Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಎಸ್ ಐಆರ್ ಬಗ್ಗೆ ಮನೆ, ಮನೆಗೂ ಅರಿವೂ...

ಎಸ್ ಐಆರ್ ಬಗ್ಗೆ ಮನೆ, ಮನೆಗೂ ಅರಿವೂ ಮೂಡಿಸಬೇಕು; ಎಂಎಲ್ ಸಿ ಕಮಕನೂರ ಸಲಹೆ

ವಾರ್ತಾಭಾರತಿವಾರ್ತಾಭಾರತಿ27 Jun 2026 6:41 PM IST
share
ಎಸ್ ಐಆರ್ ಬಗ್ಗೆ ಮನೆ, ಮನೆಗೂ ಅರಿವೂ ಮೂಡಿಸಬೇಕು; ಎಂಎಲ್ ಸಿ ಕಮಕನೂರ ಸಲಹೆ

ಯಾದಗಿರಿ: ಮತದಾರರ ಪಟ್ಟಿಯನ್ನು ಶುದ್ದೀಕರಿಸುವುದು ಮತ್ತು ದೋಷಗಳನ್ನು ಸರಿಪಡಿಸುವುದು ಅಗತ್ಯವೇ ಸರಿ. ಆದರೆ, ಅದರ ಅನುಷ್ಟಾನವು ಜನರಿಗೆ ತೊಂದರೆ ಉಂಟು ಮಾಡುವಂತಿದ್ದರೆ, ಅದು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ವಿರುದ್ಧವಾಗುತ್ತದೆ, ಕಾರಣ ಈ ಬಗ್ಗೆ ಜಿಲ್ಲೆಯ ಪ್ರತಿ ಮನೆ, ಮನೆಗೂ ಮುಂಖಡರು, ಕಾರ್ಯಕರ್ತರು ತೆರಳಿ ಜಾಗೃತಿ ಮೂಡಿಸುವ ಕೆಲಸ ತುರ್ತು ಆಗಬೇಕೆಂದು ಎಂಎಲ್ಸಿ ಹಾಗೂ ಎಸ್‌ಐಆರ್‌ನ ಜಿಲ್ಲಾ ಉಸ್ತುವಾರಿಯಾಗಿರುವ ತಿಪ್ಪಣಪ್ಪ ಕಮಕನೂರ ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭದಲ್ಲಿ ನಾಗರಿಕರಿಂದ ಹಲವಾರು ದಾಖಲೆಗಳನ್ನು ಕೇಳಲಾಗುತ್ತದೆ. ಆದರೆ ಗ್ರಾಮೀಣ ಪ್ರದೇಶಗಳ ಹಿರಿಯ ನಾಗರಿಕರು, ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರು, ಅಲೆಮಾರಿ ಸಮುದಾಯಗಳು ಹಾಗೂ ಶಿಕ್ಷಣದಿಂದ ವಂಚಿತರಾದ ಅನೇಕ ಜನರಿಗೆ ಈ ದಾಖಲೆಗಳನ್ನು ಸಂಗ್ರಹಿಸಿ ಸಲ್ಲಿಸುವುದು ಸುಲಭದ ಕೆಲಸವಲ್ಲ. ಪರಿಣಾಮವಾಗಿ, ಅವರು ಅರ್ಹ ಮತದಾರರಾಗಿದ್ದರೂ ಅವರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡುವ ಅಪಾಯವಿದೆ ಎಂದು ವಿಷಾದಿಸಿದರು.

ಮತದಾರರ ಪಟ್ಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸುವ ಹೆಸರಿನಲ್ಲಿ ಒಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಕಳೆದುಹೋದರೆ, ಅದು ಕೇವಲ ವೈಯಕ್ತಿಕ ನಷ್ಟವಲ್ಲ, ಅದು ಪ್ರಜಾಪ್ರಭುತ್ವದ ನಷ್ಟವಾಗಿದೆ. ಆದ್ದರಿಂದ ಯಾವುದೇ ಪರಿಷ್ಕರಣೆ ಪ್ರಕ್ರಿಯೆಯು ಯಾರೊಬ್ಬ ಅರ್ಹ ಮತದಾರನೂ ಹೊರಗುಳಿಯಬಾರದು ಎಂಬ ತತ್ವದ ಮೇಲೆ ನಡೆಯಬೇಕೆಂದ ಅವರು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವ ಈ ಪ್ರಕ್ತಿಯೇ ಬಗ್ಗೆ ಜಾಗೃತಿ ಅತಿಮುಖ್ಯವಾಗಿದೆ ಎಂದರು.

ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮಾತನಾಡಿ, ಈಗಾಗಲೇ ಯಾದಗಿರಿ ಮತಕ್ಷೇತ್ರ ಸೇರಿದಂತೆಯೇ ಜಿಲ್ಲೆಯ ಎಲ್ಲಡೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪುರ ಮಾತನಾಡಿ, ವಿಶೇಷ ತೀವ್ರ ಪರಿಷ್ಕರಣೆಯ ಹೆಸರಲ್ಲಿ ಮುಗ್ಧ ಮತ್ತು ಅರ್ಹ ಜನರ ಮತದಾನ ಹಕ್ಕು ಕಸಿಯುವ ಸಾಧ್ಯತೆಗಳು ಹೆಚ್ಚಾಗಿದೆ. ಕಾಂಗ್ರೆಸ್‌ನ ಪ್ರತಿಯೊಬ್ಬರು ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಶರಣಪ್ಪ ಮಾನೇಗಾರ, ಡಾ.ಶರಣಬಸಪ್ಪ ಕಾಮರೆಡ್ಡಿ, ಯುಡಾ ಅಧ್ಯಕ್ಷ ಬಾಬುರಾವ ಕಾದ್ದೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ಕಾಂಗ್ರೆಸ್ ವಕ್ತಾರ ಶ್ಯಾಮಸನ್ ಮಾಳಿಕೇರಿ, ಅಶಪ್ಪ ಮಾಸ್ಟರ್ ಗಾಜರಕೋಟ್, ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಮಹಿಳಾ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.


Tags

SIRMLCKamakanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X