Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ...

ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Sept 2026 7:10 PM IST
share
ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಯಾದಗಿರಿ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಸರ್ಕಾರ ದಾಖಲಿಸಿರುವ ಎಫ್‌ಐಆರ್‌ ಅನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಶನಿವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ಶುನ್ನೂರ, ಕಳೆದ ಆಗಸ್ಟ್ 8ರಂದು ಉತ್ತರಾಖಂಡದ ಹಲದ್ವಾನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಿಸಿರುವುದು ಮನುವಾದಿ ಮನಸ್ಥಿತಿಯ ಪ್ರತೀಕ ಎಂದು ಆರೋಪಿಸಿದರು. ಈ ಘಟನೆಯನ್ನು ಖಂಡಿಸಿದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಕಿಡಿಕಾರಿದರು.

ಸ್ವಾತಂತ್ರ್ಯಕ್ಕೆ 80 ವರ್ಷಗಳಾದರೂ ದೇಶದಲ್ಲಿ ಜಾತಿ ಆಧಾರಿತ ಮನೋಭಾವ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಘಟನೆಗಳಿಗೆ ಅವಕಾಶ ಇರಬಾರದು ಎಂದು ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪುರ ಮಾತನಾಡಿ, ದೇಶದ ಪ್ರಜ್ಞಾವಂತರೆಲ್ಲರೂ ಈ ಘಟನೆಯನ್ನು ಖಂಡಿಸಿದ್ದರೂ ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮರಪ್ಪ ಬಿಳ್ಳಾರ ಮಾತನಾಡಿ, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಅನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಪಕ್ಷದ ಮುಖಂಡರಾದ ಆದರ್ಶ ಯಲ್ಲಪ್ಪ, ಪರಶುರಾಂ ಚವ್ಹಾಣ, ಶಿವಕುಮಾರ ಹುಲಕಲ್, ನಾಗಣಗೌಡ ಹಳಿಗೇರಾ, ಶಿವರಾಜ ಬಾವೂರ,ಬಾಬುಗೌಡ ಮಾಚನೂರ, ಸುರೇಶಗೌಡ, ಶರಣು ಪಡಶೆಟ್ಟಿ, ಸುರೇಶ ಮಡ್ಡಿ, ಸಾಬಣ್ಣ ಕೆಂಗೂರಿ, ರಾಜಮೈನೊದ್ದಿನ್ ಮಿರ್ಚಿ, ಶಿವು ಕೊಲಿವಾಡ, ಮಹೇಶ ಕೊಲೂರು ಇತರರಿದ್ದರು.

Tags

YadgirprotestCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X