Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಣಬೆ ಬೇಸಾಯದಲ್ಲೂ ಸೈ ಎನಿಸಿಕೊಂಡ...

ಅಣಬೆ ಬೇಸಾಯದಲ್ಲೂ ಸೈ ಎನಿಸಿಕೊಂಡ ಇಂಜಿನಿಯರ್ ಸುಹಾಸ್

ಕುಂಟನಹಳ್ಳಿ ಮಲ್ಲೇಶಕುಂಟನಹಳ್ಳಿ ಮಲ್ಲೇಶ10 Nov 2025 10:46 AM IST
share
ಅಣಬೆ ಬೇಸಾಯದಲ್ಲೂ ಸೈ ಎನಿಸಿಕೊಂಡ ಇಂಜಿನಿಯರ್ ಸುಹಾಸ್

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಇಂಜಿನಿಯರ್ ಪದವೀಧರ ಎಂ.ಎಸ್.ಸುಹಾಸ್‌ಗೌಡ ಎರಡು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಜತೆಗೆ, ಅಣಬೆ

ಬೇಸಾಯದಲ್ಲಿ ಸಾಧನೆ ಮಾಡುವ ಮೂಲಕ ಇತರ ಯುವಜನರಿಗೆ ಸ್ಫೂರ್ತಿಯಾಗಿದ್ದಾರೆ.

ಸುಹಾಸ್‌ಗೌಡ ಪ್ರಕಾರ ವಾರ್ಷಿಕ ಸುಮಾರು 7 ಲಕ್ಷ ರೂ.ವರೆಗೆ ಹಣ ಸಂಪಾದನೆಯಾಗುತ್ತಿದೆ.

ಖಾಸಗಿ ಸಕ್ಕರೆ ಕಾರ್ಖಾನೆಯೊಂದರ ನಿವೃತ್ತ ನೌಕರ ಎಂ.ಎಚ್. ಶ್ರೀನಿವಾಸ್ ಅವರ ಪುತ್ರ ಸುಹಾಸ್‌ಗೌಡ, ಸಿವಿಲ್ ಇಂಜಿನಿಯರಿಂಗ್ ಪದವೀಧರ. ನೆಟ್‌ವರ್ಕ್ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಾ, ಜೊತೆಗೆ ಕೃಷಿಯಲ್ಲೂ ಯಶಸ್ವಿಯಾಗಿದ್ದಾರೆ. ಯುವಕನಿಗೆ ತಂದೆ ಶ್ರೀನಿವಾಸ್ ಸೇರಿದಂತೆ

ಕುಟುಂಬದವರು ನೆರವಾಗುತ್ತಿದ್ದಾರೆ.

250 ಬಾಳೆ, 300 ಅಡಿಕೆ, 500 ತೆಂಗಿನ ಮರಗಳನ್ನು ಬೆಳೆದಿದ್ದಾರೆ. 50 ನಾಟಿ ಕೋಳಿಗಳು, 25 ಮೇಕೆಗಳನ್ನು ಸಾಕುತ್ತಿದ್ದಾರೆ. ಮನೆಗೆ ಬೇಕಾದ ಸೊಪ್ಪು, ತರಕಾರಿ ಬೆಳೆದುಕೊಳ್ಳುತ್ತಿದ್ದಾರೆ. ಇದೀಗ ಎರಡು ವರ್ಷದಿಂದ ಕೃಷಿ ಜತೆಗೆ 20 ಗುಂಟೆ(ಅರ್ಧ ಎಕರೆ) ಖುಷ್ಕಿ ಜಮೀನಿನಲ್ಲಿ ವೈಜ್ಞಾನಿಕ ರೀತಿಯಲ್ಲಿ ಅಣಬೆ ಬೆಳೆಯುತ್ತಿದ್ದು, ಅದಕ್ಕೆ ಉದ್ಯಮ ರೂಪಕೊಡುವ ಸಿದ್ಧತೆ ನಡೆದಿದೆ.

