Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕಲ್ಯಾಣ ಕರ್ನಾಟಕಕ್ಕೆ ಘೋಷಣೆಯಾಗಿರುವ...

ಕಲ್ಯಾಣ ಕರ್ನಾಟಕಕ್ಕೆ ಘೋಷಣೆಯಾಗಿರುವ ಯೋಜನೆಗಳ ಜಾರಿಗೆ ಕರವೇ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Sept 2025 3:27 PM IST
share
ಕಲ್ಯಾಣ ಕರ್ನಾಟಕಕ್ಕೆ ಘೋಷಣೆಯಾಗಿರುವ ಯೋಜನೆಗಳ ಜಾರಿಗೆ ಕರವೇ ಒತ್ತಾಯ

ಯಾದಗಿರಿ: ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಯೋಜನೆಗಳನ್ನು ಘೋಷಿಸಿದ್ದರೂ, ಅವು ಜಾರಿಯಾಗದೇ ಕಾಗದದ ಮಟ್ಟಕ್ಕೆ ಸೀಮಿತವಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮು ನಾಯಕ ಮಾತನಾಡಿ, “ಸಂಪುಟ ಸಭೆಯಲ್ಲಿ 56 ನಿರ್ಧಾರಗಳಲ್ಲಿ 46 ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದವು. ಆದರೆ ಒಂದು ವರ್ಷದೊಳಗೆ ಜಾರಿಗೆ ಬಂದಿರುವುದು ಶೇ.10ಕ್ಕೂ ಕಡಿಮೆ. ಉಳಿದವು ಜನತೆಗೆ ತಲುಪದ ಭರವಸೆಗಳಾಗಿಯೇ ಉಳಿದಿವೆ” ಎಂದು ಟೀಕಿಸಿದರು.

“ಕೃಷಿ ಇಲಾಖೆಗೆ 100 ಕೋಟಿ, ಬೀದರ್–ಕಲಬುರಗಿಗೆ ಕುಡಿಯುವ ನೀರು ಯೋಜನೆಗೆ 7,200 ಕೋಟಿ, ಕಲಬುರಗಿಗೆ 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ, 17,439 ಹುದ್ದೆಗಳ ಭರ್ತಿ, ಆರೋಗ್ಯ ಕ್ಷೇತ್ರದಲ್ಲಿ 45 ಹೊಸ ಕೇಂದ್ರಗಳ ಸ್ಥಾಪನೆ, ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆ, ಹೊಸ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಸೇರಿದಂತೆ ಅನೇಕ ನಿರ್ಧಾರಗಳು ಕೈಗೊಳ್ಳಲ್ಪಟ್ಟಿದ್ದರೂ, ಯಾವುದೂ ನೆಲೆಯೂರಿಲ್ಲ. ಇದು ಕಲ್ಯಾಣ ಕರ್ನಾಟಕದ ಜನರ ಹಕ್ಕಿನ ಮೇಲಿನ ನಿರ್ಲಕ್ಷ್ಯ” ಎಂದು ಆರೋಪಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ಶಾಸಕರು, 5 ಸಂಸದರು, 6 ಸಚಿವರು ಇದ್ದರೂ ಅಭಿವೃದ್ಧಿ ವಿಚಾರದಲ್ಲಿ ಯಾರೂ ಗಂಭೀರವಾಗಿ ಮಾತಾಡುತ್ತಿಲ್ಲ. ಪ್ರತ್ಯೇಕ ಸಚಿವಾಲಯದ ಘೋಷಣೆಯೂ ಇನ್ನೂ ಅಸಾಧ್ಯವಾಗಿರುವುದು ವಿಷಾದನೀಯ. ಈ ಬಾರಿಯ ಘೋಷಣೆಗಳನ್ನೂ ಕೂಡ ತಕ್ಷಣ ಜಾರಿಗೆ ತರದಿದ್ದರೆ ಕರವೇ ಉಗ್ರ ಹೋರಾಟಕ್ಕೆ ಮುಂದಾಗಲಿದೆ” ಎಂದು ಭೀಮುನಾಯಕ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂತೋಷ ನಿರ್ಮಲಕರ್, ಶಿವರಾಜ ಹೊನಗೇರಿ, ಜನಾರ್ದನ, ಶರಣು ಎಲ್ಹೇರಿ ಮತ್ತಿತರರು ಉಪಸ್ಥಿತರಿದ್ದರು.

Tags

yadagirikarave
share
ವಾರ್ತಾಭಾರತಿ
ವಾರ್ತಾಭಾರತಿ
Next Story
X