Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವೈಚಾರಿಕ ಚಿಂತನೆಗೆ ಎಲ್ಲರೂ ಒಗ್ಗೂಡುವುದು...

ವೈಚಾರಿಕ ಚಿಂತನೆಗೆ ಎಲ್ಲರೂ ಒಗ್ಗೂಡುವುದು ಅಗತ್ಯ: ಮುರುಘರಾಜೇಂದ್ರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ15 Dec 2024 3:56 PM IST
share
ವೈಚಾರಿಕ ಚಿಂತನೆಗೆ ಎಲ್ಲರೂ ಒಗ್ಗೂಡುವುದು ಅಗತ್ಯ: ಮುರುಘರಾಜೇಂದ್ರ ಸ್ವಾಮೀಜಿ

ಯಾದಗಿರಿ: ಇಂದಿನ ಒತ್ತಡದ ಬದುಕಿನಲ್ಲಿ ಎಲ್ಲರಿಗೆ ಒಂದೆಡೆ ಸೇರುವುದೇ ಕಷ್ಟದ ಕೆಲಸ. ಆದರೆ ಎಲ್ಲರು ಸೇರಿ ಬಸವ ತತ್ವ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದು ಗುರುಮಠಕಲ್ ಖಾಸಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಸುರಪುರ ನಗರದ ರಂಗಂಪೇಟೆಯ ನೀಲಕಂಠೇಶ್ವರ ದೇವಸ್ಥಾನದ ಬಳಿ ಲಿಂ.ಬಸವಲಿಂಗಮ್ಮ ಶಿವಲಿಂಗಪ್ಪ ಗುಂಡಾನೂರರ 23ನೇ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬಸವತತ್ವ ಸಮಾವೇಶದ ಸಾನಿಧ್ಯ ವಹಿಸಿ ಅವರು ಮಾತನಾಡುತ್ತಿದ್ದರು.

ಮಾನವನ ಬದುಕು ಹಸನಾಗಲು ಬಸವಾದಿ ಶರಣರ ವಚನಗಳು ಅಗತ್ಯವಾಗಿದೆ. ಇದನ್ನು ಅರಿತು ಗುಂಡಾನೂರ ಪರಿವಾರ ಕಳೆದ 23 ವರ್ಷಗಳಿಂದ ಬಸವತತ್ವ ಸಮಾವೇಶ ನಡೆಸುತ್ತಿದ್ದು, ನಾನು ಇದರಲ್ಲಿ ನಿರಂತರವಾಗಿ ಭಾಗವಹಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಶರಣ ಸಾಹಿತಿ, ಪತ್ರಕರ್ತ ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿ, ಬಸವಾದಿ ಶರಣರ ವಚನಗಳನ್ನು ಅರಿತುಕೊಂಡು ನಡೆ ನುಡಿಯಲ್ಲಿ ಅಳವಡಿಸಿಕೊಂಡಲ್ಲಿ ಯಾವುದೇ ಮೂಢಾಚರಣೆಗಳು ಹತ್ತಿರ ಬರುವುದಿಲ್ಲ,ಆದರೆ ಇಂದು ಯುವ ಜನಾಂಗ ವೈಚಾರಿಕತೆಗಿಂತ ಮೂಢಾಚರಣೆಗಳತ್ತ ಹೆಚ್ಚು ಆಸಕ್ತರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಅನುಭಾವ ನೀಡಿದ ಶರಣತತ್ವ ಪ್ರಚಾರಕ ಅಶೋಕ ಅಂಚಲಿ ಮಾತನಾಡಿ, ಬಸವಾದಿ ಶರಣರ ವಿಚಾರಗಳನ್ನು ಅನೇಕರು ಕಟುವಾಗಿ ತಿಳಿಸಲು ಮುಂದಾಗುತ್ತಿದ್ದು, ಜನರು ಇದರಿಂದ ಬೈಯುತ್ತಾರೆ ಎನ್ನುವ ಭಾವದಿಂದ ದೂರ ಉಳಿಯುತ್ತಿದ್ದಾರೆ. ಆದರೆ ಬಸವತತ್ವ ಚಿಂತನೆಯಿಂದ ಬದುಕು ಹಸನಾಗುತ್ತದೆ ಎನ್ನುವುದನ್ನು ಸಮಾಧಾನದಿಂದ ಅರಿವು ಮೂಡಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿದ್ದ ರಂಗಂಪೇಟೆ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗುರೇಶ ವಾರದ ಮಾತನಾಡಿ, ಬಸವಣ್ಣನವರ ಬಗ್ಗೆ ಲಿಂಗಾಯತ ಧರ್ಮದ ಬಗ್ಗೆ ಅರಿತುಕೊಳ್ಳದೆ ಬಸನಗೌಡ ಪಾಟೀಲ್ ಯತ್ನಾಳ ಅವಿವೇಕದ ಮಾತನಾಡುತ್ತಾರೆ, ಜನರು ಅಂತವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.

2025ನೇ ಸಾಲಿನ ಬಸವ ದಿನಚರಿಯನ್ನು ಸಾಹಿತಿ ಶಿವಣ್ಣ ಇಜೇರಿ ಲೋಕಾರ್ಪಣೆಗೊಳಿಸಿದರು.

ಇದೇ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ಪ್ರಶಸ್ತಿ ಪುರಸ್ಕೃತ ಆಮಯ್ಯಸ್ವಾಮಿ ಮಠಪತಿ, ಆರೋಗ್ಯ ಇಲಾಖೆಯ ಡಾ.ದುಂಡಪ್ಪ ಚವ್ಹಾಣ ರನ್ನು ಸನ್ಮಾನಿಸಿ ಗೌರವಿಸಲಾಯಿತು. ಚನ್ನಮಲ್ಲಿಕಾರ್ಜುನ ಗುಂಡಾನೂರ, ಪದ್ಮಾ ನಾಲವಾರ, ಶಂಕರ ಅಲ್ಲೂರ, ವಚನ ಆರ್.ಕುಂಬಾರ ವಚನ ಗಾಯನ ನಡೆಸಿದರು.

ಮಲ್ಲಿಕಾರ್ಜುನ ಸತ್ಯಂಪೇಟೆ, ಚನ್ನಬಸವ ಬಾಗೋಡಿ,ಡಾ.ಎನ್.ಡಿ ಪುರತಗಿರಿ, ಅಂಬ್ರೇಶ ಕುಂಬಾರ, ಈರಣ್ಣ ಗುಳೆದಗುಡ್ಡ, ಸಂಗಪ್ಪ ಬಂಡಿ, ಹಣಮಂತ ಕೊಂಗಂಡಿ ಸಹಿತ ಹಲವರು ಭಾಗವಹಿಸಿದ್ದರು.

ಪತ್ರಕರ್ತ ರಾಜು ಕುಂಬಾರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿವರುದ್ರ ಉಳ್ಳಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X