Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ನಾನು ಸದಾಕಾಲ ಡಾ.ಅಂಬೇಡ್ಕರ್ ಹಾದಿಯಲ್ಲಿ...

ನಾನು ಸದಾಕಾಲ ಡಾ.ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇನೆ : ಶಾಸಕ ರಾಜಾ ವೇಣುಗೋಪಾಲ ನಾಯಕ

ವಾರ್ತಾಭಾರತಿವಾರ್ತಾಭಾರತಿ14 April 2025 6:54 PM IST
share
ನಾನು ಸದಾಕಾಲ ಡಾ.ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇನೆ : ಶಾಸಕ ರಾಜಾ ವೇಣುಗೋಪಾಲ ನಾಯಕ

ಸುರಪುರ : ನಾನು ಮತ್ತು ನಮ್ಮ ಕಾಂಗ್ರೆಸ್ ಪಕ್ಷ ಸದಾಕಾಲ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ನೂರಾರು ಜಾತಿಗಳಿವೆ. ಆದರೆ, ಎಲ್ಲಾ ಜಾತಿ ಧರ್ಮಗಳ ಜನರು ಸಹಬಾಳ್ವೆ ನಡೆಸಲು ಅಂಬೇಡ್ಕರ್ ಅವರು ಬರೆದು ಕೊಟ್ಟಿರುವ ಸಂವಿಧಾನವೇ ಮುಖ್ಯವಾಗಿದೆ ಎಂದರು.

ಕಲಬುರಗಿಯ ಅನಿಲಕುಮಾರ ಟೆಂಗಳಿ ಹಾಗೂ ಉಪನ್ಯಾಸಕ ರಾಜಗೋಪಾಲ ವಿಭೂತೆ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶದ ದೀನ ದಲಿತ, ಶೋಷಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಏಳಿಗೆಗಾಗಿ ತಮ್ಮ ಜೀವನವನ್ನೆ ಮುಡುಪಾಗಿಟ್ಟು ನಮಗೆಲ್ಲ ಸಂವಿಧಾನ ಬರೆದು ಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ನಾಗರತ್ನ ಬಂತೇಜಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಹೀನಾಕೌಸರ್ ಶಕೀಲ್ ಅಹ್ಮದ ಖುರೇಷಿ, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ), ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ, ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್, ತಾ.ಪಂ ಇಒ ಬಸವರಾಜ ಸಜ್ಜನ್, ಡಿವೈಎಸ್ಪಿ ಜಾವಿದ್ ಇನಾಂದಾರ್, ಟಿಹೆಚ್‌ಓ ಡಾ.ಆರ್.ವಿ ನಾಯಕ,ಸಮಾಜ ಕಲ್ಯಾಣಾಧಿಕಾರಿ ಮುಹಮ್ಮದ್‌ ಸಲೀಂ, ಪಿಐ ಆನಂದ ವಾಘಮೊಡೆ ಸೇರಿದಂತೆ ಎಲ್ಲಾ ಇಲಾಖೆಯ ಅನುಷ್ಠಾನಾಧಿಕಾರಿಗಳು ವೇದಿಕೆಯಲ್ಲಿದ್ದರು.

ಮುಖಂಡರಾದ ವಿಠ್ಠಲ್ ಯಾದವ್, ರಾಜಾ ಕುಮಾರ ನಾಯಕ, ವೆಂಕಟೇಶ ಹೊಸ್ಮನಿ, ವೆಂಕಟೇಶ ಬೇಟೆಗಾರ, ಭೀಮನಗೌಡ ಹೆಮನೂರ, ಮಾಳಪ್ಪ ಕಿರದಳ್ಳಿ, ಭೀಮರಾಯ ಸಿಂದಗೇರಿ, ಶಿವಲಿಂಗ ಹಸನಾಪುರ, ಉಸ್ತಾದ ವಜಾಹತ್ ಹುಸೇನ, ರಾಹುಲ್ ಹುಲಿಮನಿ, ನಂದಕುಮಾರ ಕನ್ನೆಳ್ಳಿ, ಮಾನಪ್ಪ ಕಟ್ಟಿಮನಿ, ಮೂರ್ತಿ ಬೊಮ್ಮನಹಳ್ಳಿ, ಶಿವಕುಮಾರ ಕಟ್ಟಿಮನಿ, ಧರ್ಮಣ್ಣ ಬಡಿಗೇರ, ಯಲ್ಲಪ್ಪ ಹುಲಿಕಲ್, ದಾನಪ್ಪ ಕಡಿಮನಿ, ವೆಂಕಟೇಶ ಸುರಪುರ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಸಾಹೆಬರಡ್ಡಿ ಇಟಗಿ, ಮಹಾದೇವಪ್ಪ ಗುತ್ತೇದಾರ ನಿರೂಪಿಸಿದರು, ಮಲ್ಲಿಕಾರ್ಜುನ ಕಟ್ಟಿಮನಿ ಸ್ವಾಗತಿಸಿದರು, ರಾಜಶೇಖರ ದೇಸಾಯಿ ವಂದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ್ ಕಚೇರಿ ವರೆಗೆ ಅಂಬೇಡ್ಕರರ ಭಾವಚಿತ್ರದ ಮೆರವಣಿಗೆ ನಡೆಯಿತು. ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿನ ವಸತಿ ನಿಲಯದಲ್ಲಿದ್ದು ಓದಿದ 2024-25ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 6 ಜನ ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತ ದಿಂದ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X