ಕಾಲೇಜ್ ರಸ್ತೆಯ ಇಕ್ಕೆಲಗಳಲ್ಲಿ ಇರುವ ಮಾಲ್ಗಗಳು ಸಹ ಬಂದ್ಗೆ ಬೆಂಬಲ ಸೂಚಿಸಿದ್ದು ಕಂಡು ಬಂತು. ಕೆಲವು ಪೆಟ್ರೋಲ್ ಬಂಕ್ಗಳು ಮುಚ್ಚಿದ್ದವು.

ಇನ್ನು ಸಂವಿಧಾನ ಸಂರಕ್ಷಣಾ ಸಮಿತಿಯಿಂದ ನಗರದ ವಾಲ್ಮೀಕಿ ವೃತದಿಂದ ದುರ್ಗಾ ಮಸೀದಿ ರೋಡ್ ಮಹಾತ್ಮ ಗಾಂಧಿ ವೃತ ಬಸ್ ಸ್ಟ್ಯಾಂಡ್ ರೋಡ್ ಮತ್ತು ಪುನೀತ್ ರಾಜಕುಮಾರ್ ವೃತ್ತ ದಿಂದ್ದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆದವು.

ಬಳಿಕ ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಹೊಸಪೇಟೆ ತಾಲೂಕು ದಂಡಾಧಿಕಾರಿ ಶೃತಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮರಡಿ ಜಂಬಯ್ಯ ನಾಯಕ. ಬಣ್ಣದ ಮನೆಯ ಸೋಮಶೇಖರ್, ಸ್ಲಂ ವೆಂಕಟೇಶ್, ಸಣ್ಣ ಮಾರಪ್ಪ, ರಾಮಚಂದ್ರ ಬಾಬು, ಸಂತೋಷ್, ಮುಹಮ್ಮದ್ ಇಮಾಮ್ ನಿಯಾಝಿ, ನಿಮಗಲ್ಲ ರಾಮಕೃಷ್ಣ, ಬಡ ವಲಿ, ಅಬ್ದುಲ್ ಖಾದರ್ ರಫ್ಫಾಯಿ, ಹುಲಿಗೆಮ್ಮ, ನಾಗರತ್ನಮ್ಮ, ತಾರೆಹಳ್ಳಿ ಹನುಮಂತಪ್ಪ, ಎಲ್.ಮಂಜುನಾಥ, ಜಾಫರ್, ಅಫ್ಸಲ್ ಬೇಗ್, ಮಹೇಶ, ಪೀರ್ ಬಾಷಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X