Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರುಮಠಕಲ್ ನಲ್ಲಿ 113 ಕೋಟಿ ರೂ....

ಗುರುಮಠಕಲ್ ನಲ್ಲಿ 113 ಕೋಟಿ ರೂ. ಅನುದಾನದಲ್ಲಿ 42 ವಿವಿಧ ಕಾಮಗಾರಿಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 Nov 2025 7:30 PM IST
share
ಗುರುಮಠಕಲ್ ನಲ್ಲಿ 113 ಕೋಟಿ ರೂ. ಅನುದಾನದಲ್ಲಿ 42 ವಿವಿಧ ಕಾಮಗಾರಿಗಳಿಗೆ ಚಾಲನೆ
2026ರಿಂದ ಕ್ಷೇತ್ರದ ಅಭಿವೃದ್ಧಿಗೆ ನಾಗಲೋಟದ ವೇಗ ನೀಡುವೆ : ಶಾಸಕ ಕಂದಕೂರ

ಯಾದಗಿರಿ: ಅಧಿಕಾರ ಇರಲಿ, ಬಿಡಲಿ ಸಾಯುವವರೆಗೂ ಗುರುಮಠಕಲ್ ಕ್ಷೇತ್ರದ ಜನರ ಕಷ್ಟ, ಸುಖಗಳಲ್ಲಿ‌ ಭಾಗಿಯಾಗುತ್ತೇನೆ. ಮುಂದಿನ ಎರಡುವರೆ ವರ್ಷಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕ್ಪಲ‌ ನನ್ನದು ಎಂದರು.

ಸೋಮವಾರ ಗುರುಮಠಕಲ್ ಪಟ್ಟಣದಲ್ಲಿ 113 ಕೋಟಿ ರೂ. ವೆಚ್ಚದ ವಿವಿಧ ಇಲಾಖೆಗಳ ಒಟ್ಟು 42 ಕಾಮಗಾರಿಗಳಿಗೆ ಚಾಲನೆ ಮತ್ತು ಉದ್ಘಾಟನೆಗಾಗಿ ಆಯೋಜಿಸಿದ್ಧ ಬೃಹತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದುವರೆಗೂ ಮಾಡಿರುವ ಅಭಿವೃದ್ಧಿ‌ ಕೆಲಸಗಳು ಕೇವಲ ಟ್ರೈಲರ್ ಅಷ್ಟೆ, ಇನ್ನೂ ಪೀಕ್ಚರ್ ಬಾಕಿ ಇದ್ದು, ಮುಂದಿನ ವರ್ಷದಿಂದ ಅಭಿವೃದ್ಧಿಗೆ ನಾಗಲೋಟದ ವೇಗ ನೀಡಲಾಗುವುದೆಂದರು.

ಈ ವೇಳೆ ಇಲಾಖಾವಾರು ಕಾಮಗಾರಿಗಳ ಚಾಲನೆ ಮತ್ತು ಉದ್ಘಾಟನೆ ಬಗ್ಗೆ ಶಾಸಕರು ವಿವರವಾಗಿ ತಿಳಿಸಿದರು.‌

ಅಮರಯ್ಯ ಸ್ವಾಮಿ ಜಾಲಿಬೆಂಚಿ ನಿರೂಪಿಸಿದರು.

ಇಂದಿನ ಈ ಬಹುದೊಡ್ಡ ಕಾರ್ಯಕ್ರಮಕ್ಕೆ ಕೆಲವು‌ ವಿರೋಧಿಗಳು ಅಡಚಣೆ ಮಾಡಿದ್ದರು. ಆದರೇ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಸಹಕಾರ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳ ಪ್ರಯತ್ನದಿಂದ ಯಶಸ್ಸಿಯಾಗಿದೆ.

-ಶಾಸಕ ಕಂದಕೂರ

ಹಕ್ಕುಪತ್ರ ವಿತರಣೆ :

ಕೊಳಗೇರಿ ಇಲಾಖೆಯಿಂದ 200 ಮನೆಗಳ ಪೈಕಿ ಸಾಂಕೇತಿಕವಾಗಿ ಐವರಿಗೆ ಮನೆಗಳ ಹಕ್ಕುಪತ್ರ ವಿತರಿಸಲಾಯಿತು. ಕಾರ್ಮಿಕ‌ ಇಲಾಖೆಯಿಂದ ವಿವಿಧ ತರಹದ ಮಷಿನ್‌ಗಳ ವಿತರಣೆ ನಡೆಯಿತು.


ಭೂಮಿ ಪೂಜೆ :

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ, ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ 2.16 ಕೋಟಿ ರೂ. ವೆಚ್ಚದಲ್ಲಿ ಗುರುಮಠಕಲ್ ತಾಲೂಕಿನಲ್ಲಿ ಮೂರು ಅಗ್ನಿಶಾಮಕ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.




Tags

Gurumathakal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X