Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಮರಿಯಮ್ಮನಹಳ್ಳಿ | 2.10 ಕೋಟಿ ರೂ....

ಮರಿಯಮ್ಮನಹಳ್ಳಿ | 2.10 ಕೋಟಿ ರೂ. ವೆಚ್ಚದ ಪ.ಪಂ. ನೂತನ ಕಟ್ಟಡಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಭೂಮಿ ಪೂಜೆ

ವಾರ್ತಾಭಾರತಿವಾರ್ತಾಭಾರತಿ13 Jan 2026 10:43 PM IST
share
ಮರಿಯಮ್ಮನಹಳ್ಳಿ | 2.10 ಕೋಟಿ ರೂ. ವೆಚ್ಚದ ಪ.ಪಂ. ನೂತನ ಕಟ್ಟಡಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಭೂಮಿ ಪೂಜೆ

ಮರಿಯಮ್ಮನಹಳ್ಳಿ : ಪಟ್ಟಣದಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಹಂತ-4) ಯೋಜನೆಯಡಿ ಮಂಜೂರಾದ 210.50 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ್ ನಾಯ್ಕ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಸುಮಾರು 200 ಲಕ್ಷ ರೂ. ವೆಚ್ಚದಲ್ಲಿ ನೂತನ ಪಟ್ಟಣ ಪಂಚಾಯಿತಿ ಕಟ್ಟಡ ಹಾಗೂ 10.50 ಲಕ್ಷ ರೂ. ವೆಚ್ಚದಲ್ಲಿ ಮರಿಯಮ್ಮನಹಳ್ಳಿ ತಾಂಡಾದಲ್ಲಿ ಗ್ರಂಥಾಲಯ ನಿರ್ಮಾಣ ಕಾಮಗಾರಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.

ಬಳಿಕ ಮಾತನಾಡಿದ ಶಾಸಕರು, ಕ್ಷೇತ್ರದ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ರಾಜ್ಯ ಸರ್ಕಾರ ಆಲಸ್ಯ ತೋರುತ್ತಿದೆ. ಸರ್ಕಾರ 50:50 ಅಥವಾ 60:40ರ ಅನುಪಾತದಲ್ಲಿ ಅನುದಾನ ನೀಡಿದರೆ, ಬಾಕಿ ಮೊತ್ತವನ್ನು ಕೇಂದ್ರದಿಂದ ತರಲು ನಾವು ಸಿದ್ಧರಿದ್ದೇವೆ. ಈ 17 ಕೆರೆಗಳ ವ್ಯಾಪ್ತಿಯಲ್ಲಿ 68 ಉಪಕೆರೆಗಳಿದ್ದು, ಈ ಯೋಜನೆ ಜಾರಿಯಾದರೆ ಕೃಷಿ ಕ್ಷೇತ್ರಕ್ಕೆ ದೊಡ್ಡ ಶಕ್ತಿ ಬರಲಿದೆ. ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

2028ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡುವುದು ಸೂರ್ಯ-ಚಂದ್ರರಷ್ಟೇ ಸತ್ಯ. ಈ ನಿಟ್ಟಿನಲ್ಲಿ ಜೆಡಿಎಸ್ ಶಾಸಕರು ಹಾಗೂ ಹಿರಿಯರು ಕುಮಾರಣ್ಣನವರ ಮನವೊಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷ ಹುಸೇನ್ ಬಾಷಾ, ಮುಖ್ಯಾಧಿಕಾರಿ ಕಳಕ ಮಲ್ಲೇಶ, ಕಿರಿಯ ಅಭಿಯಂತರ ಹನುಮಂತಪ್ಪ, ಪ.ಪಂ. ಸದಸ್ಯರಾದ ಮರಡಿ ಸುರೇಶ, ಬಿ.ಎಂ.ಎಸ್. ರಾಜೀವ್, ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags

Gram panchayatMariyammanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X