ಮದ್ದೂರು-ಕೊಪ್ಪ ಮುಖ್ಯರಸ್ತೆಯ ತನ್ನ ಗ್ರಾಮದ ಬಳಿಯಿರುವ ನಿಲುವಾಗಿಲು ಗ್ರಾಮದ ಗೇಟ್ ಸಮೀಪದ ಭೂಮಿಯಲ್ಲಿ ಅಣಬೆ ಬೆಳೆಯುತ್ತಾರೆ. ಬಟನ್ ಮತ್ತು ಆಯ್‌ಸ್ಟರ್ ಎರಡು ಬಗೆಯ ಅಣಬೆ ಬೆಳೆಯುತ್ತಾರೆ. ಯಾವುದೇ ರಾಸಾಯನಿಕ ಬಳಸದೆ ಸಾವಯವ ಪದ್ಧತಿ ಅಳವಡಿಸಿಕೊಂಡಿದ್ದಾರೆ. ಸ್ಥಳದಲ್ಲೇ ಸಾರ್ವಜನಿಕರಿಗೆ ತಾಜಾ ಅಣಬೆ ಮಾರಾಟ ಮಾಡುತ್ತಿದ್ದಾರೆ. ಬೆಂಗಳೂರು, ಚೆನ್ನೈ, ಹೈದರಾಬಾದ್‌ನ ಹಲವು ಕಡೆ ಮಾರಾಟ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೌಲ್ಯವರ್ಧನೆಗೆ ಸಿದ್ಧತೆ: ಹೆಚ್ಚಾಗಿ ಬೆಳೆದ ಅಣಬೆಯನ್ನು ಮೌಲ್ಯವರ್ಧಿತ ಪದಾರ್ಥಗಳ ಮೂಲಕ ಅಂದರೆ, ಒಣಗಿಸಿ ಪುಡಿ ಮಾಡುವುದು, ಉಪ್ಪಿನ ಕಾಯಿ, ಇತರ ಪದಾರ್ಥಗಳನ್ನು ತಯಾರಿಸಲು ತಯಾರಿ ನಡೆಸಿದ್ದು, ಇದಕ್ಕಾಗಿ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಯೋಜನೆಯಡಿ ಸೇರಿದಂತೆ ರಾಜ್ಯ ಸರಕಾರದಿಂದ ಯೋಜನೆಗಳಿಂದ ದೊರೆಯುವ ಸಾಲ ಸಾಲಸೌಲಭ್ಯದಿಂದ ಸಂಸ್ಕರಣ ಘಟಕ ಸ್ಥಾಪಿಸಲು ಸುಹಾಸ್‌ಗೌಡ ಯೋಜನೆ ರೂಪಿಸಿಕೊಂಡಿದ್ದಾರೆ.




ನೆಟ್‌ವರ್ಕ್ ಕ್ಷೇತ್ರದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಜತೆಗೆ, ಕುಟುಂಬದವರ ಕೃಷಿಯನ್ನೂ ಮುಂದುವರಿಸುತ್ತಿದ್ದೇನೆ. ಇದರಲ್ಲಿ ಖುಷಿ ಇದೆ. ಅಣಬೆ ಅತ್ಯಂತ ಪೌಷ್ಠಿಕಾಂಶವುಳ್ಳ ಬೆಳೆ. ಇದಕ್ಕೆ ಇತ್ತೀಚೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಜನರಿಗೆ ರಾಸಾಯನಿಕ ಮುಕ್ತ ಅಣಬೆ ದೊರೆಯುವಂತೆ ಮಾಡುವ ಉದ್ದೇಶದಿಂದ ಅಣಬೆ ಬೇಸಾಯ ಆರಂಭಿಸಿದ್ದೇನೆ. ರೈತರು, ಮುಖ್ಯವಾಗಿ ಯುವಕರು ಅಣಬೆ ಕೃಷಿಯನ್ನು ಕೈಗೊಂಡು ಆರ್ಥಿಕವಾಗಿ ಸ್ವಾಲಂಬಿಗಳಾಗಬೇಕೆಂಬುದು ನನ್ನ ಆಶಯವಾಗಿದೆ.

-ಸುಹಾಸ್‌ಗೌಡ, ಪ್ರಗತಿಪರ ಕೃಷಿಕ

share
ಕುಂಟನಹಳ್ಳಿ ಮಲ್ಲೇಶ
ಕುಂಟನಹಳ್ಳಿ ಮಲ್ಲೇಶ
Next Story
X