Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಆ.10ರಂದು ರಾಷ್ಟ್ರೀಯ...

Vijayanagara | ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ವಾರ್ತಾಭಾರತಿವಾರ್ತಾಭಾರತಿ8 Aug 2026 6:46 PM IST
share
Vijayanagara | ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ
ಕೂಡ್ಲಿಗಿಯಲ್ಲಿ 69,377 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ

ಕೂಡ್ಲಿಗಿ/ವಿಜಯನಗರ: ಮಕ್ಕಳ ಆರೋಗ್ಯ ರಕ್ಷಣೆಯ ಉದ್ದೇಶದಿಂದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಹಾಗೂ ಮಾಪ್‌ಅಪ್ ದಿನವನ್ನು ಪರಿಣಾಮಕಾರಿಯಾಗಿ ಆಚರಿಸಲು ಕೂಡ್ಲಿಗಿ ತಾಲೂಕು ಆಡಳಿತ ಸಿದ್ಧತೆ ಕೈಗೊಂಡಿದೆ.

ತಹಸೀಲ್ದಾರ್ ನೇತ್ರಾವತಿ ಅವರ ಅಧ್ಯಕ್ಷತೆಯಲ್ಲಿ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಗಸ್ಟ್ 10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಹಾಗೂ ಆಗಸ್ಟ್ 17ರಂದು ಮಾಪ್‌ಅಪ್ ದಿನ ಆಚರಿಸುವ ಕುರಿತು ರೂಪುರೇಷೆ ಅಂತಿಮಗೊಳಿಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರದೀಪ್ ಮಾತನಾಡಿ, 1ರಿಂದ 5 ವರ್ಷದೊಳಗಿನ 19,111 ಮಕ್ಕಳು, 6ರಿಂದ 19 ವರ್ಷದೊಳಗಿನ 49,468 ಮಕ್ಕಳು ಹಾಗೂ ಶಾಲೆಯಿಂದ ಹೊರಗುಳಿದ 798 ಮಕ್ಕಳಿಗೆ ಉಚಿತ ಅಲ್ಬೆಂಡಜೋಲ್ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಅಲ್ಬೆಂಡಜೋಲ್ ಮಾತ್ರೆ ಕರುಳಿನಲ್ಲಿರುವ ಜಂತುಹುಳುಗಳನ್ನು ನಿಯಂತ್ರಿಸುವ ಮೂಲಕ ಮಕ್ಕಳಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗುತ್ತದೆ. ಇದರಿಂದ ಮಕ್ಕಳ ದೈಹಿಕ ಬೆಳವಣಿಗೆ ಹಾಗೂ ಕಲಿಕಾ ಸಾಮರ್ಥ್ಯ ಸುಧಾರಿಸಲು ನೆರವಾಗುತ್ತದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಾಲೂಕು ಪಂಚಾಯಿತಿ, ಪುರಸಭೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾಲೇಜುಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಂತುಹುಳು ಸೋಂಕು ತಡೆಗಟ್ಟಲು ಸ್ವಚ್ಛತೆ ಕಾಪಾಡುವುದು, ಶುದ್ಧ ನೀರು ಕುಡಿಯುವುದು ಹಾಗೂ ಊಟಕ್ಕೂ ಮುನ್ನ ಮತ್ತು ಶೌಚಾಲಯ ಬಳಕೆಯ ನಂತರ ಕೈಗಳನ್ನು ಸರಿಯಾಗಿ ತೊಳೆಯುವ ಅಭ್ಯಾಸ ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಹಾಗೂ ಪೋಷಕರಿಗೆ ಜಾಗೃತಿ ಮೂಡಿಸಲು ಸೂಚಿಸಲಾಯಿತು.

ಆರೋಗ್ಯಕರ ಮಕ್ಕಳೇ ಸಮಾಜದ ಬಲಿಷ್ಠ ಅಡಿಪಾಯವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ವಿತರಿಸಲಾಗುವ ಮಾತ್ರೆಯನ್ನು ತಪ್ಪದೇ ನೀಡುವ ಮೂಲಕ ಜಂತುಹುಳು ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X