Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಚಿತ್ರದುರ್ಗದ ಶ್ರೀ ಮಠದ...

ಯಾದಗಿರಿ: ಚಿತ್ರದುರ್ಗದ ಶ್ರೀ ಮಠದ ಬಸವಕುಮಾರ ಮಹಾಸ್ವಾಮಿಗಳಿಗೆ ಶಸಾಪ ವತಿಯಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ21 Jan 2025 8:15 PM IST
share
ಯಾದಗಿರಿ: ಚಿತ್ರದುರ್ಗದ ಶ್ರೀ ಮಠದ ಬಸವಕುಮಾರ ಮಹಾಸ್ವಾಮಿಗಳಿಗೆ ಶಸಾಪ ವತಿಯಿಂದ ಸನ್ಮಾನ

ಯಾದಗಿರಿ: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಡಾ.ಸಿದ್ದರಾಮ ಬೆಲ್ದಾಳ ಶರಣರ ಸಮ್ಮೆಳನಾಧ್ಯಕ್ಷತೆಯಲ್ಲಿ ಜನವರಿ 18 & 19 ರ ಎರಡು ದಿನಗಳ ಕಾಲ ನಡೆದಿರುವ 13 ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ನೇತೃತ್ವ ವಹಿಸಿ ಅದ್ದೂರಿಯಾಗಿ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಿದ ಚಿತ್ರದುರ್ಗ ಶ್ರೀ ಮಠದ ಬಸವಕುಮಾರ ಮಹಾಸ್ವಾಮಿಗಳಿಗೆ ಯಾದಗಿರಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಸವಕುಮಾರ ಮಹಾಸ್ವಾಮಿಗಳು ಯಾದಗಿರಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಯಾಗಲು ತಾವು ಕೂಡ ಕಾರಣಿಬೂತರು ಎಂದು ಹೇಳಿದರು.

ನಿಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ವಚನ ಗೋಷ್ಠಿಗಳು. ದತ್ತಿ ಪ್ರಶಸ್ತಿಗಳು. ಯಾದಗಿರಿ ಜಿಲ್ಲೆಯಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಹೆಚ್ಚು ಹೆಚ್ಚು ಸದಸ್ಯರನ್ನು ಮಾಡಿ ಶರಣ ಸಾಹಿತ್ಯ ಪರಿಷತ್ತು ಉದ್ದೇಶಗಳನ್ನು ಪ್ರಸಾರ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಸಿದ್ದಪ್ಪ ಎಸ್ ಹೊಟ್ಟಿ ಮಾತನಾಡಿ ಎರಡು ದಿನಗಳ ಕಾಲ ಚಿತ್ರದುರ್ಗ ಶ್ರೀ ಮಠದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ೧೩ ನೇ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಚಿಂತನ ಗೋಷ್ಟಿ ಶರಣರ ನಡೆದು ಬಂದ ನಾಟಕಗಳು ಪ್ರದರ್ಶನ. ಬಸವಣ್ಣನವರ ನಾಟಕ ಪ್ರದರ್ಶನ. ಚಿತ್ರದುರ್ಗ ಶ್ರೀ ಮಠದ ಜಯದೇವ ಮಹಾಸ್ವಾಮಿಗಳ ಕುರಿತು ನಾಟಕ ಎರಡು ದಿನಗಳ ಕಾಲ ಅದ್ಭುತ ಪ್ರದರ್ಶನ ಮಾಡಿದ್ದರೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಯಾದಗಿರಿ ಜಿಲ್ಲಾ ಗೌರವ ಅಧ್ಯಕ್ಷರಾದ ಗುರಮಿಠಕಲ್ ಖಾಸ ಮಠದ ಶಾಂತವೀರ ಮುರಘರಾಜೇಂದ್ರ ಸ್ವಾಮಿಗಳು. ಡಾ. ಭೀಮರಾಯ ಲಿಂಗೇರಿ. ಡಾ. ಎಸ್ ಎಸ್ ನಾಯಕ. ಬಸವರಾಜ ಅರಳಿ ಮೋಟ್ನಳ್ಳಿ. ಆರ್ ಮಾಹದೇವಪ್ಪ ಅಬ್ಬೆತುಮಕೂರ. ಸೋಮಶೇಖರ್ ಮಣ್ಣೂರ. ನಾಗೇಂದ್ರ ಜಾಜಿ. ನೂರಂದಪ್ಪ ಲೇವಡಿ. ವೀರಭದ್ರಯ್ಯ ಜಾಕಾಮಠ. ಚೆನ್ನಯ್ಯ ಸ್ವಾಮಿ ಮಳಮಗಿ ಮಠ. ಶರಣಪ್ಪ ಗುಳಗಿ. ಈಶಪ್ಪಗೌಡ ಮಾಲಿ ಪಾಟೀಲ. ಅಯ್ಯಣ್ಣಗೌಡ ಕ್ಯಾಸಪನಳ್ಳಿ. ಸ್ವಾಮಿದೇವ ದಾಸನಕೇರಿ. ಶೇಖರ ಅರಳಿ. ಸೂರ್ಯಕಾಂತ ಕರದಳ್ಳಿ. ನಾಗಪ್ಪ ಸಜ್ಜನ. ಚೆನ್ನಪ್ಪ ಸಾಹುಕಾರ ಠಾಣಗುಂದಿ. ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X