Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹಲವು ಕಾಯಿಲೆಗಳಿಗೆ ದಿವ್ಯೌಷಧ ಚಕ್ಕೋತ

ಹಲವು ಕಾಯಿಲೆಗಳಿಗೆ ದಿವ್ಯೌಷಧ ಚಕ್ಕೋತ

ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ಸೊರಗಿದ ಬೆಳೆಗಾರರು

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.16 Sept 2024 3:32 PM IST
share
ಹಲವು ಕಾಯಿಲೆಗಳಿಗೆ ದಿವ್ಯೌಷಧ ಚಕ್ಕೋತ

ಹೊಸಕೋಟೆ: ಚಕ್ಕೋತ ಅನೇಕ ರೋಗಗಳಿಗೆ ರಾಮಬಾಣ ಎಂದು ಹೇಳಲಾಗುತ್ತದೆ. ಹಲವು ವರ್ಷಗಳ ಹಿಂದೆ ಈ ಹಣ್ಣನ್ನು ತಾವರೆಕೆರೆ ಗ್ರಾಮ ಪಂಚಾಯತ್ನ ಕಾಳಪ್ಪನಹಳ್ಳಿ ಗ್ರಾಮದಲ್ಲಿ ಬೆಳೆದು ತಾವರೆಕೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ರಾಶಿ ಹಾಕಿ ಮಾರಾಟ ಮಾಡುತ್ತಿದ್ದರು.

ಸುಲಿದ ಕೆಂಪಾದ ಹಣ್ಣನ್ನು ಕಂಡ ತಕ್ಷಣ ಜನರ ಬಾಯಲ್ಲಿ ನೀರು ಬರುತ್ತಿತ್ತು. ಬೆಳೆದ ಬೆಳೆಗಾರರು ನೇರವಾಗಿ ಹಣ್ಣು ಕಿತ್ತು ತಂದು ಸ್ವತಃ ಅವರೇ ಮಾರಾಟ ಮಾಡುತ್ತಿದ್ದರು. ಕಾಲ ಕ್ರಮೇಣ ಮಾರುಕಟ್ಟೆ ಸಮಸ್ಯೆಯಿಂದ ಹೆಚ್ಚಿನ ರೈತರು ಈ ಹಣ್ಣನ್ನು ಬೆಳೆಯುವುದನ್ನು ಕೈ ಬಿಟ್ಟರು.

ಚಕ್ಕೋತ ಹಣ್ಣು ಕ್ಯಾನ್ಸರ್ ವಿರುದ್ಧ ಹೋರಾಡಿ ರಕ್ತ ಪರಿಚಲನೆ ಸರಿಪಡಿಸುವ ಔಷಧೀಯ ಗುಣವಿದೆ. ಹೃದಯದ ಸ್ನಾಯುಗಳಿಗೆ ಬಲ ನೀಡುವ ಶಕ್ತಿಯಿದೆ. ಗ್ಯಾಸ್ಟ್ರಬಲ್ ಕಾಯಿಲೆಗೆ ಇದು ಉತ್ತಮ. ಈ ಹಣ್ಣು ಸಿಹಿಯ ಜೊತೆಗೆ ಹುಳಿ ಹೊಂದಿರುವ ಕಾರಣ ಹಣ್ಣು ತಿನ್ನುವುದರಿಂದ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ದಿನ ನಿತ್ಯ ತಿನ್ನುವುದರಿಂದ ಮೂತ್ರನಾಳದ ಸೋಂಕನ್ನು ತಡೆಯಬಹುದು. ಇದರಲ್ಲಿ ವಿಟಮಿನ್ ‘ಸಿ’ ಅಧಿಕವಾಗಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಪ್ರಸಕ್ತ ದಿನಗಳಲ್ಲಿ ಕಾಳಪ್ಪನಹಳ್ಳಿ ಗ್ರಾಮದ ರೈತರು ಚಕ್ಕೋತ ಬೆಳೆದಿದ್ದು, ಇದರಲ್ಲಿ ಅಪರೂಪಕ್ಕೆ ಫಸಲು ಕಂಡು ಬರುತ್ತದೆ. ಹಣ್ಣಿನ ಬೆಳೆ ಬಹುತೇಕ ಅಳಿವಿನಂಚಿಗೆ ಸರಿದಿದೆ.

ಚಕ್ಕೋತ ಹಣ್ಣಿಗೆ ಬೇಡಿಕೆಯಿದ್ದರೂ ಸೂಕ್ತ ಮಾರುಕಟ್ಟೆಯ ಕೊರತೆ ಇದೆ. ಸರಕಾರದ ಅಧಿಕಾರಿಗಳು ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ಸರಕಾರದಿಂದ ಬೆಳೆಗೆ ಪೋತ್ಸಾಹ ಸಿಗುವಂತೆ ಮಾಡಿದರೆ ಅಳಿವಿನಂಚಿನ ಲ್ಲಿರುವ ಚಿಕ್ಕೋತ ಬೆಳೆಯಲು ರೈತರಿಗೆ ಅನುಕೂಲವಾಗುತ್ತದೆ ಎಂದು ರೈತ ಕಾಳಪ್ಪನಹಳ್ಳಿ ಮಾರ್ಕಂಡಪ್ಪ ಹೇಳುತ್ತಾರೆ.

ನರೇಗಾದಲ್ಲಿ ಉತ್ತೇಜಿಸಿ

ಚಕ್ಕೋತ ಬೆಳೆಯಲು ಸರಕಾರ ನರೇಗಾದಲ್ಲಿ ಉತ್ತೇಜನ ನೀಡಬೇಕು. ರೈತರು ಅವರವರ ತೋಟದ ಬದುಗಳ ಪಕ್ಕದಲ್ಲಿ ಮರಗಳನ್ನು ನೆಟ್ಟು ಬೆಳೆಸಲು ಆಯಾ ಗ್ರಾಪಂ ಅಧಿಕಾರಿಗಳು ಪ್ರೋತ್ಸಾಹ ನೀಡಿ ಅಳಿವಿನಂಚಿನಲ್ಲಿರುವ ಚಕ್ಕೋತ ಮರಗಳು ಬೆಳೆಯಲು ಅನುಕೂಲ ಮಾಡಿಕೊಡಬೇಕೆಂದು ಗ್ರಾಹಕ ಮುನೇಂದ್ರ ಹೇಳುತ್ತಾರೆ.

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X