Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಬಯಲಾಟ ಉತ್ತರ ಕರ್ನಾಟಕದ ಗಂಡು ಕಲೆ:...

ಬಯಲಾಟ ಉತ್ತರ ಕರ್ನಾಟಕದ ಗಂಡು ಕಲೆ: ತಹಸೀಲ್ದಾರ್ ಶ್ರೀನಿವಾಸ್

ವಾರ್ತಾಭಾರತಿವಾರ್ತಾಭಾರತಿ13 April 2025 11:26 PM IST
share
ಬಯಲಾಟ ಉತ್ತರ ಕರ್ನಾಟಕದ ಗಂಡು ಕಲೆ: ತಹಸೀಲ್ದಾರ್ ಶ್ರೀನಿವಾಸ್

ವಡಗೇರಾ: ಬಯಲಾಟವು ಉತ್ತರ ಕರ್ನಾಟಕ ಭಾಗದ ಗಂಡು ಕಲೆಯಾಗಿದ್ದು ತನ್ನದೇ ಆದ ಮಹತ್ವವನ್ನು ಹೊಂದಿದೆ ಎಂದು ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್ ಹೇಳಿದರು.

ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಪಟ್ಟಣದಲ್ಲಿ ಆಯೋಜಿಸಿದ್ದ ರೇಣುಕಾ ದೇವಿ ಚರಿತ್ರೆ ಬಯಲಾಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಟಿವಿ ಮೊಬೈಲ್ ಸಿನಿಮಾ ಧಾರವಾಹಿಗಳ ಹಾವಳಿಯಿಂದ ಬಯಲಾಟ, ಡಪ್ಪಿನಾಟ, ಕೋಲಾಟ, ಅಂತಿ ಪದ ಗೀಗಿ ಪದ ಸೋಬಾನೆ ಪದಗಳು ಮರೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಬಯಲಾಟಗಳು ದೇವಾನು ದೇವತೆಗಳ ಹಾಗೂ ನಿಜ ಜೀವನದ ಅರ್ಥಗರ್ಭಿತ ಪುರಾಣ ಕಥೆಗಳ ರೂಪವೇ ಬಯಲಾಟ ವಾಗಿದೆ ಅಳಿವಿನಂಚಿನಲ್ಲಿರುವ ಬಯಲಾಟವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದಾಗಿರುವ ಪಟ್ಟಣದ ಯುವಕರು ಮತ್ತು ರೈತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಕಾಂಗ್ರೆಸ್ ಯುವ ಮುಖಂಡ ಸಂಗು ಗೌಡ ಮಾಲಿ ಪಾಟೀಲ್ ಬಯಲಾಟ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ರಾಚಯ್ಯ ಸ್ವಾಮಿ ಸ್ತಾವರಮಠ ವಹಿಸಿಕೊಂಡಿದ್ದರು.ಈ ಸಂದರ್ಭದಲ್ಲಿ ಮಲ್ಲುಗೌಡ ಪೊಲೀಸ್ ಪಾಟೀಲ್, ಸಿದ್ದಣ್ಣ ಮಾಸ್ತರ, ಬಸವರಾಜ್ ನೀಲಹಳ್ಳಿ, ಹಣಮಂತರಾಯ ಜಡಿ, ಮಲ್ಲಪ್ಪ ಇಟ್ಟಿಗಿ, ಹೃಷಿಕೇಶ್ ಕುಲ್ಕರ್ಣಿ, ವಿಶ್ವನಾಥ್ ರೆಡ್ಡಿ ಬಸರೆಡ್ಡಿ, ಸಿರೇಸ್ತೆದಾರ ರಾಮನಗೌಡ , ಕಂದಾಯ ನಿರೀಕ್ಷಕ ಬಸವರಾಜ, ಪ್ರಮೋದ್ ಸ್ವಾಮಿ, ನಿಂಗಣ್ಣ ಜಡಿ, ಶಂಕ್ರು ಕರಣಿಗಿ, ದೇವಪ್ಪಗೌಡ, ಕಾಸಿಂ ಅಲಿ ಕಾರ್ಪೆಂಟರ್, ಅಬ್ದುಲ್ ಚಿಗಾನೂರ, ಸಿದ್ಲಿಂಗಪ್ಪ ಪಿಡ್ಡೆಗೌಡ, ಶಿವು ಕೊಂಕಲ, ರೆಡ್ಡಪ್ಪಗೌಡ, ಗುರು ನಾಟೇಕಾರ, ಮಲ್ಲು ಬೋಕ್, ಬಸಯ್ಯಸ್ವಾಮಿ ಊಳ್ಳೆಸೂಗುರ, ಭೀಮಣ್ಣ ಬೂದಿನಾಳ, ಮಲ್ಲಣ್ಣ ನೀಲಳ್ಳಿ, ಮಲ್ಲಣ್ಣ ಹೊರಟುರ, ಇಮಾಮ್ ಕಂಡಕ್ಟರ್, ಭೀಮಣ್ಣ ಮಡಿವಾಳ, ಸಣ್ಣ ತಿರಕಪ್ಪ ಬುಸ್ಸೇನಿ ,ದೇವು ಜಡಿ, ಗಡ್ಡೆಪ್ಪ, ಮತ್ತು ಬಯಲಾಟದ ಮಾಲೀಕರು ವ್ಯವಸ್ಥಾಪಕರು ಕಲಾ ಪೋಷಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಿಕ್ಷಕ ವಾಸುದೇವ್ ಮರಕಲ್ ನಿರೂಪಿಸಿದರು, ಫಕೀರ್ ಅಹ್ಮದ್ ಮರಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X