Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪತ್ರಿಕಾಧರ್ಮ ಎತ್ತಿ ಹಿಡಿದ ಪತ್ರಿಕೆ

ಪತ್ರಿಕಾಧರ್ಮ ಎತ್ತಿ ಹಿಡಿದ ಪತ್ರಿಕೆ

ಡಾ. ನಿರಂಜನಾರಾಧ್ಯ ವಿ.ಪಿ.ಡಾ. ನಿರಂಜನಾರಾಧ್ಯ ವಿ.ಪಿ.31 Aug 2023 2:33 PM IST
share
ಪತ್ರಿಕಾಧರ್ಮ ಎತ್ತಿ ಹಿಡಿದ ಪತ್ರಿಕೆ

‘ವಾರ್ತಾಭಾರತಿ’ಗೆ 21ರ ಸಂಭ್ರಮ. ಹೆಸರಲ್ಲಿಯೇ ಇರುವಂತೆ, ‘ವಾರ್ತಾಭಾರತಿ’ ಜನದನಿಯ ಸಾರಥಿ. ಜನರ, ಅದರಲ್ಲೂ ಶೋಷಿತರ ಹಾಗೂ ಧ್ವನಿ ಇಲ್ಲದವರ ಧ್ವನಿಯಾಗಿ 20 ವರ್ಷಗಳನ್ನು ಮುಗಿಸಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ.

ಯಾರ ಹಂಗಿಗೂ ಒಳಗಾಗದೆ, ಪೇಯ್ಡ್ ಮಾಧ್ಯಮ ಎಂಬ ಅಪಖ್ಯಾತಿಗೆ ತುತ್ತಾಗದೆ ವಸ್ತುನಿಷ್ಠವಾಗಿ ಸುದ್ದಿ ನೀಡುವ ಮೂಲಕ ತನ್ನ ಅನನ್ಯತೆಯನ್ನು ‘ವಾರ್ತಾಭಾರತಿ’ ಉಳಿಸಿಕೊಂಡಿದೆ. ಪತ್ರಿಕೆ ಎಷ್ಟು ಮಾರಾಟವಾಗುತ್ತದೆ ಎನ್ನುವುದಕ್ಕಿಂತಲೂ, ಪತ್ರಿಕೆ ಯಾವ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ ಮತ್ತು ಯಾರ ಪರವಾಗಿ ನಿಲ್ಲುತ್ತದೆ ಎಂಬುದು ಮುಖ್ಯ.

ಪ್ರಾರಂಭದಿಂದಲೂ ಪತ್ರಿಕೆಯ ಓದುಗನಾಗಿ ಓದಿದ್ದೇನೆ, ಬರೆದಿದ್ದೇನೆ ಮತ್ತು ಪತ್ರಿಕೆಯಲ್ಲಿ ಬಂದದ್ದನ್ನು ಬೇರೆಯವರಿಗೆ ಮುಟ್ಟಿಸಿದ್ದೇನೆ. ಸಮಾನತೆ ಸಾಮಾಜಿಕ ನ್ಯಾಯದ ನೆಲೆಯಲ್ಲಿ ಜಾತಿ ಧರ್ಮದ ಹಂಗಿಲ್ಲದೆ ವಸ್ತುನಿಷ್ಠವಾಗಿ ಪತ್ರಿಕಾ ಧರ್ಮವನ್ನು ಎತ್ತಿ ಹಿಡಿಯುವಲ್ಲಿ ‘ವಾರ್ತಾಭಾರತಿ’ ಮುಂಚೂಣಿಯಲ್ಲಿದೆ.

ಪತ್ರಿಕೆಗೆ 20 ತುಂಬಿದ ಈ ಸಂದರ್ಭದಲ್ಲಿ ಪತ್ರಿಕೆಯು ಈ ಎತ್ತರಕ್ಕೆ ಬೆಳೆಯಲು ಕಾರಣರಾದ ಸಂಸ್ಥಾಪಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರಿಗೂ, ಹಿಂದಿನ ಹಾಗೂ ಈಗಿನ ಸಿಬ್ಬಂದಿಯ ತ್ಯಾಗ, ಪ್ರಾಮಾಣಿಕತೆ ಮತ್ತು ಬದ್ಧತೆಯ ಸೇವೆಯನ್ನು ಶ್ಲಾಘಿಸುತ್ತಾ, 21 ವರ್ಷಕ್ಕೆ ಕಾಲಿರಿಸಿದ ಪತ್ರಿಕೆಗೆ ತುಂಬು ಹೃದಯದಿಂದ ಅಭಿನಂದಿಸುತ್ತೇನೆ. ಮುಂಬರುವ ದಿನಗಳಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಲೆಂದು ಹಾರೈಸುತ್ತೇನೆ.

share
ಡಾ. ನಿರಂಜನಾರಾಧ್ಯ ವಿ.ಪಿ.
ಡಾ. ನಿರಂಜನಾರಾಧ್ಯ ವಿ.ಪಿ.
Next Story
X