Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮತಗಳ್ಳನ ತಡೆಯುವಲ್ಲಿ...

ಯಾದಗಿರಿ | ಮತಗಳ್ಳನ ತಡೆಯುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ : ಸಚಿವ ಶರಣಬಸಪ್ಪ ದರ್ಶನಾಪುರ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Oct 2025 8:02 PM IST
share
ಯಾದಗಿರಿ | ಮತಗಳ್ಳನ ತಡೆಯುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ : ಸಚಿವ ಶರಣಬಸಪ್ಪ ದರ್ಶನಾಪುರ ಆರೋಪ

ಯಾದಗಿರಿ: ಸಂವಿಧಾನದ ವ್ಯವಸ್ಥೆಯಲ್ಲಿ ಚುನಾವಣಾ ಆಯೋಗ ಒಂದು ಸ್ವತಂತ್ರ ಸಂಸ್ಥೆಯಾಗಿದ್ದರೂ ಮತಗಳ್ಳನ ತಡೆಯುವಲ್ಲಿ ವಿಫಲವಾಗಿದೆ. ಇದು ಪ್ರಜಾಪ್ರಭುತ್ವದ ದುರಂತವೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಕಳವಳ ವ್ಯಕ್ತಪಡಿಸಿದರು.

ಇಲ್ಲಿನ ಗಾಂಧಿ ಸರ್ಕಲ್ ನಲ್ಲಿ ಜಿಲ್ಲಾ‌ ಕಾಂಗ್ರೆಸ್ ಸಮಿತಿ ರವಿವಾರ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಇಲ್ಲಿ ಜನಪ್ರತಿನಿಧಿಗಳ ಆಯ್ಕೆಗೆ ಮತದಾನ ನಡೆಯುತ್ತದೆ.‌ ಇದನ್ನು ಚಾಚು ತಪ್ಪದಂತೆ ಪ್ರಮಾಣಿಕ ಮತ್ತು ನಿರ್ಭಯವಾಗಿ ನಡೆಸಿಕೊಂಡು ಹೋಗುವುದೇ ಚುನಾವಣಾ ಆಯೋಗ. ಆದರೇ ರಾಜ್ಯ ಸೇರಿದಂತೆಯೇ ದೇಶದ ಎಲ್ಲಡೇ ಮತಗಳ್ಳತನ ನಡೆದು ಪ್ರಜಾತಂತ್ರದ ವ್ಯವಸ್ಥೆಯೇ ಬುಡಮೇಲು ಮಾಡುವಲ್ಲಿ‌ ಬಿಜೆಪಿ ಪ್ರಮುಖ ಪಾತ್ರ ವಹಿಸಿದೆ ಎಂದು ಸಚಿವರು ಆರೋಪಿಸಿದರು.

ಕರ್ನಾಟಕದ ಮಹದೇವಪುರ ಕ್ಷೇತ್ರದಲ್ಲಿ ಅಪಾರ ಪ್ರಮಾಣದ ಮತಗಳ ಕಳ್ಳತನ ನಡೆದಿರುವ ಬಗ್ಗೆ ನಮ್ಮ ನಾಯಕ ರಾಹುಲ್ ಗಾಂಧಿ ಹೋರಾಟದ ಮೂಲಕ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಈಗಲೂ ಕೂಡ ನಾವು ಸಹಿ ಸಂಗ್ರಹ ಮೂಲಕ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮತ್ತು ಚುನಾವಣಾ ಆಯೋಗಕ್ಕೆ ಇದನ್ನು ಮನವರಿಕೆ ಮಾಡಿಕೊಡಲು ಅಭಿಯಾನ ನಡೆಸುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳೆಯಪ್ಪನ್ ಮಾತನಾಡಿ, ದೇಶದಲ್ಲಿ ಬಿಜೆಪಿ ಮತಗಳ್ಳನ ಮಾಡುವ‌ ಮೂಲಕ ನೈಜ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿ ಚುನಾವಣೆ ವ್ಯವಸ್ಥೆಯ ವಿರುದ್ದವೇ ಗೆದ್ದಿರುವುದು ದುರಂತವೇ ಸರಿ ಎಂದರು.

ಎಂಎಲ್ ಸಿ ವಸಂತ ಕುಮಾರ್‌ ಮಾತನಾಡಿ, ಇದೊಂದು ಪ್ರಜಾಪ್ರಭುತ್ವದ ವಿರೋಧಿ ಕೆಲಸ.‌ ಸಂವಿಧಾನಕ್ಕೆ ಮಾಡಿದ ಅಪಚಾರ. ಇದನ್ನು ಕಾಂಗ್ರೆಸ್ ಪಕ್ಷ ಬಯಲಿಗೆಳೆದು ದೇಶದ ಜನರಲ್ಲಿ ಸತ್ಯ, ಅಸತ್ಯದ ದರ್ಶನ ಮಾಡಿಸಬೇಕು ಎಂದರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಬಿಜೆಪಿಯವರು ಮಾಡಿದ ಮತಗಳ್ಳನದಿಂದಾಗಿ ನಮ್ಮ ಅಭ್ಯರ್ಥಿಗಳು ಬಹಳ ಕಡೆ ಸೋಲುಂಡರು. ಮತ ಹಾಕಲು ಒಂದೇ ಕಡೆ ಹೆಸರು ಇರಬೇಕೆಂಬ ನಿಯಮ ಕಟ್ಟುನಿಟ್ಟಾಗಿ ಇದ್ದರೂ ಇದನ್ನು ಆಯೋಗ ತಡೆಯುವಲ್ಲಿ‌ ವಿಫಲವಾಗಿದೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಮಾಲಿ ಪಾಟೀಲ್ ಪ್ರಾಸ್ತಾವಿಕವಾಗಿ‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸದಲಾಪೂರ್, ನಿಜ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗದದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ್, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್‌ ಕಾಡ್ಲೂರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಉಪಾಧ್ಯಕ್ಷ ಬಸ್ಸುಗೌಡ ಬಿಳ್ಹಾರ್, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಮಲ್ಲಮ್ಮ ಕೋಮಾರ್, ಡಾ.ಶರಣ ಕಾಮರೆಡ್ಡಿ, ವೆಂಕಟರೆಡ್ಡಿ ವನಕೇರಿ, ಚನ್ನಕೇಶವ ಬಾಣತಿಹಾಳ, ಗಣೇಶ ದುಪ್ಪಲಿ, ಚಿದಾನಂದಪ್ಪ ಕಾಳೆಬೆಳಗುಂದಿ, ಮಲ್ಲಿಕಾರ್ಜುನ ಈಟೆ, ಸಾಬಣ್ಣಾ ಕೆಂಗೂರಿ, ಅನೀಲ ಹೆಡಗಿಮದ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X