Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲಕ್ಷಾಂತರ ಜನರ ಖಾತೆಗಳನ್ನು 24 ಗಂಟೆಗಳ...

ಲಕ್ಷಾಂತರ ಜನರ ಖಾತೆಗಳನ್ನು 24 ಗಂಟೆಗಳ ಕಾಲ ‘ಪರಿಶೀಲನೆ’ಯಲ್ಲಿಟ್ಟ WhatsApp !

ವಾರ್ತಾಭಾರತಿವಾರ್ತಾಭಾರತಿ4 Aug 2026 5:38 PM IST
share
ಲಕ್ಷಾಂತರ ಜನರ ಖಾತೆಗಳನ್ನು 24 ಗಂಟೆಗಳ ಕಾಲ ‘ಪರಿಶೀಲನೆ’ಯಲ್ಲಿಟ್ಟ WhatsApp !

ಸಂದೇಶ ಅಪ್ಲಿಕೇಶನ್ ಆಗಿರುವ ವಾಟ್ಸ್ಆಪ್ ಸೋಮವಾರ ಭಾರತೀಯರ ಖಾತೆಗಳು ಸೇರಿದಂತೆ ಬಹು ಖಾತೆಗಳನ್ನು 24 ಗಂಟೆಗಳ ಕಾಲ “ಪರಿಶೀಲನೆಯಲ್ಲಿದೆ” (under review) ಎಂದು ಹೇಳಿದೆ. ಅಪ್ಲಿಕೇಶನ್ ಗೆ ಸಂಬಂಧಿಸಿದ ಎಲ್ಲಾ ಫೀಚರ್ ಗಳನ್ನು ನಿರ್ಬಂಧಿಸಿದೆ ಮತ್ತು ಅನೇಕ ಬಳಕೆದಾರರು ಸಾಮಾಜಿಕ ಮಾಧ್ಯಮಗಳಲ್ಲಿ ಸಮಸ್ಯೆಯ ಬಗ್ಗೆ ತಿಳಿಸಿದ್ದಾರೆ.

View this post on Instagram

A post shared by KAINOORAN MASALAS, RESIN ART & JAIPURI VIBES (@_kainooran_)

“ನಮ್ಮ ಸೇವೆಯನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುವವರಿಗಿಂತ ಸದಾ ಮುಂದೆ ಇರಲು ಮತ್ತು ಇತರ ಬಳಕೆದಾರರನ್ನು ಸುರಕ್ಷಿತವಾಗಿರಿಸಲು ಖಾತೆಗಳನ್ನು ನಿಷೇಧಿಸಲು ನಾವು ಯಾವಾಗಲೂ ಕೆಲಸ ಮಾಡುತ್ತಿರುತ್ತೇವೆ. ಕೆಲವೊಮ್ಮೆ ತಪ್ಪಾದರೆ ತಕ್ಷಣ ಸರಿಪಡಿಸಲು ಪ್ರಯತ್ನಿಸುತ್ತೇವೆ” ಎಂದು ವಾಟ್ಸ್ಆಪ್ ವಕ್ತಾರರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಮೆಟಾದಿಂದ ಪೂರ್ವಸೂಚನೆಯಿಲ್ಲದೆ ಖಾತೆ ಬ್ಲಾಕ್ ಆಗಿರುವ ಬಗ್ಗೆ ಬಳಕೆದಾರರು ಸೋಮವಾರ ರಾತ್ರಿ 8 ಗಂಟೆಯಿಂದ ವರದಿ ಮಾಡಲು ಆರಂಭಿಸಿದ್ದರು.

