Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಅಕ್ಕಮಹಾದೇವಿ ಶಿವಶರಣೆ ಹೇಮರೆಡ್ಡಿ...

ಅಕ್ಕಮಹಾದೇವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ: ಜಯಲಲಿತಾ

ವಾರ್ತಾಭಾರತಿವಾರ್ತಾಭಾರತಿ13 May 2025 8:26 PM IST
share
ಅಕ್ಕಮಹಾದೇವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ: ಜಯಲಲಿತಾ

ಸುರಪುರ: ಪ್ರಥಮ ವಚನಕಾರ್ತಿ ಅಕ್ಕಮಹಾದೇವಿ ಹಾಗೂ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿಯಾಗಿದ್ದಾರೆ,ಇವರ ಕೊಡುಗೆ ಎಲ್ಲಾ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಹಿರಿಯ ನ್ಯಾಯವಾದಿ ಜಯಲಲಿತಾ ಪಾಟಿಲ್ ಹೇಳಿದರು.

ರಂಗಂಪೇಟೆಯ ಬಸವಪ್ರಭು ತರಬೇತಿ ಕೇಂದ್ರದಲ್ಲಿ ಅಕ್ಕಮಹಾದೇವಿ ಮಹಿಳಾ ಸಹಕಾರಿ ಸಂಘದ ವತಿಯಿಂದ ಆಯೋಜನೆ ಮಾಡಲಾಗಿದ್ದ ಅಕ್ಕಮಹಾದೇವಿ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿಶ್ವದ ಪ್ರಥಮ ಕವಯತ್ರಿ ಮತ್ತು ವಚನಕಾರ್ತಿ ಅಕ್ಕಮಹಾದೇವಿ ವೈರಾಗ್ಯದ ತವನಿಧಿಯಾಗಿದ್ದಾಳೆ. ಪ್ರಥಮ ಮಹಿಳಾ ವಚನಕಾರ್ತಿಯಾಗಿ ಚನ್ನಮಲ್ಲಿಕಾರ್ಜುನ ಅಂಕಿತನಾಮದೊಂದಿಗೆ ಅನುಭವ ಮಂಟಪದಲ್ಲಿ ಮಹಿಳಾ ವಚನಕಾರರನ್ನು ಒಗ್ಗೂಡಿಸಿದ ಕೀರ್ತಿ ಇವರಿಗ ಸಲ್ಲುತ್ತದೆ. ಹಾಗೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರು ಕುಟುಂಬದೊಂದಿಗೆ ಇದ್ದು ಎಲ್ಲಾ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿ ಮನೆಯ ಮೈದುನ ವೇಮನನ ಬದಲಾಯಿಸಿ ಶರಣನನ್ನಾಗಿಸಿ ಸಮಾಜಕ್ಕೆ ಸಂದೇಶ ಸಾರಿದ್ದಾರೆ ಹಾಗೂ ರೆಡ್ಡಿ ಸಮಾಜದ ಒಳಿತಿಗಾಗಿ ಪ್ರಾರ್ಥಿಸಿದ್ದಾರೆ. ಇರ್ವರು ಮಹಿಳಾ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು,

ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದ ನಿವೃತ್ತ ಪ್ರಾಂಶುಪಾಲರಾದ ಸುವರ್ಣ ಅರ್ಜುನಗಿ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು ಅಧ್ಯಯನ,ಅಧ್ಯಾಪನ,ವೃತ್ತಿ ಕೌಶಲ್ಯ ಎಲ್ಲವನ್ನು ಬೆಳೆಸಿಕೊಂಡಿದ್ದಾರೆ, ಮುಂದಿನ ದಿನಗಳಲ್ಲಿ ಶಿವಶರಣರ ಬದುಕಿನ ತತ್ವ ಸಿದ್ಧಾಂತಗಳನ್ನು ನಿಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಸಾರ್ಥಕವಾಗುತ್ತದೆ ಎಂದರು.

ಜಿಲ್ಲಾ ಸಹಕಾರಿ ಒಕ್ಕೂಟ ಯೂನಿಯನ್ ನಿರ್ದೇಶಕ ಪ್ರಕಾಶ ಅಂಗಡಿ ಕನ್ನೆಳ್ಳಿ ಪ್ರಾಸ್ಥಾವಿಕವಾಗಿ ಕಾರ್ಯಕ್ರಮದ ಕುರಿತು ಮಾತನಾಡಿದರು, ವೇದಿಕೆ ಮೇಲೆ ಅಕ್ಕಮಹಾದೇವಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ಚನ್ನಮ್ಮ ಅಂಗಡಿ, ಉಪಾಧ್ಯಕ್ಷರಾದ ನೀಲಾಂಬಿಕೆ ಪೊಲೀಸ್ ಪಾಟೀಲ್, ತರಬೇತಿ ಕೇಂದ್ರದ ಶಿಕ್ಷಕರಾದ ರೇಷ್ಮಾ, ನಫೀಸ ಮುಖಂಡರಾದ ಶಿವಶರಣಪ್ಪ ಹೆಡಗಿನಾಳ, ಮಹೇಶ್ ಪಾಟೀಲ್, ಹನುಮಂತರಾಯ ದೇವತ್ಕಲ್ ಸಿದ್ದಪ್ರಸಾದ ಪಾಟೀಲ್ ಇತರರಿದ್ದರು.

ಕಾರ್ಯಕ್ರಮವನ್ನು ಮರಿಯ ರುಕ್ಸರ್ ನಿರೂಪಿಸಿದರು, ಶಿಲ್ಪ ಪ್ರಾರ್ಥಿಸಿದರು, ಅಂಜುಂ ಸ್ವಾಗತಿಸಿದ ವಂದಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಭಾಷಣ ಸ್ಪರ್ಧೆ ಪ್ರಬಂಧ ಸ್ಪರ್ಧೆ ವಚನ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಬಹುಮಾನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X