Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ: ಇಬ್ಬರು ಹೆಣ್ಣುಮಕ್ಕಳ ಮೇಲಿನ...

ವಿಜಯನಗರ: ಇಬ್ಬರು ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Feb 2025 2:11 PM IST
share
ವಿಜಯನಗರ: ಇಬ್ಬರು ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಹೊಸಪೇಟೆ : ಯಾದಗಿರಿಯಲ್ಲಿ ನಡೆದ ಇಬ್ಬರು ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ವಿವಿಧ ಸಂಘಟನೆಗಲಿಂದ ನಗರದ ಅಂಬೇಡ್ಕರ್ ವೃತ್ತ ದಿಂದ ತಹಶೀಲ್ದಾರ್ ಕಚೇರಿಯ ವರೆಗೆ ಕಾಲ್ನಡಿಗೆ ಜಾಥಾವನ್ನು ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈಸಂದರ್ಭದಲ್ಲಿ ಮಾತನಾಡಿದ ಅಲೆಮಾರಿ ಅರೆ ಅಲೆಮಾರಿ ಜನಾಂಗದ ರಾಜ್ಯದಕ್ಷ ಸಣ್ಣ ಮಾರೆಪ್ಪ ಅವರು ಮಾತನಾಡಿ ಅತ್ಯಾಚಾರ ಮತ್ತು ಕೊಲೆ ನಡೆದು ಇವತ್ತಿಗೆ 13 ದಿನ ಕಳೆದರು ಸರ್ಕಾರ ಅವರ ಮೇಲೆ ಯಾವುದೇ ಕ್ರಮ ನಡೆಸಿಲ್ಲ, ನಾವು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಸಾಯಮ್ಮ ಮತ್ತು ಶಾಮಮ್ಮ ಎಂಬ ಇಬ್ಬರು ಹೆಣ್ಣುಮಕ್ಕಳು ದಿನ ನಿತ್ಯದ ಜೀವನೋಪಾಯಕ್ಕಾಗಿ ಬಿಕ್ಷೆ ಬೇಡಿ, ಕೂಲಿ ಕೆಲಸ ಮಾಡಿ, ಚಿಂದಿ ಆರಿಸುವ ಕೆಲಸಕ್ಕೆ ಹೋದಾಗ ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಸೈದಾಪುರ ಪಕ್ಕದ ನೀಲಹಳ್ಳಿಯ ಕೆರೆಯಲ್ಲಿ ಶವಗಳನ್ನು ಬಿಸಾಕಿದ್ದಾರೆ.

ಸ್ಥಳೀಯ ಪೋಲಿಸರು ಮತ್ತು ಸ್ಥಳೀಯ ರಾಜಕಾರಣಿಗಳು ಒತ್ತಡದಿಂದ ಮೃತರ ಸಂಬಂಧಿಕರಿಂದ ಪ್ರಕರಣವನ್ನು ದಾಖಲು ಮಾಡುವಾಗ ಇವರು ಸುಳ್ಳು ಹೇಳಿಕೆಗಳನ್ನು ದಾಖಲಿಸಿಕೊಂಡು ಸಂಪೂರ್ಣ ಈ ಪ್ರಕರಣವನ್ನು ದಾರಿ ತಪ್ಪಿಸುವ ಹುನ್ನಾರವನ್ನು ಮಾಡುತ್ತಿರುವುದು ಕಂಡು ಬರುತ್ತದೆ. ಈ ಹಿಂದೆ ಕೂಡ ರಾಯಚೂರು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪಾದಲ್ಲಿ ಇದೇ ರೀತಿಯಾಗಿ ಚಿಂದಿ ಆರಿಸಲು ಹೋದಾಗ ಇಂತಹ ಪ್ರಕರಣಗಳು ನಡೆದಿದ್ದು, ಇದುವರೆಗೆ ಅನೇಕ ಸಂಘ ಸಂಸ್ಥೆಗಳಿಂದ ಹೋರಾಟ ಮಾಡಿದರೂ ಸಹ ಸರ್ಕಾರದಿಂದ ನ್ಯಾಯದೊರಕಿರುವುದಿಲ್ಲ ಎಂದರು

ಈ ಪ್ರಕರಣವಾದರೂ ಅತೀ ಗಂಗಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಿಕೊಡಬೇಕೆಂದು ಹಾಗೂ ಈಗಾಲೇ ಹಲವಾರು ಸಂಘ ಸಂಸ್ಥೆಗಳಿಂದ ಅನೇಕ ಹೋರಾಟಗಳ ಮುಖಾಂತರ ಮನವಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ, ಎಸ್.ಪಿ. ಅಧಿಕಾರಿಗಳಿಗೆ, ಮತ್ತು ಸೈದಾಪುರ ಪೊಲೀಸ್ ಠಾಣೆಗೆ ಮತ್ತು ಸಮಾಜ ಕಲ್ಯಾಣ ಇಲಾಖೆಗೂ ಮನವಿ ಪತ್ರವನ್ನು ಸಲ್ಲಿಸಲಾಗಿರುತ್ತದೆ. ಇದುವರೆಗೂ ಅಂದರೆ 15-20 ದಿನಗಳು ಕಳೆದರು ಅತ್ಯಾಚಾರ ವ್ಯಸಗಿರುವವರ ವಿರುದ್ಧ ಯಾವುದೇ ಸುಳಿವು ನೀಡದೆ ಮತ್ತು ಪತ್ತೆ ಹಚ್ಚದೆ ಇರುವುದು ವಿಪರ್ಯಾಸದ ಸಂಗತಿಯಾಗಿ ಆದ್ದರಿಂದ ಈ ಕೃತ್ಯ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸ ಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಿನ್ನೂರಿ ಶೇಖಪ್ಪ,ಜೆ.ರಮೇಶ,ಸಿದ್ದುಬೆಳಗಲ್,ಸಣ್ಣ ಮಾರೆಪ್ಪ,ಪಕ್ಕೀರಪ್ಪ ಬಾದಿಗ,ರಾಜಕುಮಾರ, ಸೋಮಶೇಖರ್ ಬಣ್ಣದ ಮನೆ ಮತ್ತು ಸೋನು. ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X