Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಮೀನಕೆರೆ ಗ್ರಾಮದಲ್ಲಿ...

ವಿಜಯನಗರ | ಮೀನಕೆರೆ ಗ್ರಾಮದಲ್ಲಿ ಶಿಲಾಯುಗ ಕಾಲದ ಅವಶೇಷ ಪತ್ತೆ

ವಾರ್ತಾಭಾರತಿವಾರ್ತಾಭಾರತಿ1 Oct 2025 7:07 PM IST
share
ವಿಜಯನಗರ | ಮೀನಕೆರೆ ಗ್ರಾಮದಲ್ಲಿ ಶಿಲಾಯುಗ ಕಾಲದ ಅವಶೇಷ ಪತ್ತೆ

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೀನಕೆರೆ ಗ್ರಾಮದಲ್ಲಿ ಶಿಲಾಯುಗ ಕಾಲದ ಪುರಾವೆಗಳು ಪತ್ತೆಯಾಗಿವೆ.

ಹಗರಿ ನದಿಯ ದಂಡೆಯಲ್ಲಿರುವ ಈ ಗ್ರಾಮದಲ್ಲಿ, ಸೂಕ್ಷ್ಮ ಶಿಲಾಯುಗದ ಶಿಲಾ ಉಪಕರಣಗಳು, ನವಶಿಲಾಯುಗದ (ಕ್ರಿ.ಪೂ. 3000) ಉಜ್ಜಿ ನಯಗೊಳಿಸಿದ ಕೈಗೊಡಲಿ, ಮಡಿಕೆ ಚೂರುಗಳು ಹಾಗೂ ಬೃಹತ್ ಶಿಲಾಯುಗದ ಕುಟ್ಟುಚಿತ್ರಗಳನ್ನು ವಿಜಯನಗರ ತಿರುಗಾಟ ಸಂಶೋಧನಾ ತಂಡವು ಬೆಳಕಿಗೆ ತಂದಿದೆ.

ಮೀನಕೆರೆ ಗ್ರಾಮದ ನೈರುತ್ಯ ಭಾಗದ ಕೆಂಗಮಲೆಯಪ್ಪನವರ ಹೊಲದಲ್ಲಿ ಪತ್ತೆಯಾದ ಕುಟ್ಟುಚಿತ್ರಗಳಲ್ಲಿ ಗೂಳಿ ಮತ್ತು ಹಸುವಿನ ಪ್ರತಿರೂಪಗಳು ಪ್ರಮುಖವಾಗಿವೆ. ಹುಟ್ಟು ಕಲ್ಲುಬಂಡೆಗೆ ಚಪ್ಪಟೆಯಾಗಿ ಕುಟ್ಟಿದ ಗೂಳಿಯ ಚಿತ್ರ ಇಂದಿನ ಸೀಮೆಗೂಳಿಯನ್ನೇ ಹೋಲುತ್ತದೆ. ಅದರ ಪಕ್ಕದಲ್ಲೇ ಇನ್ನೊಂದು ಗುಂಡುಕಲ್ಲಿಗೆ ಕುಟ್ಟಿದ ಹಸುವಿನ ಚಿತ್ರವು ಸ್ಪಷ್ಟವಾಗಿ ಕಾಣುತ್ತದೆ.

ಈ ಕುಟ್ಟುಚಿತ್ರಗಳು 3 ಅಡಿ ಎತ್ತರ ಹಾಗೂ 3 ಅಡಿ ಉದ್ದ ಹೊಂದಿದ್ದು, ಗೂಳಿಯ ಕೊಂಬುಗಳು ಬಾಗಿಕೊಂಡಂತೆ ಹಾಗೂ ಕಾಲುಗಳು ನೆಟ್ಟಗೆ ನಿಂತಂತೆ ಚಿತ್ರಿಸಲಾಗಿದೆ. ಇದರಿಂದ ಕ್ರಿ.ಪೂ. ಕಾಲದಲ್ಲೇ ಗೂಳಿ ಮತ್ತು ಹಸುಗಳ ಪಾಲನೆ ನಡೆದಿತ್ತು ಎನ್ನುವ ಪುರಾವೆ ದೊರಕಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಡಾ. ಗೋವಿಂದ ತಿಳಿಸಿದ್ದಾರೆ.

ಇದರೊಂದಿಗೆ ಮೀನಕೆರೆ ಗ್ರಾಮದಲ್ಲಿ ಶಿಲಾಯುಗ ಕಾಲದಲ್ಲೇ ಮಾನವ ವಾಸವಿತ್ತು ಎಂಬುದಕ್ಕೆ ದೃಢವಾದ ಸಾಕ್ಷ್ಯಗಳು ಲಭ್ಯವಾಗಿವೆ. ಈ ಅಮೂಲ್ಯ ಕುಟ್ಟುಚಿತ್ರಗಳನ್ನು ಸಂರಕ್ಷಿಸಲು ಸ್ಥಳೀಯರಿಂದ ಒತ್ತಾಯ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X