ಅಪ್ಲಿಕೇಶನ್ ತೆರೆಯುವಾಗ ಪರದೆಯ ಮೇಲೆ “ಖಾತೆ ಪರಿಶೀಲನೆಯಲ್ಲಿದೆ. ವಿನಂತಿಸಲಾದ ದಿನಾಂಕ: 3 ಆಗಸ್ಟ್ 2026. ನಿಮ್ಮ ಖಾತೆ ಚಟುವಟಿಕೆ ಮತ್ತು ಸಾಧನದ ಮಾಹಿತಿಯು ನಮ್ಮ ಸೇವಾ ನಿಯಮಗಳನ್ನು ಅನುಸರಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲು ಪರಿಶೀಲಿಸಲಾಗುತ್ತಿದೆ. ಫಲಿತಾಂಶವನ್ನು ಸಾಮಾನ್ಯವಾಗಿ 24 ಗಂಟೆಗಳ ಒಳಗೆ ನಾವು ನಿಮಗೆ ತಿಳಿಸುತ್ತೇವೆ” ಎನ್ನುವ ಸಂದೇಶ ಬರುತ್ತಿದೆ ಎಂದು ಬಳಕೆದಾರರು ತಿಳಿಸಿದ್ದಾರೆ.

ಈ ಟಿಪ್ಪಣಿಗಳ ಕೆಳಗೆ ಖಾತೆ ಸಮಸ್ಯೆಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅಪ್ಲಿಕೇಶನ್ ಒಂದು ಆಯ್ಕೆಯನ್ನು ಒದಗಿಸುತ್ತದೆ. ಅದರಲ್ಲಿ, “ವಾಟ್ಸ್ಆಪ್ ಅನ್ನು ಜವಾಬ್ದಾರಿಯುತವಾಗಿ ಹೇಗೆ ಬಳಸುವುದು. ಮಾರ್ಗದರ್ಶನ ನೋಡಿ” ಎನ್ನುವ ಆಯ್ಕೆಯಡಿ “ಕದ್ದ ಫೋನ್ ಮತ್ತು ಖಾತೆಗಳ ಬಗ್ಗೆ” ಎನ್ನುವ ಆಯ್ಕೆಯೂ ಸೇರಿವೆ.

View this post on Instagram

A post shared by Sangeeta Simmy (@heyitssangeeta)

ಬಳಕೆದಾರರು ಅಪ್ಲಿಕೇಶನ್ ಹೇಳಿದ ಎಲ್ಲಾ ಸಮಸ್ಯೆಗಳ ವಿವಿಧ ಸ್ಕ್ರೀನ್ ಶಾಟ್ಗಳನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೆಲವರು ತಮ್ಮ ವಾಟ್ಸ್ಆಪ್ ಖಾತೆಯನ್ನು ಯಾವುದೇ ವಿವರಣೆ ಇಲ್ಲದೆ ನಿಷ್ಕ್ರಿಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. “ಈ ಬಗ್ಗೆ ಮೇಲ್ಮನವಿ ಸಲ್ಲಿಸಿದ್ದೇನೆ. ಆದರೆ ಪುಟವು “24 ಗಂಟೆಗಳ ಒಳಗೆ ಪರಿಶೀಲಿಸಲಾಗುವುದು” ಎನ್ನುವ ಸಂದೇಶ ಮಾತ್ರ ಪ್ರದರ್ಶಿಸುತ್ತಿದೆ. ತುರ್ತಾಗಿ ಸಹಾಯ ಮಾಡಿ” ಮೊದಲಾಗಿ ಸಂದೇಶಗಳನ್ನು ಹಾಕಿದ್ದಾರೆ.

WHATSAPP USERS REPORT SUDDEN ACCOUNT LOCKOUTS

Several WhatsApp users, including in India, say their accounts were placed "under review" for 24 hours, temporarily blocking access to all app features

WhatsApp says it actively bans accounts to prevent abuse but acknowledged it can… pic.twitter.com/hoeI3pb0E3

— Nabila Jamal (@nabilajamal_) August 3, 2026

Tags

WhatsApp
share
ವಾರ್ತಾಭಾರತಿ
ವಾರ್ತಾಭಾರತಿ
Next Story
X