Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಗೆ 287.70 ಕೋಟಿ ರೂ. ವೆಚ್ಚದ...

ಯಾದಗಿರಿಗೆ 287.70 ಕೋಟಿ ರೂ. ವೆಚ್ಚದ ಸಮಗ್ರ ಒಳಚರಂಡಿ ಯೋಜನೆ

ವಾರ್ತಾಭಾರತಿವಾರ್ತಾಭಾರತಿ24 Aug 2026 5:45 PM IST
share
ಯಾದಗಿರಿಗೆ 287.70 ಕೋಟಿ ರೂ. ವೆಚ್ಚದ ಸಮಗ್ರ ಒಳಚರಂಡಿ ಯೋಜನೆ

ಯಾದಗಿರಿ: ನಗರದ ಸಮಗ್ರ ಅಭಿವೃದ್ಧಿ, ನೈರ್ಮಲ್ಯ ಹಾಗೂ ಸಾರ್ವಜನಿಕ ಆರೋಗ್ಯ ಸುಧಾರಣೆಗೆ ₹287.70 ಕೋಟಿ ವೆಚ್ಚದಲ್ಲಿ ಸಮಗ್ರ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಸರ್ಕಾರಕ್ಕೆ ಪ್ರಸ್ತಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಪ್ರಕಟಣೆಯ ಪ್ರಕಾರ, ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಗೊಂಡಿದ್ದು, ಈಗಾಗಲೇ ತಾಂತ್ರಿಕ ಅನುಮೋದನೆ ಪಡೆದಿದೆ. ಆಡಳಿತಾತ್ಮಕ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಯೋಜನೆಯ ಪ್ರಮುಖ ಅಂಶಗಳು :

► 9 ಎಂಎಲ್‌ಡಿ ಸಾಮರ್ಥ್ಯದ ಮಲಿನ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪನೆ.

► ಭೀಮಾ ನದಿಯ ಸಮೀಪ ವೆಟ್‌ವೆಲ್ ನಿರ್ಮಿಸಿ ನಗರದ ವಿವಿಧ ಭಾಗಗಳ ಕೊಳಚೆ ನೀರನ್ನು ಸಂಗ್ರಹಿಸುವ ವ್ಯವಸ್ಥೆ.

► ಪಂಪ್ ಮೂಲಕ ಮಲಿನ ನೀರನ್ನು ಎಸ್‌ಟಿಪಿಗೆ ರವಾನಿಸಿ ವೈಜ್ಞಾನಿಕವಾಗಿ ಸಂಸ್ಕರಣೆ.

► ಸಂಸ್ಕರಿಸಿದ ನೀರನ್ನು ಮಾತ್ರ ನಿಯಮಾನುಸಾರ ವಿಲೇವಾರಿ ಮಾಡುವ ವ್ಯವಸ್ಥೆ.

ಯೋಜನೆ ಜಾರಿಯಾದ ಬಳಿಕ ನಗರದ ತೆರೆದ ಚರಂಡಿಗಳಿಂದ ನೇರವಾಗಿ ಭೀಮಾ ನದಿಗೆ ಸೇರುತ್ತಿರುವ ಕೊಳಚೆ ನೀರನ್ನು ತಡೆಯಲು ಸಾಧ್ಯವಾಗಲಿದೆ. ಇದರಿಂದ ನದಿಯ ಜಲಮಾಲಿನ್ಯ ಕಡಿಮೆಯಾಗುವ ಜೊತೆಗೆ ಪರಿಸರ ಸಂರಕ್ಷಣೆಗೆ ಸಹಕಾರಿಯಾಗಲಿದೆ.

ಸಮಗ್ರ ಒಳಚರಂಡಿ ವ್ಯವಸ್ಥೆಯಿಂದ ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ಕಂಡುಬರಲಿದ್ದು, ಮಲಿನ ನೀರಿನ ವೈಜ್ಞಾನಿಕ ನಿರ್ವಹಣೆಯಿಂದ ಸಾರ್ವಜನಿಕ ಆರೋಗ್ಯಕ್ಕೂ ಉತ್ತಮ ಪರಿಣಾಮ ಬೀಳಲಿದೆ.

ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆಯುತ್ತಿದ್ದಂತೆಯೇ ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X