Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರ: ರೇಂಜರ್ ಸ್ವಿಂಗ್...

ವಿಜಯಪುರ: ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು

ಕಳಪೆ ಸೇಫ್ಟಿ ಸೀಟ್ ಬೆಲ್ಟ್ ಕಾರಣ ಅವಘಡ: ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ23 Oct 2024 11:27 AM IST
share
ವಿಜಯಪುರ: ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು

ವಿಜಯಪುರ: ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ.

ನಿಖಿತಾ ಅರವಿಂದ ಬಿರಾದಾರ (21) ಮೃತಪಟ್ಟ ಯುವತಿ. ಎರಡು ದಿನಗಳ ಹಿಂದೆ ಸಂಭವಿಸಿರುವ ಈ ದುರಂತ ಘಟನೆಯ ವೀಡಿಯೊ ಸ್ಥಳದಲ್ಲಿದ್ದ ಕೆಲವರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಆ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳುಸುವಂತಿದೆ.

ಇಲ್ಲಿನ ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ಚಾಲನೆಗೊಂಡ ವೇಳೆ ನಿಖಿತಾ ಅವರಿಗೆ ಹಾಕಿದ್ದ ಸೇಫ್ಟಿ ಬೆಲ್ಟ್ ಸಡಿಲಗೊಂಡಿರುವುದು ಅರಿವಿಗೆ ಬಂದಿದೆ. ತೊಟ್ಟಿಲು ತಲೆ ಕೆಳಗಾಗಿ ತೂಗುತ್ತಿರುವಾಗಲೇ ನಿಖಿತಾ ಭಯದಿಂದ ಚೀರಾಡಿದ್ದಾರೆ.

ಈ ವೇಳೆ, ನಿಖಿತಾರ ತಾಯಿ ಗೀತಾ ಕೂಡ ರೇಂಜರ್ ಸ್ವಿಂಗ್ ಯಂತ್ರ ನಿಲ್ಲಿಸುವಂತೆ ಆಪರೇಟರ್ ಬಳಿ ಒತ್ತಾಯಿಸಿದ್ದಾರೆ. ಆದರೆ ಆಪರೇಟರ್ ರೇಂಜರ್ ಸ್ವಿಂಗ್ ನಿಲ್ಲಿಸಿಲ್ಲ ಎನ್ನಲಾಗಿದೆ. ಅಷ್ಟರಲ್ಲಿ ನಿಖಿತಾ ತೊಟ್ಟಿನಿಂದ ಕೆಳಗೆ ಬಿದ್ದಿದ್ದಾರೆ.

ಕೆಳಗಡೆ ಬಿದ್ದ ರಭಸಕ್ಕೆ ನಿಖಿತಾ ರ ತಲೆ ಮತ್ತು ಕಾಲುಗಳಿಗೆ ತೀವ್ರ ಗಾಯಗಳಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಖಿತಾ ಅದೇ ದಿನ ಕೊನೆಯುಸಿರೆಳೆದಿದ್ದರು. ಕಳಪೆ ಸೇಫ್ಟಿ ಬೆಲ್ಟ್ ಕಾರಣದಿಂದಲೇ ಈ ದುರಂತ ನಡೆದಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಇಬ್ಬರು ಬಂಧನ: ಈ ಘಟನೆ ಸಂಬಂಧ ಫಿಶ್ ಟನಲ್ ಎಕ್ಸ್ಪೋ ಮ್ಯಾನೇಜನ್, ಆಪರೇಟರ್ಸ್ ಹಾಗೂ ಇತರರ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಪರೇಟರ್ ಮತ್ತು ಕ್ಯಾಶಿಯರ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜತೆಗೆ ಮ್ಯಾನೇಜರ್ ರಮೇಶ ಬಾಬು ಎಂಬಾತನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X