Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹರೇಕಳ ಆಲಡ್ಕ ಮದ್ರಸದಲ್ಲಿ ಮತದಾನದ...

ಹರೇಕಳ ಆಲಡ್ಕ ಮದ್ರಸದಲ್ಲಿ ಮತದಾನದ ಜಾಗೃತಿ

ಸಲಾಂ ಮಾಸ್ಟರ್‌, ಹರೇಕಳಸಲಾಂ ಮಾಸ್ಟರ್‌, ಹರೇಕಳ2 July 2024 3:03 PM IST
share
ಹರೇಕಳ ಆಲಡ್ಕ ಮದ್ರಸದಲ್ಲಿ ಮತದಾನದ ಜಾಗೃತಿ

ಮಂಗಳೂರು : ಎಲ್ಲರಿಗೂ ಮದ್ರಸದಲ್ಲಿ ಮೊದಲ ಮತದಾನದ ಸಂಭ್ರಮ. ಕೆಲವರಿಗೆ ಶಾಲೆಗಳಲ್ಲಿ ಮತದಾನ ಮಾಡಿದ ಅನುಭವ. ಆದರೂ ನಾಮಪತ್ರ ಸಲ್ಲಿಕೆ, ಹಿಂಪಡೆಯಲು ಮತ್ತು ಪ್ರಚಾರಕ್ಕೆ ಸಮಯಾವಕಾಶ, ಗುರುತಿನ ಚೀಟಿ ವಿತರಿಸಿ ಮತದಾರರ ಪಟ್ಟಿ ತಯಾರಿ, ಮಕ್ಕಳ ವಿದ್ಯಾರ್ಥಿ ಮಂಡಳಿ (ಎಸ್‌ಬಿಎಸ್) ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ, ಒಟ್ಟಿನಲ್ಲಿ ಸಾರ್ವತ್ರಿಕ ಚುನಾವಣಾ ಪದ್ಧತಿಯ ಮಾದರಿ.

ಸಣ್ಣ ಪ್ರಾಯದಲ್ಲೇ ಆಡಳಿತ ವ್ಯವಸ್ಥೆ ಹಾಗೂ ಚುನಾವಣಾ ಜಾಗೃತಿ ಮೂಡಿಸಲು ಹರೇಕಳ ಆಲಡ್ಕದ ಬದ್ರಿಯಾ ಜುಮಾ ಮಸೀದಿ ಅಧೀನದ ಹಿದಾಯತುಲ್ ಇಸ್ಲಾಂ ಮದ್ರಸದಲ್ಲಿ ಅಧ್ಯಾಪಕರ ವಿನೂತನ ಪ್ರಯತ್ನ ನಡೆಯಿತು.

ಎಸ್‌ಬಿಎಸ್ ಅಧ್ಯಕ್ಷ, ಕಾರ್ಯದರ್ಶಿ ಮತ್ತು ವಿದ್ಯಾರ್ಥಿನಿಯರ ಸಮಿತಿಗೆ ಒಟ್ಟು 14 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಬಿರುಸಿನ ಪ್ರಚಾರದ ನಂತರ ಚುನಾವಣಾ ವೇದಿಕೆ ಸಜ್ಜಾಗಿತ್ತು. ಎಲ್ಲಾ ಅಭ್ಯರ್ಥಿಗಳನ್ನು ಪ್ರತಿನಿಧಿಸುವ ಏಜೆಂಟರುಗಳು ಉಪಸ್ಥಿತರಿದ್ದರು.

ಮತದಾರ ವಿದ್ಯಾರ್ಥಿಗಳು ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು.

