Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ದಲಿತ, ಆದಿವಾಸಿ,...

ವಿಜಯನಗರ | ದಲಿತ, ಆದಿವಾಸಿ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ18 Nov 2025 7:56 PM IST
share
ವಿಜಯನಗರ | ದಲಿತ, ಆದಿವಾಸಿ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನಾ ದಿನಾಚರಣೆ

ವಿಜಯನಗರ : ಕೊಟ್ಟೂರು ಪಟ್ಟಣದ ವಾಲ್ಮೀಕಿ ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯ ಸಮಿತಿ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಆಚರಿಸಲಾಯಿತು.

ನವೆಂಬರ್‌ 18ರಂದು ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿವರ್ಷ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಆಚರಿಸಲಾಗುತ್ತಿದೆ.

ಈ ವೇಳೆ ಸಿಪಿಐ ಪಕ್ಷದ ರಾಜ್ಯ ಮಂಡಳಿ ತಾಲೂಕು ಕಾರ್ಯದರ್ಶಿ ಕೆ. ರೇಣುಕಮ್ಮ ಮಾತನಾಡಿ, ಭಾರತದ ಇತಿಹಾಸದಲ್ಲಿ ಶತಮಾನಗಳಿಂದಲೂ ದಬ್ಬಾಳಿಕೆ, ಅಸ್ಪೃಶ್ಯತೆ ಮತ್ತು ಶೋಷಣೆಗೆ ಬಲಿಯಾದ ದಲಿತ, ಆದಿವಾಸಿ ಮತ್ತು ಮಹಿಳಾ ಸಮುದಾಯಗಳು ಇಂದಿಗೂ ದೌರ್ಜನ್ಯಗಳಿಂದ ಬಿಡುಗಡೆಯಾಗಿಲ್ಲ. ಬದಲಿಗೆ ಇವತ್ತಿಗೂ ಅವು ಎಗ್ಗಿಲ್ಲದೇ ನಡೆಯುತ್ತಿವೆ. ಸಂವಿಧಾನ ಬಂದು 75 ವರ್ಷಗಳಾದರೂ ಸಹ ಇದುವರೆಗೂ ಮನುಸ್ಮೃತಿಯ ಪಳೆಯುಳಿಕೆಗಳು ಈ ನೆಲದಲ್ಲಿ ಉಳಿದಿರುವ ಕಾರಣಕ್ಕೆ ಈ ಶೋಷಣೆಗಳು ನಡೆಯುತ್ತಿವೆ. ಭಾರತೀಯ ಸಮಾಜವನ್ನು ಶ್ರೇಣೀಕೃತ ಜಾತಿ, ಉಪಜಾತಿಗಳೆಂದು ವಿಂಗಡಿಸಿ, ದಲಿತ ಸಮುದಾಯದಿಂದ ಅವರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡು ಅವರನ್ನು ಪ್ರಾಣಿಗಿಂತಲೂ ಕಡೆಯಾಗಿ ನಡೆಸಿಕೊಳ್ಳುತ್ತಲೇ ಬಂದಿದೆ. ಈ ನೆಲದಲ್ಲಿ ಸಂವಿಧಾನ ಜಾರಿಯಾದಾಗಿನಿಂದ ನಾವಿನ್ನೂ ಕೊಂಚ ಉಸಿರಾಡುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಪ್ರಜಾಪ್ರಭುತ್ವವನ್ನು ಭಾರತಕ್ಕೆ ಅರ್ಪಿಸಿಕೊಂಡ ಮೇಲೂ ಸಹ ಈ ದೌರ್ಜನ್ಯಗಳು, ದಬ್ಬಾಳಿಕೆಗಳು ನಿಲ್ಲುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಬದಲಾಗಿ ಹಿಂಸೆಯ ಕರಾಳ ಮುಖಗಳು ಒಂದೊಂದಾಗಿ ಅನಾವರಣಗೊಳ್ಳುತ್ತಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹ ಕಾರ್ಯದರ್ಶಿಗಳಾದ ಉಮೇಶ.ಎಚ್, ಬಿ.ರೇಣುಕಮ್ಮ, ತಾಲೂಕು ಮಂಡಳಿ ಸದಸ್ಯರಾದ ರಸೂಲ್, ಜಲೀಲ್, ಮುಖಂಡರಾದ ಷಂಶದ್, ಶಾಹಿನಾ, ಗೌರಮ್ಮ, ಜ್ಯೋತಿ, ಕಾಳಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X