Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಸೆ.13ರಂದು ಹೊಸಪೇಟೆ ನಗರದ ವಿವಿಧೆಡೆ...

ಸೆ.13ರಂದು ಹೊಸಪೇಟೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ11 Sept 2025 9:04 PM IST
share
ಸೆ.13ರಂದು ಹೊಸಪೇಟೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ವಿಜಯನಗರ(ಹೊಸಪೇಟೆ) : ಹೊಸಪೇಟೆ ನಗರದ 110/11ಕೆವಿ ಸಂಕ್ಲಾಪುರ ವಿದ್ಯತ್ ವಿತರಣಾ ಕೇಂದ್ರದಲ್ಲಿ ಸೆ.13 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದುರಸ್ತಿ ಕಾರ್ಯಗಳನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೊಸಪೇಟೆ ಜೆಸ್ಕಾಂ ಕಾರ್ಯ ಮತ್ತು ಪಾಲನಾ ನಗರ ವಿಭಾಗದ ಕಾರ್ಯನಿರ್ವಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ ವ್ಯಾಪ್ತಿಗೆ ಒಳಪಡುವ ಸುತ್ತ ಮುತ್ತಲಿನ ಪ್ರದೇಶಗಳಾದ ಬಳ್ಳಾರಿ ರೋಡ್, ಸಿರ್ಸಿನಕಲ್ಲು, ನಿಯಾಜಿ ನಗರ, ಅಜಾದ್ ನಗರ, ಈಶ್ವರ ನಗರ, ಜೆ.ಪಿ.ನಗರ, ಅರವಿಂದ ನಗರ, ಬಸ್ ಡಿಪೋ ಏರಿಯಾ, ಸಾಯಿ ಕಾಲೋನಿ, ಕೊಂಡನಾಯಕನಹಳ್ಳಿ, ಅನಂತಶಯನಗುಡಿ, ಸಂಕ್ಲಾಪುರ ಇಂಡಸ್ಟ್ರಿಯಲ್ ಏರಿಯಾ, ಕರ್ನಾಟಕ ಆಯಿಲ್ ಫ್ಯಾಕ್ಟರಿ ಏರಿಯಾ, ಕಾರಿಗನೂರ, ವಿನಾಯಕ ನಗರ, ಆಕಾಶವಾಣಿ, ಪಾರ್ವತಿ ನಗರ, ವಾಲ್ಮೀಕಿ ನಗರ, ಸಂಡೂರು ರೋಡ್, ರಾಮಾ ಟಾಕೀಸ್ ಏರಿಯಾ, ಚಲವಾದಿ ಕೇರಿ, ಉಕ್ಕಡಕೇರಿ, ಚಿತ್ರಕೇರಿ, ಮ್ಯಾಸಕೇರಿ, ಬಾಣದಕೇರಿ, ಜಂಬುನಾಥಹಳ್ಳಿ, ಮಾರುತಿ ಕಾಲೋನಿ, ಸಂಕ್ಲಾಪುರ, ಸಾಯಿಬಾಬಾ ಗುಡಿ ಏರಿಯಾ, ಡ್ಯಾಮ್ ರೋಡ, ಟಿಬಿಡ್ಯಾಮ್, ನಿಶಾನಿ ಕ್ಯಾಂಪ್, ಇ.ವಿ.ಕ್ಯಾಂಪ್, ಎನ್‌.ಸಿ ಕಾಲೋನಿ, ಗಾಂಧಿ ಕಾಲೋನಿ, ವಿವೇಕಾನಂದ ನಗರ, ಎ.ಪಿ.ಎಂ.ಸಿ ಏರಿಯಾ, ಹರಿಹರ ರೋಡ್, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಎಸ್.ಪಿ.ಕಾರ್ಯಾಲಯ, ಚಪ್ಪರದಹಳ್ಳಿ, 100 ಹಾಸಿಗೆ ಆಸ್ಪತ್ರೆ, ಎಂ.ಜೆ.ನಗರ, ಎಸ್.ಆರ್ ನಗರ, ಭಗತ್‌ಸಿಂಗ್ ನಗರ, ಹಾಗೂ ನಗರಸಭೆ ವ್ಯಾಪ್ತಿಯ ಎಲ್ಲಾ ಕುಡಿಯುವ ನೀರಿನ ಘಟಕಗಳು. ಗೋಕುಲ ನಗರ, ಕಲ್ಲಹಳ್ಳಿ, ರಜಾಪುರ, ಜಿ.ಜಿ ಕ್ಯಾಂಪ, ಕಣಿವೆರಾಯನಗುಡಿ, ವ್ಯಾಸನಕೆರೆ, ಕಾಕುಬಾಳು, ಗುಡ್ಲುವದ್ದಿಗೆರೆ, ಪಿ.ಕೆ ಹಳ್ಳಿ, ಸಂಕ್ಲಾಪುರ, ನಾಗೇನಹಳ್ಳಿ, ಬಸವನದುರ್ಗ, ಹೊಸೂರು, ಇಪ್ಪಿತ್ತೇರಿ ಮಾಗಣಿ, ನರಸಾಪುರ, 118 ಡಣಾಪುರ, ಶುಭಲಾಭ ಕೈಗಾರಿಕೆಗಳು, ವಡ್ಡರಹಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲ್ಲಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X