Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ, ಗುರುಮಠಕಲ್ ಮತಕ್ಷೇತ್ರದ...

ಯಾದಗಿರಿ, ಗುರುಮಠಕಲ್ ಮತಕ್ಷೇತ್ರದ ಪ್ರಮುಖರಿಗೆ ಬಿಜೆಪಿಯಿಂದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ17 Dec 2025 6:52 PM IST
share
ಯಾದಗಿರಿ, ಗುರುಮಠಕಲ್ ಮತಕ್ಷೇತ್ರದ ಪ್ರಮುಖರಿಗೆ ಬಿಜೆಪಿಯಿಂದ ಕಾರ್ಯಾಗಾರ

ಯಾದಗಿರಿ: ಚುನಾವಣಾ ಆಯೋಗವು ಬೂತ್‌ ಮಟ್ಟದ ತನ್ನ ಅಧಿಕಾರಿ ಮೂಲಕ ಮತಕ್ಷೇತ್ರದ ಪ್ರತಿ ಬೂತ್‌ನಲ್ಲಿ ನಡೆಸಲಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ವೇಳೆ ಬಿಜೆಪಿಯ ಬಿಎಲ್‌ -1 ಮತ್ತು 2 ಜೊತೆಗಿದ್ದು, ಆಯೋಗದ ಗೈಡ್ ಲೆನ್ ಪ್ರಕಾರ ಎಲ್ಲವೂ ಸರಿಯಾಗಿ ಪರಿಶೀಲನೆ ಮಾಡಬೇಕೆಂದು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತ ಬಿಜೆಪಿ ರಾಜ್ಯ ಸಮಿತಿ ಸಂಚಾಲಕ ಜಗದೀಶ್‌ ಹಿರೇಮನಿ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಯಾದಗಿರಿ ಮತ್ತು ಗುರುಮಠಕಲ್ ವಿಧಾನಸಭಾ ಮತಕ್ಷೇತ್ರಗಳ ಪ್ರಮುಖರಿಗಾಗಿ ಏರ್ಪಡಿಸಿದ್ದ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಬಿಎಲ್‌ಎ -2 ಕಾರ್ಯಾಗಾರದಲ್ಲಿ ಮಾತನಾಡಿದ ಜಗದೀಶ್‌ ಹಿರೇಮನಿ, ಮತದಾರರ ಪಟ್ಟಿಗೆ ಹೊಸಬರ ಸೇರ್ಪಡೆ, ಇಲ್ಲದವರ ಅಳಿಸುವಿಕೆ ಮತ್ತು ಆ ಕ್ಷೇತ್ರಕ್ಕೆ ಸಂಬಂಧವಿಲ್ಲದವರ ಹೆಸರು ಸೇರಿಸಿದ್ದರೆ ತೆಗೆಯುವುದು ಸೇರಿದಂತೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಆಯೋಗದ ಅಧಿಕಾರಿಯೊಂದಿಗೆ ಸಹಕರಿಸಿ ಮತದಾರರ ಪಟ್ಟಿ ಸಿದ್ದಪಡಿಸುವ ಕೆಲಸಕ್ಕೆ ಸಜ್ಜಾಗಬೇಕು ಎಂದು ಹೇಳಿದರು.

1987ರಿಂದ 2004ರವರೆಗಿನ ಮತದಾರರ ಪಟ್ಟಿಯಲ್ಲಿ ಹುಳುಕು ಇರುವುದು ಕಡಿಮೆ ಎಂದು ಭಾವಿಸಿರುವ ಬಿಜೆಪಿ, ನಂತರ ಅಂದರೆ 2004ರ ನಂತರ 2025ರ ತನಕ ಪಟ್ಟಿಯಲ್ಲಿ ಸೇರಿರುವ ಹೆಸರುಗಳಲ್ಲಿ ಬಹಳಷ್ಟು ಲೋಪದೋಷಗಳು ಇರುವ ಬಗ್ಗೆ ಪಕ್ಷಕ್ಕೆ ಅನುಮಾನವಿದ್ದು, ಅದನ್ನು ಶುದ್ದಿಕರಿಸುವ ಕಾಲ ಬಂದಿದೆ ಎಂದು ಹಿರೇಮನಿ ಹೇಳಿದರು.

ಎರಡು ವಿಧಾನಸಭಾ ಮತಕ್ಷೇತ್ರಗಳ ಈ ಕಾರ್ಯಾಗಾರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ನಗರಸಭೆ ಮಾಜಿ ಅಧ್ಯಕ್ಷೆ ಲಲಿತಾ ಅನಪುರ, ಹಿರಿಯ ಮುಖಂಡರಾದ ರಾಚಣ್ಣಗೌಡ ಮುದ್ನಾಳ ದೇವೇಂದ್ರನಾಥ ನಾದ್, ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಸಿದ್ದಣ್ಣ ಗೌಡ ಕಾಡಂನೊರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪರಶುರಾಮ ಕುರಕುಂದಿ, ಮೆಲಪ್ಪ ಗುಳಗಿ, ಗ್ರಾಮೀಣ ಮಂಡಲ ಅಧ್ಯಕ್ಷರಾದ ರಾಜಶೇಖರ ಕಾಡಮ್ಮನೂರ, ನಗರ ಮಂಡಲ ಅಧ್ಯಕ್ಷರಾದ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ, ಬಿಎಲ್‌ -1 ದೇವೇಂದ್ರಪ್ಪ ಕೊಂಚಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನೀತಾ ಚವ್ಹಾಣ, ವೀಣಾ ಮೋದಿ, ಮಂಡಲ ಅಧ್ಯಕ್ಷ ನರಸಿಂಹಲು ನಿರಟ್ಟಿ, ವೆಂಕಟಪ್ಪ ಅವಂಗಪೂರ, ಮಲ್ಲಿಕಾರ್ಜುನ ಹೊನಗೇರಾ, ಲಕ್ಷಣ ನಾಯಕ ಓಳಾಬಾಪುರ, ಅಮೃತಾ ಬೊರಬಂಡಾ, ಬಿಎಲ್‌ 1 ಮರಿಲಿಂಗ ಜನಕೇರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X