ಮತದಾನ ಪ್ರಕ್ರಿಯೆಯಲ್ಲಿತ್ತು ಸಕಲ ಸಿದ್ಧತೆ: ಚುನಾವಣೆಯಲ್ಲಿ ಪಾಲ್ಗೊಳ್ಳಲು 113 ಮತದಾರರನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗಿತ್ತು. 14 ಮಂದಿ ಕಣದಲ್ಲಿದ್ದು ಚುನಾವಣೆ ಎದುರಿಸಿದರು. ಚುನಾವಣಾಧಿಕಾರಿಯಾಗಿ ಮದ್ರಸ ಶಿಕ್ಷಕರಾದ ಸಲಾಂ ಮದನಿ, ಹಮೀದ್ ಸಖಾಫಿ, ಮುಸ್ತಫ ಮದನಿ, ರಫೀಕ್ ಮಿಸ್ಬಾಹಿ, ಅಶ್ರಫ್ ಸಅದಿ, ಅನ್ವರ್ ಮರ್ಝೂಕಿ ಜವಾಬ್ದಾರಿ ವಹಿಸಿದ್ದರು. ಉತ್ತರಾಧಿಕಾರಿ, ವ್ಯವಸ್ಥಾಪಕರಾಗಿ ಮಸೀದಿ ಆಡಳಿತ ಸಮಿತಿಯವರು ಕರ್ತವ್ಯ ನಿರ್ವಹಿಸಿದರು. ಮತಗಟ್ಟೆ ಪ್ರವೇಶಿಸುವ ಮುಖ್ಯ ದ್ವಾರದಲ್ಲಿ ಇಬ್ಬರು ವಿದ್ಯಾರ್ಥಿಗಳು ಪೊಲೀಸ್ ಪಡೆಯ ಸಮವಸ್ತ್ರ ಧರಿಸಿ ಕಾವಲಿದ್ದರು. ಒಳಭಾಗದಲ್ಲಿ ಗುರುತಿನ ಚೀಟಿ ಪರಿಶೀಲನೆ, ಬೆರಳಿಗೆ ಶಾಯಿ, ಮತಪತ್ರಕ್ಕೆ ಮೊಹರು, ಡಬ್ಬದ ವ್ಯವಸ್ಥೆ ಇತ್ತು. ಮತಪತ್ರ ಡಬ್ಬಕ್ಕೆ ಹಾಕುವ ಸಂದರ್ಭ ಸ್ವಿಚ್ ಒತ್ತಿದಾಗ ಕೆಂಪು ದೀಪ ಉರಿದು ಶಬ್ದ ಬರುತ್ತಿತ್ತು. ಈ ಮೂಲಕ ಪ್ರಜಾಪ್ರಭುತ್ವ ಮಾದರಿಯ ಚುನಾವಣೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಯಿತು.

ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಮಾದರಿಯ ಚುನಾವಣಾ ಪ್ರಕ್ರಿಯೆ ಹಾಗೂ ಜಾಗೃತಿ ಮೂಡಿಸುವ ಸಲು ವಾಗಿ ಪ್ರಯತ್ನ ನಡೆಸಲಾಗಿದ್ದು, ಮಕ್ಕಳು ಉತ್ಸಾಹದಿಂದ ಎಲ್ಲಾ ಪ್ರಕ್ರಿಯೆಗಳಲ್ಲೂ ಭಾಗವಹಿಸಿದ್ದಾರೆ.

-ಅಬ್ದುಲ್ ಹಮೀದ್ ಸಖಾಫಿ ಕಕ್ಕೆಪದವು, ಮುಖ್ಯ ಶಿಕ್ಷಕರು

ಚುನಾವಣೆಯಲ್ಲಿ ಸ್ಪರ್ಧಿಸುವುದು, ನಾಮಪತ್ರ ಸಲ್ಲಿಕೆ, ಪ್ರಚಾರದಂತಹ ಅನುಭವ ಮೊದಲ ಬಾರಿಗೆ ಸಿಕ್ಕಿದ್ದು, ಚುನಾವಣೆಯಲ್ಲಿ ಸಿದ್ಧಪಡಿಸಿದ ಪ್ರಕ್ರಿಯೆಯ ಮೂಲಕ ಪ್ರಜಾಪ್ರಭುತ್ವ ಮಾದರಿ ಚುನಾವಣೆಯ ಅರಿವು ದೊರಕಿದ್ದು, ಎಲ್ಲಾ ಶಿಕ್ಷಕರಿಗೂ ಧನ್ಯವಾದ ತಿಳಿಸುತ್ತೇನೆ.

-ಮುಹಮ್ಮದ್ ಶಫೀಖ್, ಎಸ್ ಬಿ ಎಸ್ ಅಧ್ಯಕ್ಷ

ಚುನಾಯಿತ ಪದಾಧಿಕಾರಿಗಳು

ಅಧ್ಯಕ್ಷರಾಗಿ ಶಫೀಖ್, ಉಪಾಧ್ಯಕ್ಷ ಅಮೀನ್, ಪ್ರ.ಕಾರ್ಯದರ್ಶಿ ಶಯಾಲ್, ಕಾರ್ಯದರ್ಶಿ ಫಾಶಿಹ್, ಕೋಶಾಧಿಕಾರಿ ರಿಯಾಫ್, ಮದ್ರಸ ಲೀಡರ್ ಸುಫೈದ್, ಗ್ರೂಪ್ ಲೀಡರ್ ಜಾವಿದ್, ತಜ್ಮಲ್ ಆಯ್ಕೆಯಾದರು.

ವಿದ್ಯಾರ್ಥಿನಿಯರ ಸಮಿತಿ: ಮದ್ರಸ ಲೀಡರಾಗಿ ಮಶ್ಹೂರ, ಶಾಝಿಯಾ, ಗ್ರೂಪ್ ಲೀಡರ್ ಝುಹಾ, ಹೈಫಾ, ಹಫೀಝ, ಮುಶ್ರಿಫಾ ಆಯ್ಕೆಯಾದರು.

share
ಸಲಾಂ ಮಾಸ್ಟರ್‌, ಹರೇಕಳ
ಸಲಾಂ ಮಾಸ್ಟರ್‌, ಹರೇಕಳ
Next Story
X