Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಶ್ರಾವಣದಲ್ಲಿ ಪುರಾಣ ಪ್ರವಚನ...

ಹುಣಸಗಿ | ಶ್ರಾವಣದಲ್ಲಿ ಪುರಾಣ ಪ್ರವಚನ ಆಲಿಸಿ ಧರ್ಮಾಚರಣೆ ರೂಢಿಸಿಕೊಳ್ಳಿ: ವೃಷಬೇಂದ್ರ ಮಹಾಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ18 Aug 2026 7:02 PM IST
share
ಹುಣಸಗಿ | ಶ್ರಾವಣದಲ್ಲಿ ಪುರಾಣ ಪ್ರವಚನ ಆಲಿಸಿ ಧರ್ಮಾಚರಣೆ ರೂಢಿಸಿಕೊಳ್ಳಿ: ವೃಷಬೇಂದ್ರ ಮಹಾಸ್ವಾಮೀಜಿ

ಹುಣಸಗಿ: ಜೀವನದ ಜಂಜಾಟದ ನಡುವೆಯೂ ಪ್ರತಿಯೊಬ್ಬರೂ ಶ್ರಾವಣ ಮಾಸದಲ್ಲಿ ನಡೆಯುವ ಪುರಾಣ ಪ್ರವಚನಗಳನ್ನು ಆಲಿಸಿ, ಧರ್ಮಾಚರಣೆಯೊಂದಿಗೆ ಕಾಯಕದಲ್ಲಿ ತೊಡಗಿಕೊಳ್ಳಬೇಕು ಎಂದು ಕೊಡೇಕಲ್ ಬಸವ ಪರಂಪರೆಯ ಮಹಲಿನಮಠದ ವೃಷಬೇಂದ್ರ ಮಹಾಸ್ವಾಮೀಜಿ ಹೇಳಿದರು.

ಕೊಡೇಕಲ್ ಬಸವಣ್ಣನವರ ಸುಪುತ್ರ ರಾಚಪ್ಪಾಜಿಯವರು ವಿರಚಿಸಿದ ‘ಮಾಯಾ ಸಾಂಗತ್ಯ’ ಅಕ್ಕಮಹಾದೇವಿಯವರ ಚರಿತ್ರೆ ಕುರಿತ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಪುರಾಣಕಾರರಾಗಿ ವೀರೇಶ ಮುತ್ತಗಿ ಪುರಾಣ ಪಠಿಸಿದರು. ವಿಜಯಪುರದ ಸಿಕ್ಯಾಬ್ ಕಾಲೇಜಿನ ನಿವೃತ್ತ ಉಪನ್ಯಾಸಕ ಐ.ಜಿ. ಕೊಡೇಕಲ್‌ಮಠ ಅವರು ಪುರಾಣದ ವಿಶ್ಲೇಷಣೆಯೊಂದಿಗೆ ಪ್ರವಚನ ನೀಡಿದರು. ಸಂಗೀತ ಬಳಗದಲ್ಲಿ ರಾಜನಕೋಳೂರಿನ ಆಕಾಶವಾಣಿ ಕಲಾವಿದ ಆಮಯ್ಯ ಎಲ್. ಮಠ, ದೇವರಾಜ ಹೂಗಾರ ಹಾಗೂ ನಾಗರಾಜ ಹೂಗಾರ ತಬಲಾ ಸಾಥ್ ನೀಡಿದರು.

ಹಿರಿಯರಾದ ಪ್ರಭುಸ್ವಾಮಿ, ಶಾಮಸುಂದರ ಜೋಷಿ, ಚಂದ್ರಶೇಖರ ಹಾವೇರಿ, ಈರಸಂಗಯ್ಯ ಮಠ, ಬಸವರಾಜ ಗೋನಟ್ಲ, ಡಾ. ಜಿ.ಎಸ್. ಪಂಜಗಲ್, ತಿಪ್ಪಣ್ಣ ದ್ಯಾಮನಾಳ, ಬಸವರಾಜ ರಾಮನಗೌಡ್ರ, ರಂಗನಾಥ ದೊರಿ, ಬಸವರಾಜ ಪಂಜಗಲ್ ಹಾಗೂ ಗುರುಬಸ್ಸು ಪಂಜಗಲ್ ಉಪಸ್ಥಿತರಿದ್ದರು.

ಪುರಾಣ ಪ್ರವಚನವು ಪ್ರತಿದಿನ ಸಂಜೆ 7.30ಕ್ಕೆ ನಡೆಯಲಿದ್ದು, ಗಣೇಶ ಚತುರ್ಥಿಯವರೆಗೆ ಮುಂದುವರಿಯಲಿದೆ ಎಂದು ಸಮಿತಿ ತಿಳಿಸಿದೆ.

ಬಸವರಾಜಯ್ಯ ಅಪ್ಪ ಸಂಗೀತ ಪಾಠಶಾಲೆಯ ಮಕ್ಕಳು ಪ್ರಾರ್ಥಿಸಿದರು. ಕೋರಿಸಂಗಯ್ಯ ಗಡ್ಡದ ನಿರೂಪಿಸಿದರು. ಬಸವರಾಜ ಕೆಂಡದ ಸ್ವಾಗತಿಸಿದರು. ಪ್ರಭು ಪೂಜಾರಿ ವಂದಿಸಿದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X