ವಿಜಯಪುರ: ಸಾರಿಗೆ ಬಸ್ ಹರಿದು ಎರಡು ವರ್ಷದ ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಕುಮಟಗಿ ಬಸ್ ಸ್ಟಾಪ್ ಬಳಿ ನಡೆದಿದೆ.ರಾಘವೇಂದ್ರ ತಳವಾರ (2) ಮೃತ ಬಾಲಕ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.
ವಿಜಯಪುರ: ಸಾರಿಗೆ ಬಸ್ ಹರಿದು ಎರಡು ವರ್ಷದ ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಕುಮಟಗಿ ಬಸ್ ಸ್ಟಾಪ್ ಬಳಿ ನಡೆದಿದೆ.ರಾಘವೇಂದ್ರ ತಳವಾರ (2) ಮೃತ ಬಾಲಕ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.