Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿಯಲ್ಲಿ ʼಮನೆ - ಮನೆಗೂ ಪೊಲೀಸ್ʼ...

ಯಾದಗಿರಿಯಲ್ಲಿ ʼಮನೆ - ಮನೆಗೂ ಪೊಲೀಸ್ʼ ಕಾರ್ಯಕ್ರಮ

ಅಪರಾಧ ತಡೆಗೆ ಪೊಲೀಸ್ ಜೊತೆಗೆ ಸಾರ್ವಜನಿಕರು ಕೈಜೋಡಿಸಿ: ಎಸ್ ಪಿ ಪ್ರಥ್ವಿಕ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ26 July 2025 6:41 PM IST
share
ಯಾದಗಿರಿಯಲ್ಲಿ ʼಮನೆ - ಮನೆಗೂ ಪೊಲೀಸ್ʼ ಕಾರ್ಯಕ್ರಮ

ಯಾದಗಿರಿ: ಯಾವುದೇ ಅಪರಾಧಗಳು ನಡೆಯಬಾರದು. ಇವುಗಳಿಂದ ಜಾಗೃತರಾಗಿರಲು ʼಮನೆ, ಮನೆಗೂ ಪೊಲೀಸ್ʼ ಎಂಬ ಹೆಸರಿನಡಿ ತಂಡ ರಚಿಸಿ ಎಲ್ಲ ಬಡಾವಣೆಗಳ ಪ್ರತಿ ಮನೆಗಳಿಗೂ ಹೋಗಿ ಅಲ್ಲಿ ಜನಕ್ಕೆ ಅರಿವು ಮೂಡಿಸುವ ಉದ್ದೇಶ ಇದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.

ಕಳೆದ ತಿಂಗಳು ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಜಾರಿಗೊಳಿಸಿರುವ 'ಮನೆ, ಮನೆಗೂ ಪೊಲೀಸ್' ಎಂಬ ಹೆಸರಿನಡಿಯ ಈ ಕಾರ್ಯಕ್ರಮದಂಗವಾಗಿ ಶನಿವಾರ ತಂಡದೊಂದಿಗೆ ಲಕ್ಷ್ಮಿ ನಗರ, ಡಾ. ಅಂಬೇಡ್ಕರ್ ನಗರ ಮತ್ತು ಮಾತಾ ಮಾಣಿಕೇಶ್ವರಿ ಕಾಲೋನಿಗಳ ಅನೇಕ ಮನೆಗಳಿಗೇ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು.

ಈಗಾಗಲೇ ಹಳ್ಳಿಗಳಲ್ಲಿ ಬೀಟ್ ಹೆಸರಿನಿಂದ ಇಂತಹ ಕೆಲಸ ಅನೇಕ ವರ್ಷಗಳಿಂದ ಚಾಲ್ತಿಯಲ್ಲಿದೆ. ಕಳ್ಳತನ, ಗುಂಪು ಜಗಳ ಸೇರಿದಂತೆಯೇ ಯಾವುದೇ ಅಪರಾಧಗಳು ನಡೆಯಬಾರದು. ಮನೆ, ಬಡಾವಣೆಗಳಲ್ಲಿ ಜನರ ಸುರಕ್ಷಿತವಾಗಿ ಹೇಗೆ ಇರಬೇಕು. ಏನಾದರೂ ಘಟನೆ ಸಂಭವಿಸಿದಾಗ ಯಾರಿಗೆ, ಯಾವ ನಂ.ಗೆ ಸಂಪರ್ಕಿಸಬೇಕು ಹಾಗೂ ಮನೆಗಳಲ್ಲಿ ವಾಸ ಮಾಡುವವರ ಸಂಖ್ಯೆ ಹೀಗೆ ಎಲ್ಲವೂ ಈ ನಮ್ಮ ತಂಡ ಮಾಡುವ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದರು.

ಬಡಾವಣೆಗಳಲ್ಲಿ ಎಲ್ಲರೂ ಒಂದಾಗಿ ಇರಬೇಕು. ಹಗಲು, ರಾತ್ರಿ ಎನ್ನದೇ ಜನರ ಸುರಕ್ಷತೆಗೆ ಪೊಲೀಸ್ ಜೊತೆ ಸಹಕರಿಸುವ ಮೂಲಕ ಅಪರಾಧಗಳನ್ನು ತಡೆಯಬೇಕೆಂದು ಎಸ್ ಪಿ ಹೇಳಿದರು.

ಡಾ. ಅಂಬೇಡ್ಕರ್ ನಗರದ ದಲಿತ ಮುಖಂಡರಾದ ಸಾಬಣ್ಣ ಸುಂಗಲಕರ್ ಅವರ ಮನೆಯಲ್ಲಿ ಈ ಬಗ್ಗೆ ಜನರಿಗೆ ತಿಳಿಸುವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಎಸ್ ಪಿ ಧರಣೇಶ ಸೂಕ್ತ ಸಲಹೆಗಳನ್ನು ನೀಡಿದರು.

ಈ‌ ಸಂದರ್ಭದಲ್ಲಿ ನಗರದ ಎಲ್ಲ ದಲಿತ ಮುಖಂಡರು ಇದ್ದರು.

Tags

Door-to-door policeYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X