Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಸಂಘ ಪರಿವಾರಕ್ಕೆ ಮುಸ್ಲಿಮರು ಟಾರ್ಗೆಟ್...

ಸಂಘ ಪರಿವಾರಕ್ಕೆ ಮುಸ್ಲಿಮರು ಟಾರ್ಗೆಟ್ ಅಲ್ಲ, ದಲಿತರೇ ಮೂಲ ಟಾರ್ಗೆಟ್ : ಅಹಿಂದ ಮುಖಂಡ ಎಸ್.ಎಂ.ಪಾಟೀಲ

ವಾರ್ತಾಭಾರತಿವಾರ್ತಾಭಾರತಿ14 Oct 2025 2:54 PM IST
share
ಸಂಘ ಪರಿವಾರಕ್ಕೆ ಮುಸ್ಲಿಮರು ಟಾರ್ಗೆಟ್ ಅಲ್ಲ, ದಲಿತರೇ ಮೂಲ ಟಾರ್ಗೆಟ್ : ಅಹಿಂದ ಮುಖಂಡ ಎಸ್.ಎಂ.ಪಾಟೀಲ

ವಿಜಯಪುರ : ಸಂಘ ಪರಿವಾರಕ್ಕೆ ಮುಸ್ಲಿಮರು ಟಾರ್ಗೆಟ್ ಅಲ್ಲ, ದಲಿತರೇ ಮೂಲ ಟಾರ್ಗೆಟ್, ದಲಿತರನ್ನು ದಮನ ಮಾಡುವ ವ್ಯವಸ್ಥಿತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣಿಹಾರ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಪರಿವಾರ, ಸಂಘದ ಸನಾತನವಾದಿಗಳಿಗೆ ಸಮಾನತೆ ಬೇಕಾಗಿಲ್ಲ, ದಲಿತರಿಗೆ ಸಮಾನತೆ ಕೊಡುವುದಾದರೆ ಸ್ವಾತಂತ್ರ‍್ಯವೇ ಬೇಡ ಎಂದು ಪ್ರಮುಖರೇ ಬ್ರಿಟಿಷರಿಗೆ ಹೇಳಿದ್ದರು. ಈ ಒಂದು ಅಂಶದ ಮೇಲೆಯೇ ಸಂಘ ಪರಿವಾರಕ್ಕೆ ದಲಿತರ ಶ್ರೇಯೋಭಿವೃದ್ಧಿ ಬೇಕಾಗಿಲ್ಲ ಎಂದು ತೋರುತ್ತದೆ ಎಂದು ದೂರಿದರು.

ನಾವು ಸೇರಿದಂತೆ ದೇಶ ವಾಸಿಗಳೆಲ್ಲರೂ ಸನಾತನಿಗಳೇ, ನಾನು ಸಹ ಸನಾತನಿಯೇ, ಆದರೆ ಸಂಘ ಪರಿವಾರದ ನಕಲಿ ಸನಾತನವಾದಿ ನಾನಲ್ಲ, ಸನಾತನದ ನೈಜ ಅರ್ಥವನ್ನೇ ಸಂಘ ಪರಿವಾರ ಹಾಳು ಮಾಡುತ್ತಿದೆ, ಪಥಸಂಚಲನೆಯಿಂದ ದೇಶಕ್ಕೆ ಏನು ಪ್ರಯೋಜನ, ಲಾಠಿ ಹಿಡಿಯುವುದು ಎಂದರೆ ಏನು ಎಂದು ಪ್ರಶ್ನಿಸಿದರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಷೂ ಎಸೆದ ಪ್ರಕರಣ ಅತ್ಯಂತ ನೋವು ತರಿಸಿದೆ, ಇದನ್ನು ಖಂಡಿಸಿ ಇದೇ ದಿ.16 ರಂದು ವಿಜಯಪುರ ಬಂದ್ ಕರೆ ನೀಡಲಾಗಿದೆ, ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸಿ, ಸಂವಿಧಾನ ಮೇಲೆ ವಿಶ್ವಾಸವಿದೆಯೋ ಅವರೆಲ್ಲರೂ ಒಗ್ಗೂಡಬೇಕು ಎಂದರು.

ಸಂಘ ಪರಿವಾರ ನಿಷೇಧಿಸುವ ತಾಕತ್ತು ಸರ್ಕಾರಕ್ಕೆ ಇದೆ, ಆದರೆ ಇದು ಸಮಯವಲ್ಲ, ಈ ಹಿಂದೆಯೂ ಅನೇಕ ಬಾರಿ ಸಂಘ ಪರಿವಾರ ಚಟುವಟಿಕೆಗಳನ್ನು ನಿಷೇಧಿಸಲಾಗಿತ್ತು ಎಂದರು. ತ್ರಿವರ್ಣ ಧ್ವಜಕ್ಕೂ ಸಹ ಸಂಘ ಪರಿವಾರ ಗೌರವ ನೀಡುವುದಿಲ್ಲ, ಸಂಘದ ಆಡಿಟ್ ಸಹ ನಡೆಯುವುದಿಲ್ಲ, ನಮ್ಮ ಶತ್ರು ರಾಪ್ಟ್ರ ಪಾಕ್ ಪರ ಬೇಹುಗಾರಿಕೆ ನಡೆಸುವಲ್ಲಿ ಅನೇಕ ಸಂಘ ಪರಿವಾರದವರು ಭಾಗಿಯಾಗಿದ್ದು, ಸಹ ಬೆಳಕಿಗೆ ಬಂದಿದೆ ಎಂದರು.

ಹೋರಾಟಗಾರ ಜಿ.ಎಸ್. ಪಾಟೀಲ ಮಾತನಾಡಿ, ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಮೇಲೆ ನಡೆದಿರುವ ಶೂ ದಾಳಿಯನ್ನು ಪ್ರತಿಯೊಬ್ಬರು ಖಂಡಿಸಬೇಕು, ಇದು ಬಹುತ್ವ ಸಂಸ್ಕೃತಿಯ ಮೇಲೆ ನಡೆದ ದಾಳಿಯಾಗಿದೆ, ಪಕ್ಷ ಬೇಧ ಮರೆತು ಬಂದ್ ಗೆ ಬೆಂಬಲಿಸಬೇಕು ಎಂದು ಕೋರಿದರು.

ಹೋರಾಟಗಾರ ಪ್ರಭುಗೌಡ ಪಾಟೀಲ ಮಾತನಾಡಿ, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಹೀಗೆ ಎಲ್ಲ ಪಕ್ಷಗಳ ಪ್ರಮುಖರಿಗೂ ಭೇಟಿ ಮಾಡಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕೋರಲಾಗಿದೆ ಎಂದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ಎ.ಎಸ್. ಪಾಟೀಲ, ಬಸನಗೌಡ ಹರನಾಳ, ಡಾ.ರವಿಕುಮಾರ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X