Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ʼಬೇಟಿ ಬಚಾವೋ ಬೇಟಿ ಪಡಾವೋʼ...

ಯಾದಗಿರಿ: ʼಬೇಟಿ ಬಚಾವೋ ಬೇಟಿ ಪಡಾವೋʼ ಕಾರ್ಯಕ್ರಮ

ಹೆಣ್ಣು ಎಂದು ಲಿಂಗ ತಾರತಮ್ಯ ಮಾಡುವುದು ಅಪರಾಧ: ಬಸವರಾಜ ಕೊಡೇಕಲ್

ವಾರ್ತಾಭಾರತಿವಾರ್ತಾಭಾರತಿ22 Jan 2025 7:22 PM IST
share
ಯಾದಗಿರಿ: ʼಬೇಟಿ ಬಚಾವೋ ಬೇಟಿ ಪಡಾವೋʼ ಕಾರ್ಯಕ್ರಮ

ಯಾದಗಿರಿ/ ಸುರಪುರ: ಯಾರಾದರೂ ಹೆಣ್ಣು ಮಗು ಎಂದು ಲಿಂಗ ತಾರತಮ್ಯ ಮಾಡಿದರೆ ಅದು ಕಾನೂನಿ ಪ್ರಕಾರ ಅಪರಾಧವಾಗಲಿದೆ ಎಂದು ಕೆಪಿಎಸ್ ಪ್ರಾಂಶುಪಾಲ ಬಸವರಾಜ ಕೊಡೇಕಲ್ ತಿಳಿಸಿದರು.

ನಗರದ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ತಾಲೂಕ ಆಡಳಿತ,ತಾಲೂಕ ಪಂಚಾಯತ,ತಾಲೂಕ ಕಾನೂನು ಸೇವೆಗಳ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ,ಪೊಲೀಸ್ ಇಲಾಖೆ,ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ನಗರಸಭೆ,ಅರಣ್ಯ ಇಲಾಖೆ,ಕೆಪಿಎಸ್ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ 10 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಹಿ ಕ್ಯಾಂಪೇನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಮಹಿಳಾ ಸಬಲೀಕರಣ,ಮಹಿಳಾ ಶಿಕ್ಷಣ ಹಾಗೂ ಮಹಿಳಾ ಮೀಸಲಾತಿ ಕುರಿತು ಅನೇಕ ವಿಚಾರಗಳನ್ನು ತಿಳಿಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸುರೇಶ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ಮಾಡುವುದು ಅಪರಾಧವಾಗಿದೆ,ಅಲ್ಲದೆ ಸ್ಕಾö್ಯನಿಂಗ್ ಕೇಂದ್ರಗಳಲ್ಲಿ ಲಿಂಗತ್ವ ಪರೀಕ್ಷೆಯನ್ನು ನಿಷೇಧಿಸಲಾಗಿದೆ,ಇದನ್ನು ನಡೆಸಿದಲ್ಲಿ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ಶಶಿಕಲಾ ಗಾಳಿ ಪ್ರಾಸ್ತಾವಿಕವಾಗಿ ಮಾತನಾಡಿ,ಹೆಣ್ಣು ಭ್ರೂಣ ಹತ್ಯೆ ಮಹಾಅಪರಾಧವಾಗಿದೆ ಯಾರೂ ಭ್ರೂಣ ಹತ್ಯೆ ಮಾಡಬಾರದು,ಸರಕಾರ ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಮಹಿಳೆಯರು ಮತ್ತು ಮಕ್ಕಳು ಈ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಹಿರಿಯ ಮಹಿಳಾ ಮೇಲ್ವಿಚಾರಕಿ ಸಿದ್ದಮ್ಮ ಜಾನಕಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶಾಲೆಯ ಉಪ ಪ್ರಾಂಶುಪಾಲ ಸಿದ್ದಣ್ಣ ಹೊಸಗೌಡರ್, ಅತಿಥಿಗಳಾಗಿ ಲಕ್ಷ್ಮೀಬಾಯಿ ಲಮಾಣಿ, ಶಾಂತಾ ಯಡ್ರಾಮಿ,ಶೋಭಾ ಸಜ್ಜನ್, ಚಂದ್ರಲೀಲಾ ಬಿಲ್ಲವ್, ಪದ್ಮಾವತಿ ಡಿ.ನಾಯಕ,ಕವಿತಾ ಬಡಿಗೇರ,ಭಾಗಮ್ಮ ಹೆಚ್.ಪಿ, ಸುನೀತಾ ಪಾಟೀಲ,ಎಪಿಎಫ್‌ನ ಸಂಪನ್ಮೂಲಕಾರ ಕವಿತಾ ವೇದಿಕೆಯಲ್ಲಿದ್ದರು. ಮಹಿಳಾ ಮೇಲ್ವಿಚಾರಕಿ ಸತ್ಯಮ್ಮ ನಿರೂಪಿಸಿದರು,ಕವಿತಾ ಬಡಿಗೇರ ವಂದಿಸಿದರು.ಶಾಲೆಯ ಎಲ್ಲಾ ಶಿಕ್ಷಕರು,ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X