Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ವಿಶ್ವ ಬಾಲಕಾರ್ಮಿಕ ಪದ್ದತಿ...

ವಿಜಯನಗರ | ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ಬಾಲಕಾರ್ಮಿಕತೆಯ ಸಂಪೂರ್ಣ ನಿರ್ಮೂಲನೆಯೇ ದಿನಾಚರಣೆಯ ಉದ್ದೇಶ : ಬಿಇಒ ಶೇಖರಪ್ಪ ಹೊರಪೇಟೆ

ವಾರ್ತಾಭಾರತಿವಾರ್ತಾಭಾರತಿ12 Jun 2025 9:38 PM IST
share
ವಿಜಯನಗರ | ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ(ಹೊಸಪೇಟೆ) : ಬಾಲ ಕಾರ್ಮಿಕ, ಕಿಶೋರ ಕಾರ್ಮಿಕ ಪದ್ದತಿಯನ್ನು ನಾಗರೀಕ ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದಲೇ ವಿಶ್ವದಾದ್ಯಂತ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಹೇಳಿದರು.

ನಗರದ ಚಿತ್ತವಾಡಿಗಿಯಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಕಾನೂನು ಸೇವಾ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲಕಾರ್ಮಿಕರ ಯೋಜನೆ, ತಾಲೂಕು ವಕೀಲರ ಸಂಘ ಮತ್ತು ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಗುರುವಾರ ಮಾತನಾಡಿದರು,

ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಕಾರ್ಮಿಕ ಪದ್ದತಿಗೆ ಬಳಸುವುದರಿಂದ ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿದಂತಾಗಲಿದೆ. ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆದಂತಾಗಲಿದೆ. ಉಚಿತ ಹಾಗೂ ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿಯೊಬ್ಬ ನಾಗರೀಕನ ಅದ್ಯ ಕರ್ತವ್ಯವಾಗಿದೆ. ಎಲ್ಲಾ ಉದ್ಯೋಗ ಮತ್ತು ಉದ್ಯೋಗ ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು, 18 ವರ್ಷದೊಳಗಿರುವ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ(ವಾರೆಂಟ್ ರಹಿತ ಬಂಧಿಸಬಹುದಾದ) ಅಪರಾಧವಾಗಿದೆ. ಸಂಪೂರ್ಣವಾಗಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆಗೊಳಿಸಲು ಕೇವಲ ಸರ್ಕಾರಗಳಿಂದಷ್ಟೇ ಸಾಧ್ಯವಿಲ್ಲ. ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಕಾರ್ಮಿಕ ಅಧಿಕಾರಿ ಸೂರ್ಯಪ್ಪ ದೊಂಬರಾಮಟ್ಟೂರ್ ಅವರು ಮಾತನಾಡಿದರು. ಈ ವೇಳೆ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಕೀಲರಾದ ಶ್ವೇತಾಂಬರಿ, ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಹಾವಲ್ದಾರ್, ದೈಹಿಕ ಶಿಕ್ಷಣಾಧಿಕಾರಿ ಶ್ರೀಕಾಂತ, ಪ್ರಮುಖರಾದ ರುದ್ರಪ್ಪ ಅಕ್ಕಿ, ಲಿಂಗರಾಜ, ಈಶ್ವರ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಮಿಕ ನಿರೀಕ್ಷಕರಾದ ಶಿವಶಂಕರ್ ತಳವಾರ್, ಜಿ.ಬಿ.ಧೂಪದ್ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X