Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪಿಂಜಾರ್ ಓಣಿ,...

Vijayanagara | ಪಿಂಜಾರ್ ಓಣಿ, ಕೊಂಡನಾಯಕನಹಳ್ಳಿ ಭಾಗ-2 ಸ್ಲಂ ಘೋಷಣೆಗೆ ಆಗ್ರಹ: ನಗರಸಭೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ18 Aug 2026 6:24 PM IST
share
Vijayanagara | ಪಿಂಜಾರ್ ಓಣಿ, ಕೊಂಡನಾಯಕನಹಳ್ಳಿ ಭಾಗ-2 ಸ್ಲಂ ಘೋಷಣೆಗೆ ಆಗ್ರಹ: ನಗರಸಭೆಗೆ ಮನವಿ

ಹೊಸಪೇಟೆ/ವಿಜಯನಗರ: ನಗರದ ಚಿತ್ತವಾಡಗಿ ವ್ಯಾಪ್ತಿಯ ಪಿಂಜಾರ್ ಓಣಿ ಹಾಗೂ ಕೊಂಡನಾಯಕನಹಳ್ಳಿ ಭಾಗ-2 ಪ್ರದೇಶಗಳನ್ನು ಸ್ಲಂ ಎಂದು ಘೋಷಿಸುವಂತೆ ಹಾಗೂ ನಗರ ಕೇಂದ್ರ ಗ್ರಂಥಾಲಯಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ಸ್ಲಂ ಜನರ ಸಂಘಟನೆ ಕರ್ನಾಟಕ ವಿಜಯನಗರ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಚಿತ್ತವಾಡಗಿಯ ಸರ್ವೆ ನಂಬರ್ 223, 249/1 ಹಾಗೂ ಕೊಂಡನಾಯಕನಹಳ್ಳಿಯ ಸರ್ವೆ ನಂಬರ್ 30ರ ಹಿಸ್ಸಾ-1 ಮತ್ತು 2ರಲ್ಲಿ ಕಳೆದ 40ರಿಂದ 50 ವರ್ಷಗಳಿಂದ ನೂರಾರು ಕುಟುಂಬಗಳು ವಾಸವಾಗಿವೆ. ಈ ಪ್ರದೇಶಗಳು ಸ್ಲಂ ಘೋಷಣೆಗೆ ಅರ್ಹವಾಗಿದ್ದರೂ ಇದುವರೆಗೆ ಅಧಿಕೃತವಾಗಿ ಸ್ಲಂ ಎಂದು ಘೋಷಣೆಯಾಗಿಲ್ಲ ಎಂದು ಸಂಘಟನೆಯ ಪದಾಧಿಕಾರಿಗಳು ಮನವಿಯಲ್ಲಿ ತಿಳಿಸಿದ್ದಾರೆ.

ಸ್ಲಂ ಎಂದು ಘೋಷಣೆಯಾಗದ ಹಿನ್ನೆಲೆಯಲ್ಲಿ ನಿವಾಸಿಗಳಿಗೆ ಹಕ್ಕುಪತ್ರ ಪಡೆಯಲು ಸಾಧ್ಯವಾಗದೆ ಭೂಮಿ ಹಕ್ಕಿನಿಂದ ವಂಚಿತರಾಗಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡು ಆದಷ್ಟು ಬೇಗ ಈ ಪ್ರದೇಶಗಳನ್ನು ಸ್ಲಂ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ‘ಡಾ. ಬಿ.ಆರ್. ಅಂಬೇಡ್ಕರ್ ಗ್ರಂಥಾಲಯ’ ಎಂದು ಮರುನಾಮಕರಣ ಮಾಡುವಂತೆಯೂ ನಗರಸಭೆಗೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್ ಹಾಗೂ ಶಿವಕುಮಾರ್, ಆಗಸ್ಟ್ 25ರಂದು ನಗರಸಭೆಯ ಸಾಮಾನ್ಯ ಸಭೆ ನಡೆಯಲಿದ್ದು, ಎರಡೂ ವಿಷಯಗಳನ್ನು ಸಭೆಯಲ್ಲಿ ಚರ್ಚೆಗೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಶ್ಯಾಮ್ ಚೌದರಿ, ಅಧ್ಯಕ್ಷ ಹೆಚ್. ಶೇಷು, ಉಪಾಧ್ಯಕ್ಷರಾದ ತನ್ವೀರ್ ಅಹ್ಮದ್, ರಾಜಭಕ್ತಿ ಬರಕಾತಿ, ವಿ. ಪರಸಪ್ಪ, ಪ್ರಧಾನ ಕಾರ್ಯದರ್ಶಿ ಎನ್. ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಗುತ್ತಿ ಕೈಲಾಸ್, ಮಹಿಳಾ ಘಟಕದ ಅಧ್ಯಕ್ಷೆ ಹುಲಿಗೆಮ್ಮ, ಉಪಾಧ್ಯಕ್ಷೆ ನೂರ್ ಜಹಾನ್, ಲತಾ ನಾಗವೇಣಿ, ದುರ್ಗಮ್ಮ, ಮಾಬುನಿ, ಮುಖಂಡರಾದ ಶೇಕ್ ಮೆಹಬೂಬ್ ಬಾಷಾ, ಪಾಂಡು ನಾಯಕ್, ಮಹಾಭಾಷಾ, ಹೊನ್ನಪ್ಪ, ಪೀರ್ ಸಾಬ್, ಕಾರ್ತಿಕ್, ಕಾಗಿ ಉಮೇಶ್, ಗವಿಸಿದ್ದ ಸೇರಿದಂತೆ ಯುವ ಘಟಕದ ಭರತ್ ಕುಮಾರ್, ಉಮೇಶ್, ಚಿರಂಜೀವಿ, ಶ್ರೀನಿವಾಸ್, ದ್ವಾರಕೀಶ್, ಜೆ.ಬಿ. ರಘು, ಮುಕ್ಕಣ್ಣ, ಕರಿಯಪ್ಪ, ಮಾರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X