Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಕಾರ್ಖಾನೆಗಳು ಹೆಚ್ಚಿನ ಲಾಭ ಗಳಿಸಿದ್ದರೆ...

ಕಾರ್ಖಾನೆಗಳು ಹೆಚ್ಚಿನ ಲಾಭ ಗಳಿಸಿದ್ದರೆ ರೈತರಿಗೆ ಹೆಚ್ಚು ದರ ನೀಡಲು ಸರಕಾರ ಬದ್ಧ : ಶಿವಾನಂದ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ5 Nov 2025 12:05 AM IST
share
ಕಾರ್ಖಾನೆಗಳು ಹೆಚ್ಚಿನ ಲಾಭ ಗಳಿಸಿದ್ದರೆ ರೈತರಿಗೆ ಹೆಚ್ಚು ದರ ನೀಡಲು ಸರಕಾರ ಬದ್ಧ : ಶಿವಾನಂದ ಪಾಟೀಲ್

ವಿಜಯಪುರ : ಸಕ್ಕರೆ ಕಾರ್ಖಾನೆಗಳು ನಡೆಸುವ ಸಮಗ್ರ ಲಾಭಾಂಶದ ವಿವರ ಹೊಂದಿದ ಬ್ಯಾಲೆನ್ಸ್ ಶೀಟ್ ಸರಕಾರದ ಕೈ ಸೇರಬೇಕು. ಆ ವೇಳೆ ಕಾರ್ಖಾನೆಗಳು ಉಪ ಉತ್ಪನ್ನಗಳಿಂದ ಲಾಭವನ್ನು ಹೆಚ್ಚಿನ ಪ್ರಮಾಣದಲ್ಲಿ ಗಳಿಸಿದರೆ ಅದರ ಅಂಶವನ್ನು ರೈತರಿಗೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುವೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಉತ್ಪನ್ನಗಳಲ್ಲಿ ಕಾರ್ಖಾನೆಗಳು ಹೆಚ್ಚಿನ ಲಾಭ ಗಳಿಸಿದ್ದರೆ ರೈತರಿಗೆ ಇನ್ನಷ್ಟು ಹೆಚ್ಚು ದರವನ್ನು ದೊರಕಿಸುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಬೆಲೆ ನಿರ್ಧಾರ ಎನ್ನುವುದು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪ್ರಕ್ರಿಯೆ, ರಸ್ತೆಯಲ್ಲಿ ಇದರ ಬಗ್ಗೆ ಚರ್ಚೆ ಬೇಡ, ಸರಕಾರ ಕಬ್ಬು ಬೆಳೆಗಾರರ ಪರವಾಗಿಯೇ ಇದೆ ಎಂದರು.

ಈ ಹಿಂದೆ 700 ರೂ. ಪ್ರತಿ ಟನ್ ಬೆಲೆ ಇತ್ತು, ಕಾರ್ಖಾನೆಗಳು ಹೆಚ್ಚಾದ ಪರಿಣಾಮ ಕಬ್ಬಿನ ಬೆಲೆಯೂ ಉತ್ತಮವಾಗಿದೆ, ಬೆಂಬಲ ಬೆಲೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ, ಈ ಹಿಂದೆ ಈ ಪ್ರಯತ್ನ ನಡೆದಾಗ ಯಶಸ್ವಿಯಾಗಲಿಲ್ಲ, ಆದರೆ ಕೇಂದ್ರ ಸರಕಾರ ನಿಗದಿಗೊಳಿಸಿದ ದರವನ್ನು ಶೇ.100ಕ್ಕೆ 100ರಷ್ಟು ಕೊಟ್ಟೇ ಕೊಡಿಸುವೆ. ಕಬ್ಬಿನ ದರ ನಿಗದಿ ಮಾಡುವುದು ಕೇಂದ್ರ ಸರಕಾರದ ನಿರ್ಣಯ, ಬೆಲೆ ನೀಡುವಲ್ಲಿ ಸಕ್ಕರೆ ಕಾರ್ಖಾನೆ ಹಾಗೂ ರೈತರ ಇಬ್ಬರ ಸಮನ್ವಯ ಅಗತ್ಯ ಎಂದು ಹೇಳಿದರು.

ನಿರಾಣಿ ಪತ್ರ ಉಲ್ಲೇಖಿಸಿದ ಸಚಿವ

ಸಕ್ಕರೆ ಕಾರ್ಖಾನೆಗಳಿಗೂ ಅನೇಕ ತೊಂದರೆಗಳಿವೆ. ಸಾಲ ಮುಂತಾದವುಗಳನ್ನು ಮಾಡಿಯೇ ಅವರು ಕಾರ್ಖಾನೆ ಸ್ಥಾಪಿಸಿದ್ದಾರೆ. ಅವರು ಎದುರಿಸುತ್ತಿರುವ ತೊಂದರೆಗಳು ಹಾಗೂ ಕೇಂದ್ರ ಸರಕಾರದ ನೀತಿ ನಿಯಮಾವಳಿಗಳು ಯಾವ ರೀತಿ ಪರಿಷ್ಕರಣೆಯಾಗಬೇಕು ಎಂಬುದರ ಕುರಿತು ಮಾಜಿ ಸಚಿವ ಮುರುಗೇಶ ನಿರಾಣಿ ಅವರೇ ಕೇಂದ್ರ ಸರಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದಾರೆ. ಸಕ್ಕರೆ ರಫ್ತು ನಿಂತು ಹೋಗಿದೆ, ಇಥೆನಾಲ್ ಉತ್ಪಾದನೆ ಕಡಿತಗೊಳಿಸಿರುವುದು ಸೇರಿದಂತೆ ಅನೇಕ ಅಂಶಗಳನ್ನು ನಿರಾಣಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸರಕಾರ ಸಕ್ಕರೆ ಕಾರ್ಖಾನೆಗಳ ಲಾಭಾಂಶದ ಬಗ್ಗೆ ಯೋಚಿಸದೇ ರೈತರ ಬಗ್ಗೆಯೇ ಯೋಚಿಸುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X