Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಡಾ. ಶ್ಯಾಮಪ್ರಸಾದ್ ಮುಖರ್ಜಿ ಶ್ರೇಷ್ಠ...

ಡಾ. ಶ್ಯಾಮಪ್ರಸಾದ್ ಮುಖರ್ಜಿ ಶ್ರೇಷ್ಠ ರಾಷ್ಟ್ರೀಯ ನಾಯಕ: ಮಹೇಶರಡ್ಡಿ ಮುದ್ನಾ

ವಾರ್ತಾಭಾರತಿವಾರ್ತಾಭಾರತಿ6 July 2025 6:11 PM IST
share
ಡಾ. ಶ್ಯಾಮಪ್ರಸಾದ್ ಮುಖರ್ಜಿ ಶ್ರೇಷ್ಠ ರಾಷ್ಟ್ರೀಯ ನಾಯಕ: ಮಹೇಶರಡ್ಡಿ ಮುದ್ನಾ

ಯಾದಗಿರಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಮತ್ತು ಮಾಜಿ ಉಪ ಪ್ರಧಾನಿ ಮಂತ್ರಿ ಬಾಬು ಜಗಜೀವನರಾಂ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಡಾ. ಮುಖರ್ಜಿ ಯವರ ಭಾವಚಿತ್ರಕ್ಕೆ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಮಹೇಶರಡ್ಡಿ ಮುದ್ನಾಳ ಅವರು, "ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನವೇ ಒಂದು ಸಂದೇಶ. ಅವರ ಚಿಂತನೆಗಳಿಂದ ಇಂದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಧೈರ್ಯವಂತರಾಗಿ ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ" ಎಂದು ಹೇಳಿದರು.

ಡಾ. ಮುಖರ್ಜಿ ಅವರು ದೇಶದ ಏಕತೆ, ಸಮಗ್ರತೆ, ಸಾಂಸ್ಕೃತಿಕ ಹಿರಿಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ರಾಷ್ಟ್ರೀಯ ನಾಯಕ. ನಮ್ಮ ಪಕ್ಷಕ್ಕೆ ಸೈದ್ಧಾಂತಿಕ ಅಡಿಪಾಯ ಹಾಕಿ ಕೊಟ್ಟ ಭಾರತೀಯ ಜನಸಂಘದ ಸ್ಥಾಪಕರು. ದೇಶದ ರಾಜಕಾರಣದಲ್ಲಿ ಒಂದು ಬಲಿಷ್ಠ ರಾಷ್ಟ್ರೀಯವಾದಿ ಸಿದ್ಧಾಂತ ಇರುವ ರಾಜಕೀಯ ಪರಿವಾರಕ್ಕೆ ನಾಂದಿ ಹಾಡಿದವರು. 370 ನೇ ವಿಧಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಒಗ್ಗೂಡಿಸಲು ಗಟ್ಟಿಯಾಗಿ ನಿಂತು, ಅದಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ ಧೀಮಂತ ನಾಯಕ ಎಂದು ಅವರು ನೆನಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ಹಣಮಂತ ಇಟಗಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಮಾಜಿ ಯುಡ ಅಧ್ಯಕ್ಷ ರುದ್ರುಗೌಡ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಮೌನೇಶ್ ಬೆಳಿಗೇರ,ಶಕುಂತಲಾ ಜಿ, ಸ್ನೇಹ ರಸಳಕರ್, ಚಂದ್ರಕಲಾ ಕೀಲನಕೇರ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ದೊಡಮನಿ ಮತ್ತು ಮಲ್ಲಿಕಾರ್ಜುನ ಕಟ್ಟಿಮನಿ,ಧಾನ್ಯ ನಾಯಕ ಮುದ್ನಾಳ ತಾಂಡಾ,ಲಕ್ಷ್ಮಿಪುತ್ರ ಮಾಲಿಪಾಟೀಲ,ಮಲ್ಲು ಕೊಲಿವಾಡ, ಶಿವಣ್ಣ ಪಾಚಂಳ, ಮಲ್ಲುಗೌಡ ತಳಕ, ಮಲ್ಲಿಕಾರ್ಜುನ ಮುದ್ನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X